ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಸ್ವಲ್ಪ ಸುಸ್ತನ್ನು ಅನುಭವಿಸಬಹುದು – ನಿಮ್ಮ ಚೈತನ್ಯವನ್ನು ಹೆಚ್ಚಿಸಲು ಸ್ವಲ್ಪ ವಿಶ್ರಾಂತಿ ಮತ್ತು ಪೌಷ್ಟಿಕ ಆಹಾರ ಬಹಳ ಸಹಾಯ ಮಾಡುತ್ತದೆ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಪ್ರಣಯ ಸಂಬಂಧದಲ್ಲಿ ನಿಮ್ಮನ್ನು ತಪ್ಪಾಗಿ ತಿಳಿದುಕೊಳ್ಳುವ ಸಾಧ್ಯತೆಯಿದೆ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. […]

ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ ಆಗುತ್ತದೆ, ಏಕೆಂದರೆ ನೀವು ಅನುಮಾನ, ನಿರಾಸೆ, ವಿಶ್ವಾಸರಾಹಿತ್ಯ ಅಹಂಭಾವ ಮತ್ತು ಅಸೂಯೆಯಂಥ ಅನೇಕ ದುರ್ಗುಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ. ಉದ್ಯೋಗಕ್ಕೆ ಸಂಬಂಧಿಸಿರುವ ಜನರಿಗೆ ಇಂದು ಹಣದ ಬಹಳಷ್ಟು ಅಗತ್ಯವಿರುತ್ತದೆ ಆದರೆ ಹಿಂದಿನ ದಿನಗಳಲ್ಲಿ ಮಾಡಲಾಗಿರುವ ಅನಗತ್ಯ ಖರ್ಚುಗಳ ಕಾರಣದಿಂದಾಗಿ ಅವರ ಹತ್ತಿರ ಸಾಕಷ್ಟು ಹಣ ಇರುವುದಿಲ್ಲ. ಸಮಸ್ಯೆಗಳನ್ನು ದೂರ ತಳ್ಳಿ ಹಾಗೂ ಮನೆಯಲ್ಲಿ ಸ್ನೇಹಿತರ ನಡುವೆಯೆರಡೂ ನಿಮ್ಮ ಸ್ಥಾನವನ್ನು ಸುಧಾರಿಸುವಲ್ಲಿ ಮನಸ್ಸು […]

ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಇಂದು ನೀವು ಯಾವುದೇ ಅಜ್ಞಾತ ಮೂಲಗಳಿಂದ ಹಣವನ್ನು ಪಡೆಯಬಹುದು, ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು. ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಎಲ್ಲಿಗಾದರೂ ಹೊರಗೆ ಹೋಗುತ್ತಿದ್ದರೆ ಬಟ್ಟೆಗಳನ್ನು ಚಿಂತನಶೀಲವಾಗಿ ಧರಿಸಿ. ನೀವು ಹಾಗೆ ಮಾಡದಿದ್ದರೆ ನಿಮ್ಮ ಪ್ರೇಮಿ ನಿಮ್ಮ ಮೇಲೆ ಕೋಪಗೊಳ್ಳಬಹುದು. ಉದ್ಯಮಿಗಳು […]

ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ಭೇಟಿ ನೀಡುವ ಅತಿಥಿಗಳು ನಿಮ್ಮ ಸಂಜೆಯನ್ನು ಆಕ್ರಮಿಸಿಕೊಳ್ಳಬಹುದು. ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ. ನಿಮ್ಮ ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಒಳ್ಳೆಯ ದಿನ. ನಿಮ್ಮ ಮನಸ್ಸಿನಲ್ಲಿರುವುದನ್ನು […]

ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ ಎಂದು ನೀವು ನೆನಪಿಡಬೇಕು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಈ ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಒಳ್ಳೆಯದಾಗಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಹೊಸ ಯೋಜನೆ ಮತ್ತು ವೆಚ್ಚಗಳನ್ನು ಮುಂದೂಡಿ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ಇದು […]

ಜೆಡಿಎಸ್ ಅಭ್ಯರ್ಥಿಯಾದ ಗುರು ಪಾಟೀಲ್ ಜೀವನದಲ್ಲಿ ಯಾವತ್ತು ಚಡ್ಡಿ ಹಾಕಕ್ಕಾಗಲ್ಲ ಒಳಗಡೆಯಿಂದ ರಕ್ತ ಬರುತ್ತೆ ಅವಹೇಳನಕಾರಿ ಭಾಷಣ ಮಾಡಿದ ಜಮೀರ್ ಅಹ್ಮದ್, ಎಂದು ಎಲಿಫೆಡ್ ಮೂಲಕ ಬಿ.ಗುಡಿಗೆ ಆಗಮಿಸಿ ಶಾಪುರ್ ನಗರದ ಸಭೆ ಒಂದರಲ್ಲಿ ಅವಹೇಳನಕಾರಿ ಭಾಷಣ ಮಾಡಿದರು. ಜೆಡಿಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇಂದು ಕುಮಾರಸ್ವಾಮಿ ಕೂಡ ಶಾಹಪುರ ನಗರಕ್ಕೆ ಆಗಮಿಸುತ್ತಿದ್ದು ಜಮೀರ್ ಅಹ್ಮದ್ ಅವಹೇಳನ ಭಾಷಣದ ..ಇದರ ಬಗ್ಗೆ ಮಾತನಾಡಲಿದ್ದಾರೆ.     ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಎಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ಅದಿನಾಯಕ ಪ್ರಿಯಾಂಕ ಗಾಂಧಿ ವಾದ್ರ ಹಾರೂಗೇರಿ ಪಟ್ಟಣಕ್ಕೆ ಆಗಮನ. ಚಾಪರ ವಿಮಾನದ ಮೂಲಕ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಅಭಾಜೀ ಕ್ರೀಡಾಂಗಣಕ್ಕೆ ಬಂದ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ವಾದ್ರ,  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಹೇಂದ್ರ ತಮ್ಮನವರ ಪರವಾಗಿ ಮತಯಾಚನೆಗೆ ರೋಡ್ ಶೋ ದಲ್ಲಿ ಭಾಗಿಯಾದ ಪ್ರಿಯಾಂಕ ಗಾಂಧಿ ವಾದ್ರ; 45 ವರ್ಷಗಳ ಹಿಂದೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಅವರು ಬಂದಿರುವುದು […]

