2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ. 2024ರಿಂದ 2029ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ. ನಂತರ ಸೇವಾ ಮನೋಭಾವವಿರುವ ಇನ್ನೊಬ್ಬ ವ್ಯಕ್ತಿಯನ್ನು ಸಿದ್ಧಪಡಿಸಲಿ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿಕೆ ನೀಡಿದ್ದಾರೆ.ಮೈಸೂರು : 2029ರ ನಂತರ ಪ್ರಧಾನಿ ಮೋದಿ ರಾಜಕೀಯ ನಿವೃತ್ತಿ ಪಡೆಯಲಿ ಎಂದು ಮೈಸೂರಿನಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 2019ರಲ್ಲೇ ನಾನು ಒಂದು ಲೇಖನ ಬರೆದಿದ್ದೆ. ಮೋದಿ ಮತ್ತೊಮ್ಮೆ ಬಹುಮತದೊಂದಿಗೆ ಪ್ರಧಾನಿ ಆಗಲಿ ಎಂದು ಬರೆದಿದ್ದೆ. […]
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗಣರಾಜ್ಯೋತ್ಸವ ಧ್ವಜಾರೋಹಣದಿಂದ ಗೈರಾಗಿದ್ದಾರೆ. ರಾಜ್ಯಪಾಲರೊಂದಿನ ತಿಕ್ಕಾಟದಿಂದಾಗಿ ಅವರು ಸಂಭ್ರಮದಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ. ಹೈದರಾಬಾದ್: ದೇಶ 74ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದರೆ, ಇತ್ತ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅವರು ಧ್ವಜಾರೋಹಣದಿಂದ ದೂರವೇ ಉಳಿದಿದ್ದಾರೆ. ಹೈದರಾಬಾದ್ನ ರಾಜಭವನದಲ್ಲಿ ನಡೆದ ಧ್ವಜಾರೋಹಣಕ್ಕೆ ಅವರು ಅನುಪಸ್ಥಿತರಾಗಿದ್ದರು. ಸಂಜೆ ರಾಜ್ಯಪಾಲರು ನೀಡುವ ಭೋಜನ ಕೂಟಕ್ಕೂ ಕೆಸಿಆರ್ ಭಾಗವಹಿಸುವುದಿಲ್ಲ. ರಾಜ್ಯಪಾಲರ ಜೊತೆಗಿನ ಭಿನ್ನಾಭಿಪ್ರಾಯಗಳೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇಂದು […]
‘ಮಂಡ್ಯದ ಏಳು ಕ್ಷೇತ್ರದಲ್ಲಿ ಸಮ ಬಲದ ತ್ರಿಕೋನ ಸ್ಪರ್ಧೆಯ ರಣತಂತ್ರ ರೂಪಿಸಿದ್ದೇವೆ… ಮೋದಿ-ಅಮಿತ್ ಶಾ ಬಂದ ಕಡೆ ಕಮಲ ಅರಳುತ್ತೆ.’ ಮಂಡ್ಯದಲ್ಲಿ ಸಚಿವ ಆರ್.ಅಶೋಕ್ ಹೇಳಿಕೆ. ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಿದ್ದೇನೆ. ಸುಭದ್ರ ಆಡಳಿತವನ್ನು ಬೊಮ್ಮಾಯಿ ನೇತೃತ್ವದಲ್ಲಿ ಕೊಡ್ತೇವೆ. ಇಬ್ಬರು ಕಾಂಗ್ರೆಸ್ ನಾಯಕರ ಜೊತೆ ಪೋನ್ ಮೂಲಕ ಮಾತನಾಡಿದ್ದೇವೆ. ಸ್ಟ್ರಾಂಗ್ ಅಭ್ಯರ್ಥಿಗಳ ಇಲ್ಲದ ಕಡೆ ಅಲ್ಲಿ ಬೇರೆ ಪಕ್ಷದವರನ್ನ ಹಾಕ್ತೇವೆ. ಸಿ.ಎಂ ಹಾಗೂ ನಾನು ಮಾತನಾಡಿದ್ದೇವೆ. ಮಂಡ್ಯದ ಎಲ್ಲಾ ತಾಲ್ಲೂಕಿನಲ್ಲಿ ಸಮಬಲದ […]
ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಆಣೆ ಪ್ರಮಾಣ ವಿಚಾರ ಹಣ ಮತ್ತು ಸಚಿವ ಸ್ಥಾನಕ್ಕಾಗಿ ಬಿಜೆಪಿಗೆ ಹೋಗಿದ್ದಾರೆಂಬ ಸಿದ್ದು ಹೇಳಿಕೆ. ಸಿದ್ದರಾಮಯ್ಯ ಅವರನ್ನು ಆಣೆ ಪ್ರಮಾಣಕ್ಕೆ ಕರೆದ ಸಚಿವ ಬೈರತಿ ಬಸವರಾಜ್ ದಾವಣಗೆರೆಯಲ್ಲಿ ಸಿದ್ದುಗೆ ಬಹಿರಂಗ ಸವಾಲು ಹಾಕಿದ ಸಚಿವ ಬೈರತಿ ಬಸವರಾಜ್ ನಾನು ದುಡ್ಡು ತಗೊಂಡಿರೋ ಬಗ್ಗೆ ಕಾಂಗ್ರೆಸ್ ನವರು ಪ್ರೂವ್ ಮಾಡಲಿ. ಇಲ್ಲ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬನ್ನಿ ಆ ದೇವರು ಮುಟ್ಟಿ ಪ್ರಮಾಣ ಮಾಡ್ತೀನಿ. ಅವರು ಮುಟ್ಟಿ […]
