ಸಂಕ್ರಾಂತಿ ಸಮಯಕ್ಕೆ ಬರುತ್ತಿದೆ ಕನ್ನಡದ ಸಿನಿಮಾ ಗಣೇಶನ ಹಬ್ಬ, ರಾಜ್ಯೋತ್ಸವ ಮುಂತಾದ ಸಂದರ್ಭಗಳಲ್ಲಿ ಎಲ್ಲಾ ಕಡೆ “ಆರ್ಕೇಸ್ಟ್ರಾ” ಗಳದೇ ಕಾರುಬಾರು. ಇಂತಹ “ಆರ್ಕೇಸ್ಟ್ರಾ” ಆರಂಭವಾಗಿದ್ದು ಮೈಸೂರಿನಲ್ಲೇ ಎನ್ನುತ್ತಾರೆ. “ಆರ್ಕೇಸ್ಟ್ರಾ” ಕಥೆ ಆಧರಿಸಿರುವ “ಆರ್ಕೇಸ್ಟ್ರಾ ಮೈಸೂರು” ಎಂಬ ಚಿತ್ರ ಜನವರಿ 12 ರಂದು ತೆರೆಗೆ ಬರುತ್ತಿದೆ‌. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಮೂಲತಃ ಮೈಸೂರಿನವರಾದ ಡಾಲಿ ಧನಂಜಯ್ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾವಿದು. ಅದರಲ್ಲೂ ಡಾಲಿ […]

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “Mr ಬ್ಯಾಚುಲರ್” ಚಿತ್ರ ಜನವರಿ 6 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ನಾನು ಮೊದಲೇ ಹೇಳಿದ ಹಾಗೆ ಈ ಚಿತ್ರದ ಮೇಲೆ ನನಗೆ ವಿಶೇಷ ಪ್ರೀತಿ. ಏಕೆಂದರೆ ನಾನು ಈ ಚಿತ್ರ ಒಪ್ಪಿಕೊಂಡ ನಂತರ ನಿರ್ಮಾಪಕನಾಗಿ “ಲವ್ ಮಾಕ್ಟೇಲ್” ಚಿತ್ರ ಮಾಡಿದ್ದು. ಇನ್ನು ಚಿತ್ರದ ಬಗ್ಗೆ ‌ಹೇಳಬೇಕೆಂದರೆ ನಿರ್ದೇಶಕ ನಾಯ್ಡು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಅವರು […]

ಜನವರಿ 2ಕ್ಕೆ ಯಲಹಂಕದ ಪ್ರೆಸಿಡೆನ್ಸಿ ಕಾಲೇಜ್ ವಿದ್ಯಾರ್ಥಿನಿ ಲಯಸ್ಮಿತಾಳನ್ನ ಪಾಗಲ್ ಪ್ರೇಮಿ ಪವನ್ ಕಾಲೇಜ್ ಕ್ಯಾಂಪಸ್ ಒಳಗಡೆ ನುಗ್ಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ. ಭಾರಿ ಭದ್ರತೆ ನಡುವೆ ಕಾಲೇಜಿನೊಳಗೆ ನಡೆದ ಕೊಲೆ ವಿರುದ್ದ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಇದುವರೆಗೂ ರಾಜಾನುಕುಂಟೆ ಪೊಲೀಸರು ಪ್ರೆಸಿಡೆನ್ಸಿ ಕಾಲೇಜ್ ಆಡಳಿತ ಮಂಡಳಿ ಯಾರೋಬ್ಬರನ್ನು ಕರೆದು ವಿಚಾರಣೆ ನಡೆಸಿಲ್ಲ, ಬಂಧನ ಸಹ ಮಾಡಿಲ್ಲ ಎಂದು ಸ್ಥಳೀಯರು ಪ್ರೆಸಿಡೆನ್ಸಿ ಕಾಲೇಜ್ ವಿರುದ್ಧ […]

