ಮೋಡಕಾ ಗೊಡಾವಣಗೆ ಆಕಸ್ಮಿಕ ಬೆಂಕಿ ಹತ್ತಿ ಅಪಾರ ಪ್ರಮಾಣದ ಪ್ಲಾಸ್ಟಿಕ್ ಹಾಗೂ ತಗಡಿನ ಮೊಡ್ಕಾ ಸಾಮಾನುಗಳು ಸುಟ್ಟು ಕರಕಲಾಗಿವೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಬಾದಾಮಿ ಮುಖ್ಯ ರಸ್ತೆಯಲ್ಲಿ ದುರ್ಗಾ ಬಾರ&ರೆಸ್ಟೋರೆಂಟ ಎದುರಿಗಿನ ಮೋಡಕಾ ಗೊಡಾವಣದಲ್ಲಿ ನಡೆದ ಘಟನೆ. ನರಸಪ್ಪ ಕಿಲಬನೂರ ಎಂಬುವವರ ಗೊಡಾವಣ ಇದಾಗಿದೆ. ಕೆಲಸಗಾರರು ಭಾರಿ ಗಾತ್ರದ ಕೆಬ್ಬಣವನ್ನು ಗ್ಯಾಸ ವೆಲ್ಡಿಂಗನಿಂದ ಕಟಿಂಗ ಮಾಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಮಾಲಕರ ಸಂಸಯವಾಗಿದೆ. ಸ್ಥಳಕ್ಕೆ […]

ಹೈದರಾಬಾದ್​​: ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದು ಎನಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ಹುಂಡಿಗೆ ವೈಕುಂಠ ಏಕಾದಶಿ ದಿನದಂದು ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ.ವೈಕುಂಠ ಏಕಾದಶಿಯ ದಿನ ವ್ರತ ಆಚರಿಸಿ ಗೋವಿಂದನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವ ನಂಬಿಕೆ ತಲತಲಾಂತರಗಳಿಂದಲೂ ಇದೆ.ಹೀಗಾಗಿ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದು, ಒಂದೇ ದಿನದಲ್ಲಿ ತಿಮ್ಮಪ್ಪನ ಹುಂಡಿಗೆ 7.68 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದು ಈವರೆಗಿನ ಗರಿಷ್ಠ ಮೊತ್ತ […]

ಮಹಾರಾಷ್ಟ್ರ: ಮೀಸಲು ಅರಣ್ಯದ ರಸ್ತೆಗಳಲ್ಲಿ ಸಂಚರಿಸುವಾಗ ಬಹಳ ಜಾಗರೂಕರಾಗಿ ಇರಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ವನ್ಯಜೀವಿಗಳು ಮತ್ತು ಮನುಷ್ಯರ ಜೀವಕ್ಕೆ ಅಪಾಯ ಉಂಟಾಗಬಹುದು. ಇದೀಗ ತಡೋಬಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳು ರಸ್ತೆ ದಾಟುತ್ತಿರುವಾಗ ಮಹಾರಾಷ್ಟ್ರ ಅರಣ್ಯ ಇಲಾಖೆ ಟ್ರಾಫಿಕ್​ ಜಾಮ್​ ಮಾಡಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.ಟ್ವಿಟರ್ ಬಳಕೆದಾರ ಮಿಲಿಂದ್ ಪರಿವಾಕಂ ಹಂಚಿಕೊಂಡಿರುವ ಕ್ಲಿಪ್‌ನಲ್ಲಿ ಹುಲಿಗಳು ರಸ್ತೆ ದಾಟಲು ಸಹಾಯ ಮಾಡುತ್ತಿರುವ ಅಧಿಕಾರಿಗಳು ಅನೇಕ ವಾಹನಗಳನ್ನು ಹಾಗೂ ಜನರನನ್ನು ತಡೆದು ನಿಲ್ಲಿಸಿದ್ದನ್ನು […]

ಕನ್ನಡತಿ ಧಾರಾವಾಹಿಯಲ್ಲಿ ಮೊದಲಿನಿಂದಲೂ ಹರ್ಷನ ಮೇಲೆ ವರೂದಿನಿಗೆ ಹುಚ್ಚು ಪ್ರೀತಿ ಅದು ಭುವಿಗೆ ಮದುವೆ ಸಮಯದಲ್ಲಿ ತಿಳಿದಿತ್ತು. ನಂತರ ಅವರಿಬ್ಬರಿಗೂ ತಿಳಿಯದ ಡಿವೋರ್ಸ್‌ಗೂ ಸಹ ಅಪ್ಲೈ ಮಾಡಿದ್ದಳು. ಇದರೆಲ್ಲರ ನಡುವೆ ವರೋದಿನಿ ಭುವಿಯ ಕೈಗೆ ಸಿಕ್ಕಿದ್ದಾಳೆ.ಈಗಲೂ ಸಹ ನಿನಗೆ ಹೀರೋ ಮೇಲೆ ಮನಸಿದ್ಯಾ ಎಂದು ಕೇಳಿದ್ದಕ್ಕೆ ವರೂದಿನಿ ವಿಚಲಿತಳಾಗಿ ಇಲ್ಲ ಎಂದು ಹೇಳಿ ಹೋಗಿದ್ದಾಳೆ. ಮುಂದೆ ವರೂಧಿನಿ ಏನು ಮಾಡ್ತಾಳೆ ನೋಡಬೇಕು.ಹರ್ಷ ಭುವಿ ಆಫೀಸ್‌ನಲ್ಲಿ ಇಲ್ಲದ್ದನ್ನು ಕಂಡು ಯೋಚನೆಗೊಳಗಾಗಿದ್ದ ಹರ್ಷ […]

