ಸತತ ಮೂರನೇ ದಿನ ಚಿನ್ನದ ಬೆಲೆಯು ಹೆಚ್ಚಳವಾಗಿದೆ. ಐದು ದಿನಕ್ಕೂ ಮುನ್ನ ಬಂಗಾರ ದರ ಎರಡು ದಿನ ಏರಿಕೆಯಾಗಿದೆ. ಜನವರಿ 1ರಂದು ಸ್ಥಿರವಾಗಿದ್ದ ಗೋಲ್ಡ್ ರೇಟ್, ಜನವರಿ 2ರಂದು ಇಳಿಕೆಯಾಗಿದೆ. ಮಂಗಳವಾರ, ಬುಧವಾರ, ಗುರುವಾರ ದರವು ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ.2 ಬಾರಿ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಗುರುವಾರವೂ ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 3 […]
ಕೇರಳ ರಾಜ್ಯ ಲಾಟರಿ ಇಲಾಖೆ (KSLD) ಗುರುವಾರ ‘ಕಾರುಣ್ಯ ಪ್ಲಸ್ KN 453’ ಫಲಿತಾಂಶವನ್ನು ಪ್ರಕಟ ಮಾಡಿದೆ. ಇಂದು ಸಂಜೆ ಸುಮಾರು 3 ಗಂಟೆಗೆ ಫಲಿತಾಂಶ ಲಭ್ಯವಾಗಿದೆ. ಈ ಲಾಟರಿಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 80 ಲಕ್ಷ ರೂಪಾಯಿ ದೊರೆಯಲಿದೆ. ದ್ವಿತೀಯ ಬಹುಮಾನ 10 ಲಕ್ಷ ರೂಪಾಯಿ ಆಗಿದೆ. ತೃತೀಯ ಬಹುಮಾನ 1 ಲಕ್ಷ ರೂಪಾಯಿ ಆಗಿದೆ. ಸಮಾಧಾನಕರ ಬಹುಮಾನ 8 ಸಾವಿರ ರೂಪಾಯಿ ಆಗಿದೆ. ಕೇರಳ ರಾಜ್ಯ ಲಾಟರಿ […]
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಡಿಜಿಟಲ್ ಅಕೌಂಟ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಹೆಸರಿನಲ್ಲೂ ಸೈಬರ್ ಚೋರರು ಜನರಿಗೆ ವಂಚಿಸುತ್ತಿದ್ದಾರೆ. ಬೆಂಗಳೂರು: ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಡಿಜಿಟಲ್ ಅಕೌಂಟ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. […]
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಕರ್ನಾಟಕ ಪ್ರವಾಸ, ಅದರಲ್ಲೂ ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯದ ಹೃದಯಭಾಗಕ್ಕೆ ಭೇಟಿ ನೀಡಿ ಅಲ್ಲಿ ಭಾಷಣ ಮಾಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ. ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಕರ್ನಾಟಕ ಪ್ರವಾಸ, ಅದರಲ್ಲೂ ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯದ ಹೃದಯಭಾಗಕ್ಕೆ ಭೇಟಿ ನೀಡಿ ಅಲ್ಲಿ ಭಾಷಣ ಮಾಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿರಬಹುದು, ಆದರೆ […]
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.ಅಕ್ರಮ ಹಣದ ಮೂಲದಿಂದ ಖರೀದಿಸಿದ್ದ ಜನಾರ್ದನ ರೆಡ್ಡಿ ಆಸ್ತಿಯನ್ನು ಜಪ್ತಿ ಮಾಡಿ ಎಂದು […]
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಹೆಸರು ಇಡುವಂತೆ ಜೆಡಿಎಸ್ ನಾಯಕ ಟಿ.ಎ.ಶರವಣ ಒತ್ತಾಯಿಸಿದ್ದಾರೆ. ಈ ಹೆದ್ದಾರಿಯ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆ ಮಾಡಲು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಬಂದಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿರುವ ಶರವಣ.. ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದೆ ಆದರೆ, ಈ ಮಹಾರಸ್ತೆಗೆ ಮಾಜಿ ಪ್ರಧಾನಿ, ಕರ್ನಾಟಕದ ಸಾಕ್ಷಿ ಪ್ರಜ್ಞೆ ಮಾಜಿ […]
India Post Office Recruitment 2023: ಈ ಬಾರಿ ಪೋಸ್ಟ್ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿ ನಡೆಸಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ ಪೋಸ್ಟ್ಮ್ಯಾನ್, ಮೈಲ್ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ […]
ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಸೆಟ್ಟೇರಿದ ದಿನದಿಂದಲೂ ಸಖತ್ ಸುದ್ದಿಯಲ್ಲಿರುವ, ಕ್ರಿಯೇಟಿವ್ ಕಂಟೆಂಟ್ ಮೂಲಕ ಎಲ್ಲರ ಗಮನ ಸೆಳೆದಿರುವ ಈ ಚಿತ್ರದ ಮೊದಲ ಸಾಂಗ್ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧನಂಜಯ, ಧ್ರುವ ಸರ್ಜಾ ಚಿತ್ರದ ಮೊದಲ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ […]
ಎ.ಆರ್. ಸಾಯಿರಾಮ್ ನಿರ್ದೇಶನದ ‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಬಿಡುಗಡೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ಪವರ್ ಫುಲ್ ಟೈಟಲ್ ಮೂಲಕ ಗಮನ ಸೆಳೆದಿರೋ ಈ ಚಿತ್ರ ಸೆನ್ಸಾರ್ ಅಂಗಳದಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ, ಡೈಲಾಗ್ ರೈಟರ್ ಆಗಿ, ತಾಂತ್ರಿಕ ವಿಭಾಗದಲ್ಲಿ ದುಡಿದು ಅನುಭವ ಇರುವ ಎ. ಆರ್. ಸಾಯಿರಾಮ್ ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾವಿದು.ಚಿತ್ರದಲ್ಲಿ ನವನಟ ವಿವನ್ ಕೆ.ಕೆ ನಾಯಕ ನಟನಾಗಿ […]
‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ […]