ನಾಳೆ ಸಕ್ಕರೆ ನಾಡು ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ. ‘ಮಂಡ್ಯ ನಗರದೆಲ್ಲೆಡೆ ಪ್ಲೆಕ್ಸ್ ಗಳ ಅಬ್ಬರ’. ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ. ಕಾಂಗ್ರೆಸ್ ಸಮಾವೇಶಕ್ಕೆ ಸಿದ್ದಗೊಂಡ ಬೃಹತ್ ವೇದಿಕೆ. ಮಂಡ್ಯ ನಗರದ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶ. ನಾಳೆ ನಡೆಯುವ ಸಮಾವೇಶಕ್ಕೆ ಬರದಿಂದ ಸಾಗಿದ ಸಿದ್ದತೆ. ಸಾವಿರಾರು ಜನರು ಕೂರಲು ಆಸನದ ವ್ಯವಸ್ಥೆ. ಭಾರತ್ ಜೋಡೋ ಬಳಿಕ ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ಮತ್ತೊಂದು ಸುತ್ತಿನ ಶಕ್ತಿ ಪ್ರದರ್ಶನ. […]

ನವದೆಹಲಿ: ಇಂದು ಭಾರತ 74 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಆಚರಿಸಲು ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹು-ಬಣ್ಣದ ರಾಜಸ್ಥಾನಿ ಪೇಟವನ್ನು ಧರಿಸಿದ್ದರು. ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆ ಅವರ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು. ವಿಶಿಷ್ಟವಾದ ಪೇಟದ ಜೊತೆಗೆ ಅವರು ಕಪ್ಪು ಕೋಟ್ ಮತ್ತು ಬಿಳಿ ಪ್ಯಾಂಟ್‌ನೊಂದಿಗೆ ಬಿಳಿ […]

ಸಂಗೊಳ್ಳಿ ರಾಯಣ್ಣ ಬಲಿದಾನ ದಿನ (೨೬ ಜನವರಿ) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವನ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ ಮೇಲೆ ನೆಲೆಸಿರುವ ಹಳ್ಳಿ. ಬರಮಪ್ಪ ಮತ್ತು ಕೆಂಚವ್ವ ದಂಪತಿಗಳ ಕಿರಿಯ ಮಗನಾಗಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15, 1798 […]

ವಿಜಯಪುರದಲ್ಲಿ ಶಾಸಕ ಯತ್ನಾಳ್ ಪ್ರತಿಕ್ರಿಯೆ. ಹೆಚ್ಡಿಕೆ ಹತಾಶರಾಗಿದ್ದಾರೆ. ಹೆಚ್ಡಿಕೆ ಕುರಿತು ವ್ಯಂಗ್ಯ ವಾಡಿದ ಯತ್ನಾಳ್. ಉತ್ತರ ಕರ್ನಾಟಕದಲ್ಲಿ ಅವರದ್ದು ಏನು ನಡೆಯೋಲ್ಲ. ಅಲ್ಲೆ ಮೈಸೂರು, ಮಂಡ್ಯ, ಬೆಂಗಳೂರು ರೂರಲ್, ಹಾಸನದಲ್ಲಿ ಮಾತ್ರ. ಈ ಕಡೆಗೆ ಏನು ನಡೆಯೊಲ್ಲ ಎಂದು ಹತಾಶರಾಗಿ ಮಾತನಾಡಿರ್ತಾರೆ ಎಂದ ಯತ್ನಾಳ. ಡಿಕೆಶಿ ಬಳಿ ಇನ್ನಷ್ಟು ಸಿಡಿ ಇವೆ ಎನ್ನುವ ವಿಚಾರ ವಿಜಯಪುರದಲ್ಲಿ ಯತ್ನಾಳ್ ಹೊಸ ಬಾಂಬ್ ರಾಜಕಾರಣಿ, ಅಧಿಕಾರಿಗಳನ್ನ ಬ್ಲಾಕ್‌ಮೇಲ್ ಮಾಡುವ ಗುಂಪು ಬೆಂಗಳೂರಿನಲ್ಲಿದೆ ಬೆಂಗಳೂರಿನಲ್ಲಿ […]

ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ.. ಸಿದ್ದರಾಮಯ್ಯ ಅಷ್ಟೇ ಏಕೆ ಯಾರು ಬಂದರೂ ನಾವು ಗೆಲ್ತಿವಿ.. ೨೦೧೮ ರಲ್ಲಿ ಬೇರೆ ಬೇರೆ ಕಾರಣಗಳಿಂದ ಸ್ವಲ್ಪ ಅಂತರದಿಂದ ಸೋತಿದ್ದೇವೆ.. ಈ ಬಾರಿ ಹಾಗೆ ಆಗೋದಿಲ್ಲ.. ನಿಶ್ಚಿತವಾಗಿ ಬಿಜೆಪಿ ಅಭ್ಯರ್ಥಿ ಗೆಲ್ತಾರೆ.. ಬಾಗಲಕೋಟೆಯಲ್ಲಿ ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ ಹೇಳಿಕೆ‌.. ನಾನು ಬಾದಾಮಿ ವಿಧಾನಸಭಾ ಬಿಜೆಪಿ ಆಕಾಂಕ್ಷಿಯಲ್ಲ ಅದರ ಪ್ರಶ್ನೆಯೇ ಇಲ್ಲ.. ಲೋಕಸಭೆಗೆ ಹೋದ ಮೇಲೆ ಎಂದೂ ಪ್ರಯತ್ನ […]

  ಬೆಂಗಳೂರು: ಇಂದು ದೇಶದಲ್ಲಿ ಡಿಜಿಟಲೀಕರಣ ಯಶಸ್ವಿಯಾಗಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹಿರಿದಾದ ಪಾಲೂ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮೆಚ್ಚುಗೆ ಸೂಚಿಸಿದ್ದಾರೆ. ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಹಿನ್ನೆಲೆಯಲ್ಲಿ ಅವರನ್ನು ಸಚಿವರು ಗುರುವಾರ ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿ, ಅಭಿನಂದಿಸಿದರು. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಭೂಮಿ ಸಾಫ್ಟ್‌ವೇರ್ ಜಾರಿಗೊಳಿಸುವ ಮೂಲಕ ಕಂದಾಯ ಇಲಾಖೆಯಲ್ಲಿ ಡಿಜಿಟಲ್ […]

ಕಲಬುರ್ಗಿ : ಜಿಲ್ಲೆ ಅಫಜಲಪುರ ಪಟ್ಟಣದ ಆದರ್ಶ ಕಾಲೋನಿಯ ನಿಶಾಂತ್ hps ಶಾಲೆಯಲ್ಲಿ ೭೪ನೇ ಗಣರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಧ್ವಜಾರೋಹಣವನ್ನು ಸಾಯಬಣ್ಣ ಬೋರೆಗಾಂವ ನೇರವೇರಿಸಿದರು ಪೋಟೋ ಪೂಜೆಯನ್ನು ಸಂತೋಷ ದಾಮಾ ಅವರು ನೇರವೇರಿಸಿದರು ವಿವಿಧ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಭರತ,ಸಿ,ಚಿಕ್ಕಳಗಿ,ಸಂಚಾಲಕರಾದ ಹಣಮಂತ ಸೂರಗೊಂಡ, ಮುಖ್ಯ ಅತಿಥಿಗಳಾಗಿ ಧಾನು ಫತ್ತಾಟೆ, ಅಂಬರೀಷ್ ಬುರಲಿ, ಶ್ರೀಕಾಂತ್ ದಿವಾಣಜಿ, ಶಿವಶಂಕರ ಸಿಂದಗಿ, ಬಾಬುಗೌಡ […]

