ನವದೆಹಲಿ: ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ)ಗಳ ಪ್ರದರ್ಶನ ನಡೆಯುತ್ತಿದೆ. ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ʻನಾರಿಶಕ್ತಿ  ಎಲ್ಲರ ಗಮನ ಸೆಳೆದಿದೆ. ಈ ಮೂಲಕ ಕರ್ನಾಟಕದ ಟ್ಯಾಬ್ಲೋ ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ. ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ‘ವೃಕ್ಷ ಮಾತೆ’ ಮತ್ತು ಸಾಲುಮರದ ತಿಮ್ಮಕ್ಕ ಅವರು […]

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತದ 74 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಆಚರಿಸಿದ್ದಾರೆ. ಈ ವರ್ಷ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹು-ಬಣ್ಣದ ರಾಜಸ್ಥಾನಿ ಪೇಟವನ್ನು ಧರಿಸಿದರು. ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆ ಅವರ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು. ವಿಶಿಷ್ಟವಾದ ಪೇಟದ ಜೊತೆಗೆ ಅವರು ಕಪ್ಪು ಕೋಟ್ ಮತ್ತು ಬಿಳಿ ಪ್ಯಾಂಟ್‌ನೊಂದಿಗೆ […]

ಚಿತ್ರದುರ್ಗ, ಜನವರಿ, 26: ಅನಾಥ ವೃದ್ಧರು, ಮಕ್ಕಳು ಹಾಗೂ ನಿರ್ಗತಿರನ್ನು ಕೈ ಹಿಡಿದು ನಡೆಸುವ ವೃದ್ಧಾಶ್ರಮಗಳನ್ನು ಎಂದಿಗೂ ಮರೆಯಬಾರದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಚಿತ್ರದುರ್ಗದಲ್ಲಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಭೀಮನಬಂಡೆ ಬಳಿ ಇರುವ ಶುಭೋದಯ ವೃದ್ಧಾಶ್ರಮದಲ್ಲಿ ದಿವಂಗತ ಎನ್ ಎಲ್. ಚಂದ್ರಯ್ಯ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿದ್ದ ಶ್ರೀ ಅನ್ನಪೂರ್ಣೇಶ್ವರಿ ರೋಟರಿ ಭೋಜನ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾವು ತಂದೆ -ತಾಯಿಗೆ ಗೌರವ ಕೊಡಬೇಕು. […]

ಪ್ರಧಾನಿ ಮೋದಿಯವರಿಗೆ ಸಂಬಂಧಿಸಿದ ‘ಬಿ.ಬಿ.ಸಿ. ನ್ಯೂಸ್’ನ ಸಾಕ್ಷ್ಯಚಿತ್ರಕ್ಕೆ ಅವರ ವಿರೋಧ ! ನವದೆಹಲಿ – ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ.ಆಂಟನಿ ಇವರ ಪುತ್ರ ಅನಿಲ್ ಆಂಟನಿ ಇವರು ಕಾಂಗ್ರೆಸ್ ಪಕ್ಷಕ್ಕೆ ತ್ಯಾಗಪತ್ರ ಸಲ್ಲಿಸಿದ್ದಾರೆ. ಅನಿಲ್ ಆಂಟನಿ ಇವರು ಪ್ರಧಾನಿ ಮೋದಿ ಮತ್ತು ಗುಜರಾತ ದಂಗೆಗೆ ಸಂಬಂಧಿಸಿದ ‘ಬಿ.ಬಿ.ಸಿ. ನ್ಯೂಸ್’ನ ಸಾಕ್ಷ್ಯಚಿತ್ರವನ್ನು ವಿರೋಧಿಸಿದ್ದರು. ಅವರು ಭಾಜಪದ ಜೊತೆಗೆ ನಮ್ಮ ವೈಚಾರಿಕ ಭೇದಭಾವವಿದ್ದರೂ, ಈ ಸಾಕ್ಷ್ಯಚಿತ್ರದಿಂದ ದೇಶದ ಸಾರ್ವಭೌಮತ್ವಕ್ಕೆ […]

ದೆಹಲಿ:ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ರಾಜ್ಯ, ಕೇಂದ್ರಾಡಳಿತ ಪ್ರದೇಶದ 17, ಕೇಂದ್ರದ ವಿವಿಧ ಸಚಿವಾಲಯಗಳ 6 ಟ್ಯಾಬ್ಲೋಗಳು ಪ್ರದರ್ಶನವಾಗುತ್ತಿವೆ. ಒಟ್ಟು ಬರೋಬ್ಬರಿ 23 ಟ್ಯಾಬ್ಲೋಗಳು ಭಾಗಿಯಾಗಿವೆ. ಅಸ್ಸಾಂ, ಅರುಣಾಚಲ ಪ್ರದೇಶ, ತ್ರಿಪುರಾ, ಪಶ್ಚಿಮ ಬಂಗಾಳ, ಜಮ್ಮು,ಕಾಶ್ಮೀರ, ಲಡಾಖ್, ದಾದರ್ ನಗರ್ ಹವೇಲಿ, ದಮನ್ ಮತ್ತು ದಿಯು, ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಕರ್ನಾಟಕ, […]

