ದೆಹಲಿ:ಕರ್ತವ್ಯಪಥದಲ್ಲಿ ಮೂರು ಪಡೆಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ವಂದನೆ ಸಲ್ಲಿಸುತ್ತಿವೆ. ವಾಯುಪಡೆ​​​​​​​​​​​ ತಂಡದಿಂದ ಆಕಾಶ್ ಮಿಸೈಲ್, ಏರ್​​​​ ಡಿಫೆನ್ಸ್​​​​​​​​​​​​​​​ ತಂಡ, ಬ್ರಿಡ್ಜ್​​ ಎಂಜಿನಿಯರಿಂಗ್​​​​​​ ತಂಡ, ​​​​ಬ್ರಹ್ಮೋಸ್​-861 ಮಿಸೈಲ್​​​​ ತಂಡ, K9 ವಜ್ರಾ ಟ್ಯಾಂಕ್ ಗ್ರೂಪ್​​ ತಂಡ, ಕ್ವಿಕ್​​ ರೆಸ್ಪಾನ್ಸ್​ ಲಡಾಖ್​ ಸ್ಕೌಟ್​​​ ತಂಡ, ಬಿಎಂಪಿ ಸಾರಥ್​ ಇನ್​ಫೆಂಟ್ರಿ ತಂಡ, ನಾಗಾ ಮಿಸೈಲ್ ಸಿಸ್ಟಂ, ವಾಯುಸೇನೆಯ​ ಬ್ಯಾಂಡ್​​​ ​ನೌಕಪಡೆಯ ಮಹಿಳಾ ತಂಡದಿಂದ ಪರೇಡ್ ನಡೆಯಿತು.   ಇತ್ತೀಚಿನ ಸುದ್ದಿಗಳಿಗಾಗಿ […]

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀ ಚಿಕ್ಕದೇವಮ್ಮನವರ ಮತ್ತು ಸಪ್ತ ಮಾತೃಕೆಯರ ವಿಗ್ರಹಗಳ ಪ್ರತಿಷ್ಠಾಪನ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು ಪ್ರತಿಷ್ಠಾಪನಾ ಮೂರು ದಿನಗಳ ಕಾಲ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ದೇವಾಲಯದ ಉದ್ಘಾಟನಾ ಮಹೋತ್ಸವ ನೂತನ ವಿಗ್ರಹಗಳನ್ನು ಕಪಿಲಾ ನದಿ ತೀರದಿಂದ ವಿಶೇಷ ಪೂಜೆ ಸಲ್ಲಿಸಿ ದೇವಾಲಯಕ್ಕೆ ತಂದು ಶ್ರೀ ಗಣಪತಿ ಪೂಜೆ ಪುಣ್ಯಾಹ ದಿಂದ ಶಿಲಾನ್ಯಾಸ, […]

ಬೆಂಗಳೂರು, ಜನವರಿ 26: ಜನಸಂಖ್ಯೆ ಹೆಚ್ಚುತ್ತಿರುವ ಸಿಲಿಕಾನ್ ಸಿಟಿಯಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಜೊತೆಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸಲು ಉಪನಗರ ರೈಲು ಯೋಜನೆಯು ಅನುಕೂಲವಾಗಿದೆ. ಆದರೆ ಹಲವು ಕಾರಣಗಳಿಂದ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಬೆಂಗಳೂರು ಉಪನಗರ ರೈಲು ಯೋಜನೆಯ ಅನುಷ್ಠಾನದ ಹೊಣೆಯನ್ನು ವಿಶೇಷ ಉದ್ದೇಶ ವಾಹನ (ಎಸ್‌ಪಿವಿ) ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) (SPV K-RIDE)ವು ಹೊತ್ತಿದೆ. ಇದೀಗ ನಿಗಮವೇ ತಟಸ್ಥವಾಗಿತ್ತು. ಕಳೆದು […]

