ಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ, ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ , ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು ಪರಿಪರಿಯಾಗಿ ಹೇಳಿದೆ. ಚಿಕ್ಕಬಳ್ಳಾಪುರ: ಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ, ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ , ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು ಪರಿಪರಿಯಾಗಿ ಹೇಳಿದೆ. ಆದ್ರೆ ಬೆಳಗ್ಗೆನೇ ಬಾಂಬೆಗೆ ಹೋಗ್ಬಿಟ್ಟ ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ […]

ಹಾವೇರಿಯಲ್ಲಿ ಶಾಸಕ ನೆಹರೂ ಓಲೇಕಾರ ಹೇಳಿಕೆ… ಕಾಂಗ್ರೆಸ್ ಪಕ್ಷದ ಹಿನ್ನಲೆ ಮುನ್ನಲೆ ಶಕ್ತಿ ಏನು ಉಳಿದಿಲ್ಲ… ಕಾಂಗ್ರೆಸ್ ಪಕ್ಷ ಇಂದೋ ನಾಳೆ ಮುಗುಳುವ ಹಗಡು… ಬಿಜೆಪಿ ಪಕ್ಷದ ಕೆಲ ಶಾಸಕರೇ ಕಾಂಗ್ರೆಸ್ ಗೆ ಬರ್ತಾರೆ ಅನ್ನೋ ವಿಚಾರ… ಕೆಪಿಸಿಸಿ ಅಧ್ಯಕ್ಷ ಡಿಕಿ ಶಿವಕುಮಾರ ವಿರುದ್ಧ ನೆಹರೂ ಓಲೇಕಾರ ಡಿಕಿ… ಡಿಕೆ ಶಿವಕುಮಾರ ಹೇಳುವ ಮಾತು ಸುದ್ದ ಸುಳ್ಳು… ಸಿದ್ದರಾಮಯ್ಯ ಹಾಗೂ ಡಿಕೆಶಿ ಮದ್ಯವೇ ವೈಯಕ್ತಿಕ ಗೊಂದಲಗಳಿವೆ… ಸುಮ್ನೆ ಪೋಸ್ಟರ್ ನಲ್ಲಿ […]

ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆಗೆ ಹೋಗಲು ಬಿಎಸ್​ವೈ ಬೆಂಬಗಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎಂದು ರಮೇಶ್​ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜ್ಯಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಬೆಂಗಳೂರು:ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ […]

 ನಟಿ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ನಿನ್ನೆಯಷ್ಟೇ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರ ವಿವಾಹ ಸಮಾರಂಭದ ಫೋಟೋಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ಪೋಟೋಗಳನ್ನೂ ನೋಡಿದರೆ ಮದುವೆ ಸಮಾರಂಭದ ಮೆರಗು ಯಾವ ರೀತಿ ಕಳೆ ಕಟ್ಟಿತ್ತು ಎನ್ನುವುದನ್ನು ಊಹಿಸಬಹುದಾಗಿದೆ. ಇದೀಗ ಈ ಪ್ರೇಮ ಪಕ್ಷಿಗಳು ತಮ್ಮ ಹನಿಮೂನ್ ಪ್ಲಾನ್ ರದ್ದುಗೊಳಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ವರದಿಗಳ ಪ್ರಕಾರ, ಕೆಎಲ್ ರಾಹುಲ್ ಅವರ ಮುಂಬರುವ ಕ್ರಿಕೆಟ್ ಪಂದ್ಯಾವಳಿಗಳ ಕಾರಣವೇ […]

ಕಳೆದ ವಾರ ನಟಿ ಪ್ರೇಮ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ದೊಡ್ಡಮಟ್ಟದಲ್ಲಿ ಹರಿದಾಡಿತ್ತು. ಉಡುಪಿಯ ಕಾಪುವಿನಲ್ಲಿರುವ ಕೊರಗಜ್ಜ ದೇವಸ್ಥಾನಕ್ಕೆ ನಟಿ ಪ್ರೇಮ ಭೇಟಿ ನೀಡಿದ್ದರು. ಎರಡನೇ ಮದುವೆಯ ಕುರಿತಾಗಿ ದೇವರ ಬಳಿ ಕೇಳಲು ಪ್ರೇಮ ಅಲ್ಲಿಗೆ ತೆರಳಿದ್ದರು ಎಂಬ ಸುದ್ದಿ ಹರಿದಾಡಿತ್ತು. ಇನ್ನು ಈ ಸುದ್ದಿಯ ಬಗ್ಗೆ ಇಲ್ಲಿಯವರೆಗೂ ಪ್ರತಿಕ್ರಿಯಿಸದೇ ಇದ್ದ ನಟಿ ಪ್ರೇಮ ಈಗ ಮಾಧ್ಯಮಗಳ ಜತೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ಅಂದು ತಾನು ಕೊರಗಜ್ಜ ದೇವಸ್ಥಾನಕ್ಕೆ ಭೇಟಿ […]