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ನಾಯಿ ನಾರಾಯಣ ಅಂತಾರೆ , ಅದು ಪ್ರಿಯವಾದ ಪ್ರಾಣಿ’ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು.ನಾಯಿ ಬಗ್ಗೆ ನನಗೆ ಗೌರವ ಇದೆ, ನಮ್ಮ ಮನೆಯಲ್ಲೂ ಕೂಡ ನಾಯಿ ಇದೆ. ನಮ್ಮ ರಕ್ಷಣೆಗೆ ನಾಯಿ ಬೇಕು. […]

ಟೆಕ್ನಾಲಜಿಯ (Technology) ಪ್ರಗತಿ ಪ್ರತಿಯೊಂದು ಟೆಕ್ ಕಂಪನಿಗಳ ಬೆಳವಣಿಗೆಗೆ ಕಾರಣ ಅಂತಾನೇ ಹೇಳ್ಬಹುದು. ದಿನ ಹೋದಂತೆ ಮಾರುಕಟ್ಟೆಗೆ ಹೊಸಹೊಸ ಸಾಧನಗಳು ಬಿಡುಗಡೆಯಾಗುತ್ತಿದೆ. ಅದ್ರಲ್ಲೂ ಸ್ಮಾರ್ಟ್​ಫೋನ್​ಗಳಲ್ಲಿ (Smartphones) ಹೇಳುವುದೇ ಬೇಡ. ಇದರಲ್ಲಿ ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಉತ್ತಮ ಫೀಚರ್ಸ್​ ಅನ್ನು ಒಳಗೊಂಡ ಸ್ಮಾರ್ಟ್​ಫೋನ್​ಗಳು ಬಿಡುಗಡೆಯಾಗುತ್ತಿದೆ. ಇದೀಗ ಸ್ಮಾರ್ಟ್​ಫೋನ್​ಗಳ ವಿನ್ಯಾಸದಿಂದ ಹಿಡಿದು ಬ್ಯಾಟರಿಯವರೆಗೆ ಬಹಳಷ್ಟು ಬದಲಾವಣೆಯಾಗುತ್ತಿದೆ. ಸ್ಮಾರ್ಟ್​ಫೋನ್​ಗಳು ಮಾನವನ ದೈನಂದಿನ ಕೆಲಸದ ಬಹಳ ಅಗತ್ಯವಾದ ಸಾಧನವಾಗಿದೆ. ಹೀಗಿರುವಾಗ ಸ್ಮಾರ್ಟ್​ಫೋನ್​ಗಳಲ್ಲಿ ಬ್ಯಾಟರಿ (Battery) […]

ಬೆಂಗಳೂರು: ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂ ರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು ಯುಪಿಎ ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ‌ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ […]

ಬೆಂಗಳೂರು: ಸ್ಯಾಂಟ್ರೋ ರವಿ ಹೆಸರು ಹೇಳುತ್ತಲೇ ಮಾಜಿ ಸಿಎಂ ಎಚ್.​ಡಿ.ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಸರ್ಕಾರವನ್ನ ಕೆಡವಲು 12 ಶಾಸಕರನ್ನು ಬಾಂಬೆಗೆ ಕರೆದುಕೊಂಡು ಹೋದ್ರಲ್ಲ… ಸ್ಯಾಂಟ್ರೋ ರವಿ ಜೊತೆ ಯಾವ ಮಂತ್ರಿಗಳ ಸಂಪರ್ಕ ಇಲ್ಲ ಹೇಳಿ?ಬಾಂಬೆಗೆ 12 ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋದ್ರಲ್ಲ… ಈ ಬಗ್ಗೆ ಸತ್ಯ ಹೇಳ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಎಂದು ಎಚ್​ಡಿಕೆ ಸವಾಲು ಹಾಕಿದ್ದಾರೆ.’ಕೆಲಸವನ್ನ ಕೊಡಿಸುವ ನೆಪದಲ್ಲಿ ನನ್ನ ಮೇಲೆ ಸ್ಯಾಂಟ್ರೋ ರವಿ […]

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ ಕುಮಾರ್ ಸುರಾನ ಅವರು ತಿಳಿಸಿದ್ದಾರೆ. ಜನವರಿ 5 ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಜೆ.ಪಿ.ನಡ್ಡಾ ಅವರು ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ […]

ಅಯ್ಯಪ್ಪ ಸ್ವಾಮಿ ಭಕ್ತರ ವಾಹನ ಅಪಘಾತ ಓರ್ವ ಬಾಲಕ ಸಾವು ಮೂವರಿಗೆ ಗಂಭೀರ ಗಾಯ ಕೆರಳದ ಯಡಪ್ಪಿ ಎಂಬುವಲ್ಲಿ ನಡೆದ ಘಟನೆ ಕಳೆದ ಜ ೧ ರಂದು ಧಾರವಾಡದಿಂದ ಕೆರಳಕ್ಕೆ ಹೋಗಿದ್ದ ೮ ಜನ ಭಕ್ತರು ವಾಪಸ್ ಬರುವಾಗ ಸಂಭವಿಸಿದ ಅಪಘಾತ ಸುಮೀತ ಪಾಂಡೆ ಎಂಬ ೧೦ ವರ್ಷದ ಬಾಲಕ ಸ್ಥಳದಲ್ಲಿ ಸಾವು ಇನ್ನು ಮೂವರಿಗೆ ಚಿಕಿತ್ಸೆ ಮುಂದುವರಿಕೆ ಸಾವನ್ನಪ್ಪಿದ ಬಾಲಕ ಧಾರವಾಡ ನಗರದ ಸೈದಾಪೂರದ ನಿವಾಸಿ ಬಾಲಕನ ಶವ […]

Advertisement

Wordpress Social Share Plugin powered by Ultimatelysocial