ಕೋಪದ ಬಡಿದೆಬ್ಬಿಸುವಿಕೆ ವಾದ ಮತ್ತು ಘರ್ಷಣೆಗೆ ಕಾರಣವಾಗಬಹುದು. ಅನಿರೀಕ್ಷಿತ ಬಿಲ್ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರತಿಯೊಂದು ವಿಷಯದಲ್ಲಿ ಪ್ರೀತಿಯನ್ನು ತೋರಿಸುವುದು ಸರಿಯಿಲ್ಲ. ಇದು ನಿಮ್ಮ ಸಂಬಂಧವನ್ನು ಸುಧಾರಿಸುವ ಬದಲು ಹಾಳುಮಾಡುತ್ತದೆ. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ – ನಿಮ್ಮ ಬದ್ಧತೆಯನ್ನು ಹಾಗೂ ನಿಮ್ಮ ಕೌಶಲ್ಯಗಳನ್ನು ಗುರುತಿಸಲಾಗುತ್ತದೆ. ನಿಮ್ಮ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ನಿಮ್ಮ ಸಂಗಾತಿ ಇಂದು […]
ನಿಮ್ಮ ಕುಂದಿದ ಜೀವಂತಿಕೆ ವ್ಯವಸ್ಥೆಯಲ್ಲಿ ದೀರ್ಘಕಾಲೀನ ವಿಷದಂತ ವರ್ತಿಸುತ್ತದೆ. ನಿಮ್ಮನ್ನು ಸೃಜನಶೀಲ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಮತ್ತು ರೋಗದ ವಿರುದ್ಧ ಹೋರಾಡಲು ಪ್ರೇರೇಪಿಸುವುದು ಒಳ್ಳೆಯದು. ಇಂದು ನೀವು ಅನಗತ್ಯವಾಗಿ ಹಣವನ್ನು ಖರ್ಚು ಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಅಗತ್ಯವಾದ ಸಮಯದಲ್ಲಿ ನಿಮ್ಮ ಹತ್ತಿರ ಹಣದ ಕೊರತೆ ಇರಬಹುದು. ನೀವು ಇಂದು ಹಾಜರಾದ ಸಾಮಾಜಿಕ ಸಂತೋಷಕೂಟದಲ್ಲಿ ನೀವೇ ಕೇಂದ್ರಬಿಂದುವಾಗಿರುತ್ತೀರಿ. ನಿಮ್ಮ ಪ್ರೀತಿ ಸಂಗಾತಿಯ ಸಾಮಾಜಿಕ ಮಾಧ್ಯಮದ ಕಳೆದ ಕೆಲವು ಸ್ಟೇಟಸ್ಗಳನ್ನು ಪರಿಶೀಲಿಸಿ, ನೀವು ಒಂದು […]
ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ‘ವಿಕ್ರಮ್’ ಚಿತ್ರದಲ್ಲಿ ನಟಿಸಿರುವ ಸ್ವತಿಷ್ಠ ಕೃಷ್ಣನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ವಿನಯ್ ರಾಜ್ ಕುಮಾರ್, ಸಿಂಪಲ್ ಸುನಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ […]
ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ ‘ಸೂತ್ರಧಾರಿ’ ಚಿತ್ರದ “ಡ್ಯಾಶ್” ‘ ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ. ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್, ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ […]