‘ರಾಜಕುಮಾರ’ ಚಿತ್ರದ ಅಪ್ಪು ಡ್ಯಾನ್ಸ್ ಡ್ಯಾನ್ಸ್ ಹಾಡಿನಲ್ಲಿ “ಫಸ್ಟ್ ಡೇ ಫಸ್ಟ್ ಶೋ ಕನ್ನಡ ಸಿನಿಮಾ ನೋಡಿ, ಸ್ಟಾರ್ ವಾರ್ ಯಾಕೆ ಎಲ್ಲ ಒಂದೆ ಇಲ್ಲಿ” ಎನ್ನುವ ಸಾಲಿದೆ. ಆ ಸಾಲಿಗೆ ತಕ್ಕಂತೆ ‘ಕ್ರಾಂತಿ’ ಚಿತ್ರಕ್ಕಾಗಿ ಬೇರೆ ನಟರ ಫ್ಯಾನ್ಸ್ ಕೂಡ ಒಂದಾಗಿದ್ದಾರೆ. ಚಿತ್ರಕ್ಕೆ ಶುಭ ಹಾರೈಸುತ್ತಿದ್ದಾರೆ. ‘ಕ್ರಾಂತಿ’ ಸಿನಿಮಾ ಬುಕ್ಕಿಂಗ್ ಜೋರಾಗಿದೆ. ಅಭಿಮಾನಿಗಳು ಫಸ್ಟ್ ಡೇ ಟಿಕೆಟ್ಸ್‌ಗಾಗಿ ಮುಗಿಬಿದ್ದಿದ್ದಾರೆ. ‘ಕ್ರಾಂತಿ’ ಸಿನಿಮಾಗೆ ಬಾಲಿವುಡ್‌ನ ‘ಪಠಾಣ್’ ಸಿನಿಮಾ ಭಾರೀ ಪೈಪೋಟಿ […]

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿ ಗೆಲವಿನ ನಿರೀಕ್ಷಯಲ್ಲಿದ್ದರೂ ಸ್ಥಳಿಯ ಬಣ ರಾಜಕೀಯ ಮತ್ತು ದಲಿತ ಹಾಗೂ ಕುರುಬ ಸಮಾಜದ ಬಂಡಾಯ ಮಾತ್ರ ಸಿದ್ದರಾಮಯ್ಯ ತೆಲೆನೋವಾಗಿ ಪರಿಣಮಿಸಿದೆ.ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿ ಗೆಲವಿನ ನಿರೀಕ್ಷಯಲ್ಲಿದ್ದರೂ ಸ್ಥಳಿಯ ಬಣ ರಾಜಕೀಯ ಮತ್ತು ದಲಿತ ಹಾಗೂ ಕುರುಬ ಸಮಾಜದ ಬಂಡಾಯ ಮಾತ್ರ ಸಿದ್ದರಾಮಯ್ಯ ತೆಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಸ್ಥಳೀಯ ರಾಜಕೀಯವೇನು, ಜಾತಿ ಲೆಕ್ಕಾಚಾರವೇನು ಇಲ್ಲಿದೆ ಮಾಹಿತಿ ವಿಪಕ್ಷ ನಾಯಕ ಸಿದ್ದರಾಮಯ್ಯ […]

ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಶ್ರೀ ಫ್ರೆಂಡ್ಸ್ ಮೂವಿ ಮೆಕರ್ಸ್’ ಲಾಂಛನದಲ್ಲಿ ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. […]

  ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಅರುಣ್ ಸಾಗರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ […]

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿ ನಡೆಯುವ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ.ಬೆಂಗಳೂರು:ಕಾಂಗ್ರೆಸ್ ​ ನಾಯಕ, ಸಂಸದ ರಾಹುಲ್​ ಗಾಂಧಿ  ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ  ಕಾಶ್ಮೀರ  ತಲುಪಿದೆ. ಶ್ರೀನಗರದಲ್ಲಿ  ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡ  […]

Advertisement

Wordpress Social Share Plugin powered by Ultimatelysocial