ಮೊದಲು ಸಿದ್ದರಾಮಯ್ಯ ತಮ್ಮ ಸರ್ಕಾರದ ರಿಪೋರ್ಟ್ ಕಾರ್ಡ್ ಕೊಡಲಿ. ಅವರು ಎಷ್ಟು ಭರವಸೆ ಕೊಟ್ಟಿದ್ದರು, ಎಷ್ಟು ಇಡೇರಿಸಿದ್ದಾರೆ ಎಂಬುದನ್ನ ಅವರು ಹೇಳಿಲ್ಲ. ನಮ್ಮ ಕಾಲದಲ್ಲಿ ಕೋವಿಡ್ ಬಂತು, ಹೀಗಾಗಿ ಒಂದಿಷ್ಟು ವ್ಯತ್ಯಾಸಗಳಾಗಿದೆ. ಆದರೂ ನಾವು ಕೆಲವು ಮಾರ್ಪಡುಗಳೊಂದಿಗೆ ಜನರಿಗೆ ಸ್ಪಂದನೆ ಮಾಡಿದ್ದೇವೆ. ಇವತ್ತು ಬಿಡುಗಡೆ ಮಾಡಿರುವ ಪ್ರಾಣಳಿಕೆಯನ್ನ ಕಾರ್ಯಗತ ಮಾಡಲು ಎಲ್ಲಾ ಪ್ಲಾನ್ ಮಾಡಿಕೊಂಡಿದ್ದೇವೆ. ಈ ಪ್ರಣಾಳಿಕೆಯಿಂದ ನಮ್ಮ ಸ್ಥಾನ ಗಳ ಸಂಖ್ಯೆಯೂ ಹೆಚ್ಚಾಗ ಬಹುದು. ಮೋದಿ ಅಮಿತ್ ಶಾ […]

ಅತ್ತಾ ಬೆಳ್ಳಟ್ಟಿ ಗೆ ಮಾಜಿ ಸಿಎಂ ಸಿದ್ದರಾಮಯ್ಯ ನವರು ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಪರ ಮತಯಾಚನೆ ಸಭೆ ನಡೆದಿದೆ. ಸಾರ್ವ ಜನಿಕರ ಮಾತು. ಕಾಂಗ್ರೆಸ್ ನಲ್ಲಿ ಇದ್ದುಕೊಂಡೆ ಪ್ರಚಾರ ಯಾವುದೇ ರಾಜೀನಾಮೆ ಪಕ್ಷದ ಕ್ರಮ ಇಲ್ಲಾ ಸುಮಾರು ಜನ ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷೆತರ ಅಭ್ಯಾರ್ಥಿ ಇಂದೇ ಇದ್ದಾರೆ ಯಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕಡೆ ರಾಮಕೃಷ್ಣ ದೊಡ್ಡಮನಿ ಭರ್ಜರಿ ರೋಡ ಶೋ, ಕಾಂಗ್ರೆಸ್ ಟಿಕೆಟ್ ತಪ್ಪಿದ ಕಾರಣ ಪಕ್ಷೇತರ […]

ಪಟ್ಟಣ ಪಂಚಯಿತಿ ಮುಖ್ಯ ಅಧಿಕಾರಿ ಪಂಪಾಪತಿ ಚುನಾವಣೆ ತಪಾಸಣೆ ವೇಳೆ ಸಾರ್ವಜನಿಕರ ಮೇಲೆ ದರ್ಪ ಪಟ್ಟಣದ ಜಿಬಿ ಶಂಕರ್ ಋತದಲಿ ವಾಹನ ತಪಾಸಣೆ ಮಾಡುವ ನೆಪದಲ್ಲಿ ದೊಣ್ಣೆ ಹಿಡಿದು ವಾಹನ ಸವರರಿಗೆ ತೊಂದರೆ ಕೊಡುತ್ತಿದ್ದಾರೆ ಇದಕೆ ಸಂಬಂದಿಸಿದಂತೆ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ನಿಮಿತ್ಯ ನಮ್ ವರದಿಗಾರರು ಪ್ರತಿಯೊಂದು ಗ್ರಾಮಕ್ಕೆ ಸುದ್ದಿ ಮಾಡಲು ತೆರಳುವಾಗ ಮಧ್ಯಮದವರ ಮೇಲೆ ದರ್ಪ, ಚುನಾವಣೆ ವಾಹನಗಳ ತಪಾಸಣೆ ಮಾಡುವ ನೆಪದಲ್ಲಿ ಮಾಧ್ಯಮದವರ ಜೊತೆ ತಮಗೆ […]

Advertisement

Wordpress Social Share Plugin powered by Ultimatelysocial