ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿ ದಾಸ ಬಣಜಿಗ ಶ್ರೀರಾಮ ಮಂದಿರದಲ್ಲಿ ಬದುಕು ಸೇವಾಟ್ರಸ್ಟ್ ವತಿಯಿಂದ 7ನೇವರ್ಷದ 2023ನೇ ಸಾಲಿನ ನೂತನ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಲಾಯಿತು. ಕ್ಯಾಲೆಂಡರ್ ಬಿಡುಗಡೆ ಮಾಡಿ ‌ಪುರಸಭಾ ಸದಸ್ಯ ಶಶಿಧರ್ ಮಾತನಾಡಿ ಸಾಮಾಜಿಕ ಕಳಕಳಿಯಿಂದ ರಚನೆಯಾದ ಬದುಕು ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮವಾದ ಕಾರ್ಯ ನಿರ್ವಹಿಸುತ್ತದೆ ಹಾಗಾಗಿ ಸಮುದಾಯದ ಹಿರಿಯರು ಈ‌ ಸಾಮಾಜಿಕ ಕೆಲಸಕ್ಕೆ ಕೈಜೋಡಿಸಬೇಕೆಂದು ಎಂದು ಹೇಳಿದರು. ರಾಮಾನುಜಾಚಾರ್ಯರ […]

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಖ್ಯಾತ ನಟ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಇಂಥದ್ದೊಂದು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದಿರುವ ಅನುಪಮ್ ಖೇರ್, ಇದು ಅವರ 534ನೇ ಸಿನಿಮಾ ಎಂದು ಬರೆದುಕೊಂಡಿದ್ದಾರೆ.ಈ ಸಿನಿಮಾ ಆಕರ್ಷಕ ಮತ್ತು ಸ್ಫೂರ್ತಿದಾಯಕ ಎಂದು ಹೆಮ್ಮೆಪಟ್ಟಿದ್ದಾರೆ. ಶೂಟಿಂಗ್ ಸೆಟ್ ನಿಂದಲೇ ಕ್ಲ್ಯಾಪ್ ಬೋರ್ಡ್ ಹಿಡಿದುಕೊಂಡಿರುವ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ […]

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿ ದಾಸ ಬಣಜಿಗ ಶ್ರೀರಾಮ ಮಂದಿರದಲ್ಲಿ ಬದುಕು ಸೇವಾಟ್ರಸ್ಟ್ ವತಿಯಿಂದ 7ನೇವರ್ಷದ 2023ನೇ ಸಾಲಿನ ನೂತನ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಲಾಯಿತು. ಕ್ಯಾಲೆಂಡರ್ ಬಿಡುಗಡೆ ಮಾಡಿ ‌ಪುರಸಭಾ ಸದಸ್ಯ ಶಶಿಧರ್ ಮಾತನಾಡಿ ಸಾಮಾಜಿಕ ಕಳಕಳಿಯಿಂದ ರಚನೆಯಾದ ಬದುಕು ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮವಾದ ಕಾರ್ಯ ನಿರ್ವಹಿಸುತ್ತದೆ ಹಾಗಾಗಿ ಸಮುದಾಯದ ಹಿರಿಯರು ಈ‌ ಸಾಮಾಜಿಕ ಕೆಲಸಕ್ಕೆ ಕೈಜೋಡಿಸಬೇಕೆಂದು ಎಂದು ಹೇಳಿದರು. ರಾಮಾನುಜಾಚಾರ್ಯರ […]

ಇತ್ತೀಚೆಗೆ ನಟ ಕಿಶೋರ್ ಅವರ ಟ್ವಿಟ್ಟರ್ ಖಾತೆ ಸಸ್ಪೆಂಡ್ ಆಗಿತ್ತು. ತಮ್ಮ ಪೋಸ್ಟ್‌ಗಳಿಂದ ಟ್ವಿಟ್ಟರ್ ನಿಯಮಗಳನ್ನು ಮೀರಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿತ್ತು. ಈ ಸಂಬಂಧ ಕಿಶೋರ್ ಫೇಸ್‌ಬುಲ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ನಟನಾಗಿ ಮಾತ್ರವಲ್ಲದೇ ಮಾದರಿ ರೈತನಾಗಿಯೂ ಕಿಶೋರ್ ಎಲ್ಲರಿಗೂ ಮಾದರಿ ಆಗಿದ್ದಾರೆ. ಪ್ರಪಂಚದ ಆಗುಹೋಗುಗಳ ಬಗ್ಗೆ ತಮ್ಮ ಭಿನ್ನವಾದ ಅಭಿಪ್ರಾಯ ಹಾಗೂ ಸಾಮಾಜಿಕ ಚಿಂತನೆಗಳಿಂದ ಗುರ್ತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಳೆದ ವಾರ ಇದ್ದಕ್ಕಿದಂತೆ ಕಿಶೋರ್ […]

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದು ವಿಶೇಷ.ಕಾರ್ಯಕ್ರಮಕ್ಕೂ ಮುನ್ನ 6 ರಥಗಳು ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು […]