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ, ಶಾಲೆಗಳಲ್ಲಿ ತ್ರಿವರ್ಣ ಧ್ವ್ವಜ ಹಾರಿಸುವಾಗ ಎಡವಟ್ಟು ಆಗುವುದು ಸಾಮಾನ್ಯ. ಆದರೆ ಸ್ವತಃ ರಾಜ್ಯದ ಮುಖ್ಯಮಂತ್ರಿ ಭಾಗವಹಿಸಿದ್ದ ಗಣರೋಜ್ಯೋತ್ಸವ (Republic Day) ಕಾರ್ಯಕ್ರಮದಲ್ಲೇ ತ್ರಿವರ್ಣ ಧ್ವಜವೂ ಹಾರದೆ, ರಾಷ್ಟ್ರಗೀತೆಯನ್ನೂ ತಪ್ಪಾಗಿ ಹಾಡಿದ ಘಟನೆ ನಡೆದಿದೆ.  ಗುರುವಾರ ಬೆಳಗ್ಗೆ ಸರ್ಕಾರದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಅವರು ಬ್ರಿಗೇಡ್‌ ರಸ್ತೆಯ ಒಪೆರಾ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. […]

ನವದೆಹಲಿ: ಭಾರತೀಯ ನೌಕಾಪಡೆಯ ದೀರ್ಘ-ಶ್ರೇಣಿಯ ಕಣ್ಗಾವಲು ಮತ್ತು ಜಲಾಂತರ್ಗಾಮಿ ವಿರೋಧಿ ಯುದ್ಧ ವಿಮಾನವಾದ IL-38 ಇಂದು 74 ನೇ ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯ ಕರ್ತವ್ಯ ಪಥ್ (ಮೊದಲು ರಾಜಪಥ ಎಂದು ಕರೆಯಲಾಗುತ್ತಿತ್ತು) ನಲ್ಲಿ ತನ್ನ ಮೊದಲ ಮತ್ತು ಕೊನೆಯ ಹಾರಾಟ ನಡೆಸಿದೆ. IL-38 ಸುಮಾರು 45 ವರ್ಷಗಳ ಕಾಲ ನೌಕಾಪಡೆಗೆ ಸೇವೆ ಸಲ್ಲಿಸಿದೆ. ಈವೆಂಟ್‌ನಲ್ಲಿ ಭಾಗವಹಿಸುವ 50 ವಿಮಾನಗಳಲ್ಲಿ ಇದು ಕೂಡ ಸೇರಿದೆ. 1977 ರಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ […]

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ನಮಗೆ ಬೇಕಾದ ವಸ್ತುಗಳನ್ನು ಕೊಳ್ಳಲು ಇಂದಿನ ದಿನಗಳಲ್ಲಿ ನಾವು ಅಂಗಡಿಗಳಿಗೇ ಹೋಗಬೇಕಿಲ್ಲ. ಮನೆಯಲ್ಲೇ ಕುಂತು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ರೆ ಸಾಕು, ಎಲ್ಲವೂ ನಾವಿದ್ದಲ್ಲಿಗೇ ಬರುತ್ತದೆ. ಇವುಗಳನ್ನು ಪೂರೈಸುವಲ್ಲಿ ಸ್ವಿಗ್ಗಿ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಹಕರಿಂದ ಸ್ವೀಕರಿಸಿದ ಆರ್ಡರ್‌ಅನ್ನು ನಾವಿದ್ದಲ್ಲಿಗೇ ತಲುಪಿಸುವ ಕೆಲಸ ಇದರದ್ದಾಗಿದೆ. ಆದ್ರೆ, ಸ್ವಿಗ್ಗಿಯಲ್ಲಿ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್‌ಗಳನ್ನು ಆರ್ಡರ್ ಮಾಡಿದ್ದರು. ಅದರಂತೇ ಸ್ಯಾನಿಟರಿ ಪ್ಯಾಡ್‌ ಮನೆಗೆ ತಲುಪಿದೆ. ಅಷ್ಟೇ ಅಲ್ಲದೇ, […]

Advertisement

Wordpress Social Share Plugin powered by Ultimatelysocial