ಬಳ್ಳಾರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಹೇಳಿಕೆ ಕಾಂಗ್ರೆಸ್ ಪಕ್ಷ ಭ್ರಷ್ಟಚಾರದ ರಾಯಬಾರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ನಂಬರ್ 1 ಕಾಂಗ್ರೆಸ್ ನಾಯಕರಲ್ಲಿ ಡಿಎನ್ ಎ ಪರೀಕ್ಷೆ ಮಾಡಿದ್ರೂ ಭ್ರಷ್ಟಚಾರ ಬರುತ್ತೆ ನಮ್ಮ ಪಕ್ಷದ ನಾಯಕರ ವಿರುದ್ದ ಮಾತನಾಡುವ ನೈತಿಕತೆ ಇಲ್ಲ ಕಾಂಗ್ರೆಸ್ ನಾಯಕರು ಭೌತಿಕವಾಗಿ ದಿವಾಳಿ ಎದ್ದಿದ್ದಾರೆ ಭೂತದ ಬಾಯಲ್ಲಿ ಭಗವದ್ಗೀತೆ ಅನ್ನೋ ರೀತಿ ಆಗಿದೆ ಡಿಕೆಶಿ,ಸಿದ್ದರಾಮಯ್ಯ ಒಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ […]
U and I ಗಣರಾಜ್ಯೋತ್ಸವದ ಶುಭಾಶಯಗಳು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಟಾಲಿವುಡ್ನ ನಾಯಕ ನಟ ವಿಕ್ಟರಿ ವೆಂಕಟೇಶ್ 75ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಇದರ ಜೊತೆಗೆ ಚಿತ್ರದ ಟೈಟಲ್ ಕೂಡ ರಿವೀಲ್ ಆಗಿದೆ. ಎಫ್-3 ಚಿತ್ರದ ಸಕ್ಸಸ್ನಲ್ಲಿರೋ ವಿಕ್ಟರಿ ವೆಂಕಟೇಶ್ ತಮ್ಮ ಅಭಿನಯದ 75ನೇ ಚಿತ್ರದ ಟೈಟಲ್ ರಿಲೀಸ್ ಮಾಡಿರೋ ಖುಷಿಯಲ್ಲಿದ್ದಾರೆ. ವಿಕ್ಟರಿ ವೆಂಕಟೇಶ್ ಅಭಿನಯದ 75ನೇ ಚಿತ್ರಕ್ಕೆ ‘ಸೈಂದವ್’ ಎಂಬ ಹೆಸರನ್ನ ಇಡಲಾಗಿದೆ. ‘ಸೈಂದವ್’ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಸಖತ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ […]
ರಾಜ್ಯಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಕೇಶ್ ಸಿಂಗ್ ರಿಂದ ಧ್ವಜಾರೋಹಣ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿಬಿಎಂಪಿ ಶಾಲಾಮಕ್ಕಳು ಭಾಗಿಯಾಗಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಆಣೆ ಪ್ರಮಾಣ ವಿಚಾರ ಹಣ ಮತ್ತು ಸಚಿವ ಸ್ಥಾನಕ್ಕಾಗಿ ಬಿಜೆಪಿಗೆ ಹೋಗಿದ್ದಾರೆಂಬ ಸಿದ್ದು ಹೇಳಿಕೆ. ಸಿದ್ದರಾಮಯ್ಯ ಅವರನ್ನು ಆಣೆ ಪ್ರಮಾಣಕ್ಕೆ ಕರೆದ ಸಚಿವ ಬೈರತಿ ಬಸವರಾಜ್ ದಾವಣಗೆರೆಯಲ್ಲಿ ಸಿದ್ದುಗೆ ಬಹಿರಂಗ ಸವಾಲು ಹಾಕಿದ ಸಚಿವ ಬೈರತಿ ಬಸವರಾಜ್ ನಾನು ದುಡ್ಡು ತಗೊಂಡಿರೋ ಬಗ್ಗೆ ಕಾಂಗ್ರೆಸ್ ನವರು ಪ್ರೂವ್ ಮಾಡಲಿ. ಇಲ್ಲ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬನ್ನಿ ಆ ದೇವರು ಮುಟ್ಟಿ ಪ್ರಮಾಣ ಮಾಡ್ತೀನಿ. ಅವರು ಮುಟ್ಟಿ […]
ಸಿಎಂ ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ ಹಾರದ ಧ್ವಜ.. ಗಂಟು ಬಿಚ್ಚಿಕೊಳ್ಳದ ಪರಿಣಾಮ ಹಾರದ ಧ್ವಜ ರಾಷ್ಟ್ರ ಧ್ವಜಕ್ಕೆ ಸರಿಯಾಗಿ ಹಗ್ಗ ಕಟ್ಟದ ಆಯೋಜಕರು ಪರಿಣಾಮ ಬಹಳ ಹೊತ್ತು ಧ್ವಜ ಹಾರದೇ ಇತ್ತು.. 24×36 ಅಡಿ ಅಗಲದ ರಾಷ್ಟ್ರಧ್ವಜ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಡವಟ್ಟು.. ಬ್ರಿಗೇಡ್ ರಸ್ತೆಯ ಒಪೆರಾ ಜಂಕ್ಷನ್ ಬಳಿ ನಡೆದ ಎಡವಟ್ಟು ಕೊನೆಗೆ ಧ್ವಜ ಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿದ ಆಯೋಜಕರು. ಧ್ವಜ ಕೆಳಗೆ ಇಳಿಸಿ ಹಗ್ಗ ಗಂಟು ಬಿಡಿಸಿದ ಆಯೋಜಕರು […]