ಕೆಜಿಎಫ್ ಮುಗಿದ ಮೇಲೆ ನಿದೇರ್ಶಕ ಪ್ರಶಾಂತ್ ನೀಲ್ ಜೊತೆ ಪ್ರಭಾಸ್ ಸಲಾರ್ ಚಿತ್ರವನ್ನು ಮಾಡ್ತಿದ್ದಾರೆ. ಈ ಕಡೆ ಯಶ್ ಹೊಸ ಚಿತ್ರಕ್ಕೆ ಸಜ್ಜಾಗ್ತಿದ್ದಾರೆ. ಸದ್ಯಕ್ಕೆ ಮೂವರಿಗೂ ಕನೆಕ್ಷನ್ನೇ ಇಲ್ಲ. ಆದ್ರೀಗ, ಯಶ್, ನೀಲ್ ಮತ್ತು ಪ್ರಭಾಸ್ ಬಗ್ಗೆ ಹಳೆ ಸುದ್ದಿ ಮತ್ತೆ ಸದ್ದು ಮಾಡ್ತಿದೆ. ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ಮುಗಿದ ತಕ್ಷಣ ತೆಲುಗು ನಟ ಪ್ರಭಾಸ್ ಜೊತೆ ಪ್ರಶಾಂತ್ ನೀಲ್, ಸಲಾರ್ ಅಂತ ಸಿನಿಮಾ ಅನೌನ್ಸ್ ಮಾಡಿದ್ರು. ಕೆಜಿಎಫ್ […]
ಮುಂಬಯಿ:ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಸಿನಿಮಾ ರಿಲೀಸ್ ಗೆ ದಿನಗಣನೆ ಆರಂಭವಾಗಿದೆ. ಒಂದಷ್ಟು ಕಾರಣದಿಂದ ಸುದ್ದಿಯಾದ ಸಿನಿಮಾದ ʼಬೇಷರಂ ರಂಗ್ʼ ಹಾಡು ಸಿನಿಮಾಕ್ಕೆ ಪಾಸಿಟಿವ್ ಹಾಗೂ ನೆಗೆಟಿವ್ ಎರಡು ಕಡೆಯಿಂದಲೂ ಪರಿಣಾಮ ಬೀರಿದೆ. ಈಗಾಗಲೇ ಸಿನಿಮಾ ಅಡ್ವಾನ್ಸ್ ಬುಕಿಂಗ್ ನಲ್ಲಿ ದಾಖಲೆ ಬರೆದಿದೆ. ಒಂದು ಕಡೆಯಿಂದ ಕೆಲವರು ಸಿನಿಮಾದ ಹಾಡನ್ನು ಹಿಡಿದುಕೊಂಡು ಬಾಯ್ಕಾಟ್ ಮಾಡುತ್ತಿದ್ದರೆ, ಇನ್ನೊಂದೆಡೆ ಬಹು ಸಮಯದ ಬಳಿಕ ಅಭಿಮಾನಿಗಳು ಶಾರುಖ್ ಅವರನ್ನು ತೆರೆ ಮೇಲೆ ನೋಡಲು ಕಾಯುತ್ತಿದ್ದಾರೆ. […]
ಝೀ ಸ್ಟುಡಿಯೋಸ್ನ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರವೊಂದರಲ್ಲಿ ನಟಿ ರಿಚಾ ಚಡ್ಡಾ ಅವರು ನಟಿಸುತ್ತಿದ್ದಾರೆ. ಝೀ ಸ್ಟುಡಿಯೋಸ್ನ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರವೊಂದರಲ್ಲಿ ನಟಿ ರಿಚಾ ಚಡ್ಡಾ ಅವರು ನಟಿಸುತ್ತಿದ್ದಾರೆ. ಕೋವಿಡ್-19 ಎರಡನೇ ಅಲೆಯ ನೈಜ ಕಥೆಯನ್ನು ಹೊಂದಿರುವ ಈ ಚಿತ್ರಕ್ಕೆ ಇನ್ನೂ ಹೆಸರಿಡಲಾಗಿಲ್ಲ. ಚಿತ್ರದಲ್ಲಿ ಮುಂಚೂಣಿ ಹೋರಾಟಗಾರ್ತಿ ಪಾತ್ರವೊಂದರಲ್ಲಿ ರಿಚಾ ಚಾಧಾ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರವು 2021ರ ನೈಜ ಕಥೆಗಳನ್ನು ಹೈಲೈಟ್ ಮಾಡುತ್ತಿದೆ. ಚಿತ್ರದ ಕುರಿತು ಮಾಹಿತಿ ನೀಡಿರುವ ರಿಚಾ ಚಡ್ಡಾ, ಚಿತ್ರವು ಕೋವಿಡ್ನ […]