ಹೊಸ ವ್ಯವಸ್ಥೆ ಜಾರಿಗೆ ವೈಜ್ಞಾನಿಕ ತನಿಖೆಗೆ ಒತ್ತು ತಂತ್ರಜ್ಞಾನ ಬಳಕೆಗೆ ಹೆಚ್ಚು ಒತ್ತು ಪೊಲೀಸ್ ಠಾಣೆಗೆ ಬರುವ ಜನರಿಗೆ ನ್ಯಾಯ ಕೊಡಿಸುವ ಕೆಲಸ ಹೊಯ್ಸಳ ವಾಹನ ಸಿಬ್ಬಂದಿಗೆ ಹೆಚ್ಚಿನ ತರಬೇತಿ ಹುಬ್ಬಳ್ಳಿ – ಧಾರವಾಡ ನೂತನ ಪೊಲೀಸ್ ಆಯುಕ್ತ ರಮಣ್ ಗುಪ್ತ ಹೇಳಿಕೆ ಅಪರಾಧ ಕೃತ್ಯ ತಡೆಯೋಕೆ ಸೂಕ್ತ ಕ್ರಮ ಯುವಕನಿಗೆ ಚಾಕು ಇರಿತ ಪ್ರಕರಣ ಇಬ್ಬರು ಆರೋಪಿಗಳ ಬಂಧಿಸಲಾಗಿದೆ ರೌಡಿಶೀಟರ್ ಗಳ ಗಡಿಪಾರು ವಿಚಾರ ಕಾನೂನು ಉಲ್ಲಂಘಿಸಿದವರ ಮೇಲೆ […]

ಜೈನ ಧರ್ಮ ಸಮಾಜದವರಿಂದ ಶಿಖರಜಿ ಉಳಿಸಿ ಎಂದು ಜಮಖಂಡಿ ನಗರದಲ್ಲಿ ಬ್ರಹತ್ ಪ್ರತಿಭಟನೆ ಶಿಖರಜಿ ಇಲ್ಲದಿದ್ದರೆ ಜೈನ ಧರ್ಮವಿಲ್ಲಾ., ಜಮಖಂಡಿ ನಗರದ ಹಳೆ ತಹಸೀಲ್ದಾರ ಕಚೇರಿ ಇಂದ ದೇಸಾಯಿ ವೃತ್ತದ ವರೆಗೂ ಜಾತಾ ಮೂಲಕ ಶಾಂತಿಯುತವಾದ ಪ್ರತಿಭಟನೆ ನಗರದ ದೇಸಾಯಿ ವೃತ್ತದಲ್ಲಿ ಕೆಲಕಾಲ ರಸ್ತೆ ಬಂದ ಮಾಡಿ ಪ್ರತಿಭಟನೆ ಮಾಡಲಾಯಿತು ಸುಮಾರು 5000 ಜೈನ ಧರ್ಮ ಸಮಾಜದವರು ಪಾಲ್ಗೊಂಡಿದ್ದರು ಜೈನ ಸಮಾಜದವರಿಂದ ಉಪ ವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ಸುದ್ದಿಗಳಿಗಾಗಿ […]

ಯಳಂದೂರು.ತಾಲ್ಲೂಕು ಕಚೇರಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳಲ್ಲಿರುವ ಅವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು… ಪಟ್ಟಣದ ನಾಡಮೆಗಲಮ್ಮ ದೇವಸ್ಥಾನದ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಒರಟು ಬಸ್ ನಿಲ್ದಾಣ, ಕೆ.ಕೆ. ರಸ್ತೆ, ಬಳೆ ಮಂಟಪ ರಸ್ತೆ ಮೂಲಕ ತಾಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು… ಇಲಾಖೆ ಹಾಗೂ ಬ್ರಷ್ಟಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು… ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಲ್.ಶ್ರೀನಿವಾಸ ಮಾತನಾಡಿ […]

ವಿಶ್ವದಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ನೋಡುವುದಕ್ಕೆ ಅದೆಷ್ಟೋ ಮಂದಿ ಫ್ಯಾನ್ಸ್ ಕಾದು ಕೂತಿದ್ದಾರೆ. ಇನ್ನೊಂದು ಕಡೆ ಸಿನಿಮಾ ವಿವಾದಕ್ಕೂ ಸಿಕ್ಕಿಕೊಂಡು ವಿಲವಿಲ ಅಂತ ಒದ್ದಾಡುತ್ತಿದೆ. ಇತ್ತೀಚೆಗೆ ‘ಪಠಾಣ್’ ಸಿನಿಮಾದ “ಬೇಷರಂ ರಂಗ್.. ” ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತ್ತೆ ಕೆಲವರು ಹಾಡು ಅಶ್ಲೀಲವಾಗಿದೆ ಎಂದು ಕಿಡಿಕಾರಿದ್ದರು. ಅಲ್ಲದೆ ಸೆನ್ಸಾರ್ ಬೋರ್ಡ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇನ್ನೇನು […]

 ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಂದು ಹುಟ್ಟಿದ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 37 ವರ್ಷದ ನಟಿ ತನ್ನ ಮುಂದಿನ ಚಿತ್ರ ಪಠಾನ್‌ಗಾಗಿ ಟ್ರೆಂಡ್​ನಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಬೇಷರಮ್ ರಂಗ್ ಹಾಡಿನಲ್ಲಿ ನಟಿ ಧರಿಸಿದ್ದ ಕೇಸರಿ ಬಿಕಿನಿ ವಿವಾದವಾಗಿತ್ತು.ದೀಪಿಕಾ ಪಡುಕೋಣೆ ಇಂದು ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು. ಚಿತ್ರವೊಂದಕ್ಕೆ ಸುಮಾರು 15 ರಿಂದ 30 ಕೋಟಿ ಚಾರ್ಜ್ ಮಾಡುತ್ತಾರೆ ದೀಪಿಕಾ. ನಟಿಯ ಒಟ್ಟು ಆಸ್ತಿ ಸುಮಾರು 314 […]

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒತ್ತಡದಲ್ಲೇ ಬದುಕ್ತಿದ್ದಾರೆ. ಕೆಲಸ, ಕೌಟುಂಬಿಕ ಸಮಸ್ಯೆ, ಆರ್ಥಿಕ ಮುಗ್ಗಟ್ಟು ಹೀಗೆ ಒಂದಿಲ್ಲೊಂದು ಸಮಸ್ಯೆ ಜನರನ್ನು ಕಾಡುತ್ತಿದೆ. ಒತ್ತಡವು ಪ್ರತಿಯೊಬ್ಬರ ಜೀವನದ ಭಾಗವಾಗಿಬಿಟ್ಟಿದೆ. ಒತ್ತಡವನ್ನು ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ ಬೇರೆ ಬೇರೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮನಸ್ಥಿತಿ ಕೆಟ್ಟದಾಗಿದ್ದರೆ ಯಾವ ಕೆಲಸವನ್ನೂ ಸರಿಯಾಗಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮನಸ್ಥಿತಿಯನ್ನು ಸರಿಪಡಿಸುವುದು ಬಹಳ ಮುಖ್ಯ. ನಿಮ್ಮ ಮೂಡ್‌ ಕೆಟ್ಟಾಗ ಅಥವಾ ಮನಸ್ಥಿತಿ ಸರಿಯಿಲ್ಲದೇ ಇದ್ದಾಗ ನೀವು ಕೆಲವು ಹಣ್ಣುಗಳನ್ನು ಸೇವಿಸಬಹುದು. […]

  ಕಿತ್ತಲೆ ಹಣ್ಣು ಹುಳಿ ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ಬಹಳ ರುಚಿ. ಇದರಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಬಹಳ ಸಹಕಾರಿ. ಇದರಲ್ಲಿ ಹೇರಳವಾಗಿ ಬೀಟಾ ಕೆರೋಟಿನ್ ಇದ್ದು, ದೇಹದಲ್ಲಿನ ಜೀವಕಣಗಳನ್ನು ಸಂರಕ್ಷಿಸುತ್ತದೆ. ರೋಗನಿರೋಧಕಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಿನ ಮಟ್ಟದಲ್ಲಿದ್ದು, ದೇಹದಲ್ಲಿ ಬಿಳಿ ರಕ್ತ ಕಣಗಳನ್ನು ಹೆಚ್ಚಿಸಿ ರೋಗ ನಿರೋಧಕ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ. ಹಾಗೇ ವೈರಲ್ ಸೋಂಕುಗಳಿಂದ ದೂರವಿರಬಹುದು. ಕಿಡ್ನಿಯಲ್ಲಿ ಕಲ್ಲು ಸೇರಿಕೊಳ್ಳುವುದನ್ನು ತಡೆಯಬಹುದು. ನಾರಿನಂಶ […]

Advertisement

Wordpress Social Share Plugin powered by Ultimatelysocial