ಚಿತ್ರದುರ್ಗ ಜನವರಿ 4: ಚಿತ್ರದುರ್ಗದಲ್ಲಿ ಆಶ್ಚರ್ಯಕರ ಸಂಗತಿಯೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾ. ಮೇಗಳಹಟ್ಟಿ ಗ್ರಾಮದಲ್ಲಿ ಪಾರಿವಾಳ ಪವಾಡ ಮಾಡಿದೆ. ಶಬರಿ ಮಲೆ ಯಾತ್ರೆಯಲ್ಲಿ ಬಿಟ್ಟ ಪಾರಿವಾಳ ಮರಳಿ ತನ್ನ ಗೂಡಿಗೆ ಸೇರಿದೆ. ಕೇರಳದಲ್ಲಿ ಬಿಟ್ಟ ಮಾಲಾದಾರಿಯ ಪಾರಿವಾಳ ಮರಳಿ ಗೂಡಿಗೆ ಬಂದಿದೆ. ಮೇಗಳಹಟ್ಟಿ ಗ್ರಾಮದ ವೆಂಕಟೇಶ್ ಅವರ ಪಾರಿವಾಳ ಜ.30 ರಂದು ಶಬರಿಮಲೆಯಲ್ಲಿ ಹಾರಿ ಬಿಟ್ಟಿದ್ದರು. ನಾಲ್ಕು ದಿನಗಳ ಬಳಿಕ ಆ ಪಾರಿವಾಳ ಮೇಗಳಹಟ್ಟಿ ಗ್ರಾಮಕ್ಕೆ ಆಗಮಿಸಿದೆ. […]

‘ದಿ ವಿಲನ್’ ಸಿನಿಮಾ ನಂತರ ಸುದೀಪ್ ಮತ್ತೆ ಮಲ್ಟಿಸ್ಟಾರರ್ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದಿದ್ದರು. ಆದರೆ ಬೇರೆ ಭಾಷೆಗಳಲ್ಲಿ ಪ್ರಮುಖ ಪಾತ್ರಗಳನ್ನು ಮತ್ತೆ ಮಾಡಿದರು. ಅದು ಯಾಕೆ ಎನ್ನುವುದನ್ನ ಈಗ ರಿವೀಲ್ ಮಾಡಿದ್ದಾರೆ. ಕಿಚ್ಚ ಸುದೀಪ್ ಹೀರೊ ಆಗಿ ಮಾತ್ರವಲ್ಲದೇ ಸಾಕಷ್ಟು ಸಿನಿಮಾಗಳ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪರಭಾಷಾ ಸೂಪರ್ ಸ್ಟಾರ್‌ಗಳ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರದಲ್ಲಿ ಶಿವಣ್ಣನ ಜೊತೆ ನಟಿಸಿದ್ದರು. ಆದರೆ […]

ನವದೆಹಲಿ: ಪ್ರಮುಖ ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಅಮೆಜಾನ್ 17,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ. ಮೊದಲು ಯೋಜಿಸಿದ್ದಕ್ಕಿಂತ ಶೇಕಡ 70 ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸುತ್ತದೆ. ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಪ್ರಕಾರ, ಕೆಲವು ಹೆಚ್ಚುವರಿ ವಜಾಗಳು ಅಮೆಜಾನ್‌ನ ಕಾರ್ಪೊರೇಟ್ ಶ್ರೇಣಿಗಳಿಂದ ಬಂದವು. ಸಿಯಾಟಲ್ ಮೂಲದ ಕಂಪನಿಯು ನವೆಂಬರ್‌ನಲ್ಲಿ ತನ್ನ ಸಾಧನಗಳ ವಿಭಾಗದಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಲು ಪ್ರಾರಂಭಿಸಿತು, ಆಗ ಅಮೆಜಾನ್ 10,000 ಉದ್ಯೋಗ ಕಡಿತಗಳನ್ನು ಗುರಿಯಾಗಿಸಿಕೊಂಡಿತ್ತು. ಸಿಇಒ […]

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/de…. #employment #jobs #hiring #job #jobsearch #recruitment #career #work #careers #recruiting #nowhiring #resume #jobhunt #business #jobseekers #hr #jobopening #staffing #humanresources #jobseeker #hiringnow #interview #recruiter #jobsearching #vacancy #covid #education #jobinterview

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ 21 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನಿಡಿದ ಶಾಸಕ ಶರಣು ಸಲಗರ್.. ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಬಸವಕಲ್ಯಾಣ ಮತಕ್ಷೆತ್ರದ ರೈತರ ಹಿತದೃಷ್ಟಿಯಿಂದ 100 ಏಕ್ಕರೆ ಪ್ರದೇಶದಲ್ಲಿ ಸಕ್ಕರೆ ಕಾರ್ಖಾನೆ ರೈತರಿಗೆ ಬ್ರೊಕರ್ ಗಳ ಹಾವಳಿ ತಪ್ಪಿಸಲು ಸೊಯಾಬಿನ್ ಕಾರ್ಖಾನೆ ಸಹ ಪ್ರಾರಂಭ ಮಾಡಲಾಗುವುದು.. ಶರಣರ ನಾಡಿನಲ್ಲಿ ಒಬ್ಬ ಬಡ ರೈತನ ಮಗನಿಗೆ ಕ್ಷೆತ್ರದ ಶಾಸಕನಾಗಿ ಮಾಡಿ ಇಡಿ ಜಗತ್ತಿಗೆ ಸಮಾನತೆ ಸಂದೇಶ […]

Advertisement

Wordpress Social Share Plugin powered by Ultimatelysocial