ಬಾಲಿವುಡ್.. ಈ ಹಿಂದೆ ತನ್ನ ಕಲರ್ಫುಲ್ ಚಿತ್ರಗಳು ಹಾಗೂ ಹಾಡುಗಳಿಂದ ಇತರೆ ಚಿತ್ರರಂಗದ ಸಿನಿ ರಸಿಕರನ್ನು ಸೆಳೆಯುತ್ತಿದ್ದ ಈ ಚಿತ್ರರಂಗ ಇದೀಗ ತನ್ನ ಪ್ರಾಂತ್ಯದ ಸಿನಿ ರಸಿಕರನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗುತ್ತಿದೆ. ಹೌದು, ಬಾಲಿವುಡ್ ಚಿತ್ರರಂಗ ಈಗ ಎಂತಹ ಹೀನ ಸ್ಥಿತಿಯಲ್ಲಿದ್ದು ಸಾಲು ಸಾಲು ಟ್ರೋಲ್ಗಳನ್ನು ಅನುಭವಿಸಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿರುವುದೇ. ತನ್ನ ಹಳೆ ಮಸಾಲಾ ಚಿತ್ರಗಳಿಂದ ಹೊರಬರದ ಬಾಲಿವುಡ್ ಕೆಟ್ಟದಾಗಿ ಟ್ರೋಲ್ ಆಗುವುದು ಮಾತ್ರವಲ್ಲದೇ ದಕ್ಷಿಣ ಭಾರತ ಚಿತ್ರರಂಗಗಳ ಹಿಟ್ […]
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕೆ.ಎಲ್.ರಾಹುಲ್ ಮತ್ತು ಅಥಿಯಾ ಶೆಟ್ಟಿ 2023ರ ಜನವರಿ 23ರಂದು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಮಹಾರಾಷ್ಟ್ರದ ಖಂಡಾಲಯದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ನಲ್ಲಿ ಮದುವೆಯಾಗಿದ್ದಾರೆ. ಇಬ್ಬರು ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗ್ತಿವೆ. ವಿವಾಹ ಸಮಾರಂಭದಲ್ಲಿ ನಟಿ ಅಥಿಯಾ ಶೆಟ್ಟಿ ಲೈಟ್ ಪಿಂಕ್ ಬಣ್ಣದ ಅನಾಮಿಕಾ ಖನ್ನಾ ಚಿಕಂಕರಿ […]
ಒಂದು ಸೂಪರ್ ಹಿಟ್ ಸಿನಿಮಾ ಇಡೀ ಚಿತ್ರರಂಗಕ್ಕೆ ನವ ಚೈತನ್ಯ ತುಂಬಿಬಿಡುತ್ತದೆ. ಇದೀಗ ಬಡವಾಗಿರುವ ಬಾಲಿವುಡ್ಗೆ ಅಂಥಹುದೇ ಚೈತನ್ಯವನ್ನು ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ನೀಡುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಕೋವಿಡ್ ಹೊಡೆತ ಆ ನಂತರ ಕಂಟೆಂಟ್ ಕೊರತೆಯಿಂದ ಬಾಲಿವುಡ್ ನಿರ್ಮಿಸಿದ ಕಳಪೆ ಸಿನಿಮಾಗಳು, ಫ್ಲಾಪ್ ಸಿನಿಮಾಗಳಿಂದ ಬೇಸತ್ತು ಉತ್ತರ ಭಾರತದ ಕೆಲವು ಚಿತ್ರಮಂದಿರಗಳು ಬಾಗಿಲು ಮುಚ್ಚಿದ್ದವು. ಆದರೀಗ ಅವರು ಮತ್ತೆ ತೆರೆಯುತ್ತಿವೆ! ಹೌದು, ಶಾರುಖ್ ಖಾನ್ ನಟನೆಯ […]