ಮದುವೆ ಜೀವನಕ್ಕೆ ಕಾಲಿಟ್ಟ ಹರಿಪ್ರಿಯಾ ವಸಿಷ್ಠ ಸಿಂಹ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ‘ಗಂಭೀರ ಸಂದರ್ಭ’ ಎಂದು ಬಣ್ಣಿಸಿದ್ದಾರೆ. ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ‘ಗಂಭೀರ ಸಂದರ್ಭ’ ಎಂದು ಬಣ್ಣಿಸಿದ್ದಾರೆ. 74ನೇ ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಡಾ ಬಿ.ಆರ್. ಅಂಬೇಡ್ಕರ್ ಅವರನ್ನು […]

ಪಿರಮಿಡ್ ರೀತಿಯಲ್ಲಿ ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚನೆ ಮಾಡ್ತಿದ್ದವರ ಬಂಧನ. ಹೈಗ್ರೌಂಡ್ಸ್ ಪೊಲೀಸರಿಂದ ಆರೋಪಿಗಳ ಬಂಧನ. ಶೇಕ್ ಸಾಧಿಕ್ ,ಯೋಗೇಶ್ , ಪ್ರಮೋದ್ , ಸುನೀಲ್ ಜೋಷಿ ಬಂಧಿತರು. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ವಂಚನೆ ಮಾಡುತ್ತಿದ್ದ ಆರೋಪಿಗಳು. ಇ ಬಯೋಮೆಟ್ರಿಕ್ ಎವಾಲ್ಯೂಷನ್ ಎಂಬ ಕಂಪನಿಯ ಕಾರ್ಯಕ್ರಮ ಆಯೋಜನೆ. ಗ್ರಾಹರಿಂದ ಹಣ ಡೆಪಾಸಿಟ್ ಮಾಡಿಕೊಂಡು ಹೆಚ್ಚಿನ ಹಣದ ಆಮೀಷ ಒಡ್ಡುತ್ತಿದ್ದ ಆರೋಪಿಗಳು.. ಮಲ್ಟಿ ಲೆವೆಲ್ ಮನಿ‌ ಮಾರ್ಕೆಟಿಂಗ್ ಸ್ಕೀಮ್ […]

ಕಾಗವಾಡ:ಡಾ ಬಿ ಆರ್ ಅಂಬೇಡ್ಕರ್ ಅವರು ಬರೆದ ಭಾರತದ ಸಂವಿಧಾನ ಅಪಾರವಾದದ್ದು ಅವರು ಬರೆದ ಸಂವಿಧಾನದಿಂದಲೇ ನಾವೇಲ್ಲ ಬದುಕುತ್ತಿದ್ದೇವೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ಹೇಳಿದರು ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಾ ಪಟ್ಟಣದಲ್ಲಿರುವ ಶಿವಾನಂದ ಮಹಾವಿದ್ಯಾಲಯದಲ್ಲಿ ತಾಲೂಕಾ ಆಡಳಿತ ಆಯೋಜನೆ ಮಾಡಿದ್ದ 74 ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ […]

ಯಳಂದೂರು ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು. ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು,ವಿವಿಧ ಶಾಲಾ ಮಕ್ಕಳು ನೃತ್ಯ ಮಾಡುವ ಮೂಲಕ ಕಾರ್ಯಕ್ರಮವನ್ನು ಮನರಂಜಿಸಿದರು. ಕಾರ್ಯಕ್ರಮವನ್ನು ಶಾಸಕ ಎನ್. ಮಹೇಶ್ ರವರು ಉದ್ಘಾಟಿಸಿ ಮಾತನಾಡಿ ಜನವರಿ 26 ಭಾರತವು ಸಾರ್ವಭೌಮ ಘನತಂತ್ರ ದೇಶ ಎಂದು ಘೋಷಿಸಿಕೊಂಡು ಇಂದಿಗೆ 73 ವರ್ಷಗಳು ಸಂದಿದೆ. ಸಂವಿಧಾನವನ್ನು ಅಳವಡಿಸಿಕೊಂಡ ಉದ್ದೇಶವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳನ್ನು ನೀಡುವುದಾಗಿದೆ. ಬಲಿಷ್ಠ […]

Advertisement

Wordpress Social Share Plugin powered by Ultimatelysocial