ಜಮಖಂಡಿ ನಗರದಲ್ಲಿ 74 ನೇ ಗಣರಾಜ್ಯೋತ್ಸವ ಸಂಭ್ರಮ ದ್ವಜಾರೋಹಣ ನೆರವೇರಿಸಿದ ಜಮಖಂಡಿ ನಗರದ ಶಾಸಕ ಆನಂದ ಸಿದ್ದು ನ್ಯಾಮಗೌಡ ನಗರದ ಪೋಲೊ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಪೊಲೀಸ್, ಎನ್. ಸಿ.ಸಿ.ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಪಥಸಂಚಲ‌‌ನ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ನೃತ್ಯಗಳು ಶಾಸಕ ಆನಂದ ಸಿದ್ದು ನ್ಯಾಮಗೌಡ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಉಪವಿಭಾಗಧಿಕಾರಿ ಸಂತೋಷ ಕಾಮಗೊಂಡ ಡಿ ವೈ ಎಸ್ ಪಿ ತಾಲೂಕ ಮಟ್ಟದ ಅಧಿಕಾರಿಗಳು, ಹಾಗೂ ಹಲವು […]

ಡಾಲಿ ಧನಂಜಯ್ ಮತ್ತು ತೆಲುಗಿನ ಸತ್ಯದೇವ್ ಜೊತೆಯಾಗಿ ನಟಿಸುತ್ತಿರುವ, ಪ್ಯಾನ್ ಇಂಡಿಯಾ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ ‘ಜೀಬ್ರಾ’ ಎಂಬ ಹೆಸರನ್ನು ಇಡಲಾಗಿದೆ. ಓಲ್ಡ್ಟೌನ್ ಪಿಕ್ಚರ್ಸ್ ಎಲ್ಎಲ್ಪಿ ಮತ್ತು ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಮಲ್ಟಿಸ್ಟಾರರ್ ಚಿತ್ರವನ್ನು ‘ಪೆಂಗ್ವಿನ್’ ಖ್ಯಾತಿಯ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 50 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಬಾಕಿ ಉಳಿದಿರುವ ಚಿತ್ರೀಕರಣವನ್ನು ಹೈದರಾಬಾದ್, ಕೊಲ್ಕತ್ತಾ, ಮುಂಬೈ […]

ಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. ನವದೆಹಲಿ: ಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. 74 ನೇ ಗಣರಾಜ್ಯೋತ್ಸವದ ಸ್ಥಳವಾಗಿ ಮೊದಲನೆಯದನ್ನು ಗುರುತಿಸುವ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದ ಪರೇಡ್ಗೆ ಸಿಆರ್ಪಿಎಫ್ನ ಎಲ್ಲಾ ಮಹಿಳಾ ಪಡೆ, ಅಗ್ನಿವೀರರು ಮತ್ತು ಒಂಟೆ ಸವಾರಿ ಮಹಿಳಾ ತುಕಡಿಗಳು ಹಲವು […]

ಕ್ರಾಂತಿ ಚಿತ್ರವು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಶತದಿನೋತ್ಸವ ಆಚರಿಸಲೆಂದು ಇಂದು ಆದಿ ದೇವತ ಶ್ರೀ ಮಸಣಿಕಮ್ಮನ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಬಿಮಾನಿಗಳ ಸಂಘ.       ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಮುಂಬೈ: ಮನೆಯ ಟೆರೇಸ್‌ ಮೇಲೆ ನಿಂತು ಶಿಳ್ಳೆ ಹೊಡೆಯುವ ಮೂಲಕ ಮಹಿಳೆಯ ನಮ್ರತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಮೂವರು ಆರೋಪಿಗಳಿಗೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ನಿರೀಕ್ಷಣಾ ಜಾಮೀನು ನೀಡಿದೆ. ‘ಒಬ್ಬ ವ್ಯಕ್ತಿಯು ತನ್ನ ಮನೆಯಲ್ಲಿ ಕೆಲವು ಶಬ್ದಗಳನ್ನು ಸೃಷ್ಟಿಸಿದ ಕಾರಣ, ಅದು ಮಹಿಳೆಯ ಕಡೆಗೆ ಲೈಂಗಿಕ ಸ್ವಭಾವವನ್ನು ಹೊಂದಿರುವ ಉದ್ದೇಶ ಎಂದು ನಾವು ನೇರವಾಗಿ ನಿರ್ಣಯಿಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿದೆ. ಅಹಮದ್‌ನಗರದ ನಿವಾಸಿಗಳಾದ ಲಕ್ಷ್ಮಣ್, ಯೋಗೇಶ್ […]

Advertisement

Wordpress Social Share Plugin powered by Ultimatelysocial