ವಿಮಾನದಲ್ಲಿ ಹಲವಾರು ರೀತಿಯ ವಸ್ತುಗಳಿದ್ದು ಅದರ ಬಗ್ಗೆ ಪ್ರಯಾಣಿಕರಿಗೆ ಹೆಚ್ಚು ತಿಳಿದಿರುವುದಿಲ್ಲ. ಕೆಲ ಮಾರ್ಗಸೂಚಿಗಳನ್ನು ಪ್ರಯಾಣಿಕರಿಗೆ ತಿಳಿಸಲಾಗುತ್ತದೆ ವಿನ: ಪ್ರಯಾಣಿಕರಿಗೆ ತಿಳಿದಿರದ ಅಥವಾ ಸಿಬ್ಬಂದಿ ಸದಸ್ಯರಿಂದ ಹೇಳಲಾಗದ ಹಲವು ವಿಷಯಗಳಿವೆ. ಬಾರ್ಬಿ ಎಂಬ ಗಗನಸಖಿ ವಿಮಾನಕ್ಕೆ ಸಂಬಂಧಿಸಿದ ಇಂತಹ ವಿಷಯಗಳ ಬಗ್ಗೆ ಹೇಳಿದ್ದಾರೆ.ಇದು ಸಾಕಷ್ಟು ಆಘಾತಕಾರಿಯಾಗಿದ್ದು. ಈ ವಿಷಯಗಳ ಬಗ್ಗೆ ಯಾರಿಗೂ ತಿಳಿದಿಲ್ಲ.35000 ಅಡಿ ಎತ್ತರದಲ್ಲಿ ಕೆಲಸ ಮಾಡುವ ಫ್ಲೈಟ್ ಅಟೆಂಡೆಂಟ್ ತನ್ನ ಕೆಲಸದ ಬಗ್ಗೆ ಕೆಲವು ತಮಾಷೆಯ ವಿಷಯಗಳನ್ನು […]

India Post Office Recruitment 2023: ಪೋಸ್ಟ್​ ಆಫೀಸ್ ಕೆಲಸ(Post Office Job) ಹುಡುಕುತ್ತಿರುವವರಿಗೆ ಸರ್ಕಾರ ಇಲ್ಲೊಂದು ಗುಡ್​ ನ್ಯೂಸ್(Good News)​ ನೀಡಿದೆ. 2023ರಲ್ಲಿ ಅನೇಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಿದೆ. ಕೇಂದ್ರ ಸರ್ಕಾರದ ಉದ್ಯೋಗ(Central Government Job) ಬೇಕು ಎನ್ನುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಪೋಸ್ಟ್‌ಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ […]

ಕೊಟ್ಯಾಂತರ ಭಕ್ತರನ್ನು ಬಿಟ್ಟು ಅಗಲಿದ ನಡೆದಾಡುವ ದೇವರು ಜ್ಞಾನ ಯೋಗಶ್ರಮದ ಸಿದ್ದೇಶ್ವರ ಶ್ರೀಗಳಿಗೆ ಇಂದು ರಾಮದುರ್ಗದ ಬಾಣಗಾರ ಪೇಟೆಯ ಶ್ರೀ ಬನಶಂಕರಿ ದೇವಿ ಸಭಾಭವನದಲ್ಲಿ ರಾಮದುರ್ಗ ದೇವಾಂಗ ಸಮಾಜದ ಬಾಂಧವರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಅಗಲಿದ ಶ್ರೀಗಳಿಗೆ ಪುಷ್ಪಾರ್ಚನೆ ಮತ್ತು ಮೌನಾಚರಣೆಯನ್ನು ಸಲ್ಲಿಸಲಾಯಿತು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಬೆಂಗಳೂರು: ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ನೀಡುವ ‘ಧನಸಹಾಯ’ಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೆಲ ನಿರ್ಬಂಧ ಗಳನ್ನು ಕೈಬಿಟ್ಟಿದೆ. ಸಂಸ್ಥೆಯೊಂದಕ್ಕೆ ನೀಡುವ ಗರಿಷ್ಠ ಅನುದಾನದ ಮಿತಿಯನ್ನು ₹ 2 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯು ವಿಧಿಸಿದ ನಿರ್ಬಂಧಗಳ ಬಗ್ಗೆ ಕಳೆದ ನ. 27ರಂದು ‘ಧನಸಹಾಯಕ್ಕೆ ಕಾರ್ಯಕ್ರಮದ ನಿರ್ಬಂಧ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಬಳಿಕ ಕಲಾವಿದರು ಹಾಗೂ […]

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅತಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮಸ್ಯೆಗಳ ಆಗರ ಮಕ್ಕಳಿಗೆ ಮೂಲ ಸೌಕರ್ಯಗಳ ಕೊರತೆ ಸೆರಿ ಮಕ್ಕಳು ಕುಳಿತುಕೊಂಡು ಉಟ ಮಾಡಲು ಸಹ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಒಂದೆಡೆ ಖಾಸಗಿ ಶಾಲೆಗಳಿಂದ ಸರ್ಕಾರ ಶಾಲೆಗೆ ಕರೆತರುವ ಹರಸಹಾಸ ನಡೆಸುತ್ತಿದ್ದರೆ ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಶಾಲೆಯನ್ನು ಬಿಟ್ಟು ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ.. ಶಾಲಾ ಕೊಠಡಿಗಳು ಕಳೆದ ಮಳೆಗಾಲದಲ್ಲಿ ಬಿದ್ದಿದ್ದು ಇದಿಗ ಶಾಲಾ ಮಕ್ಕಳು […]

ಬೆಂಗಳೂರು, ಜನವರಿ 04; ಮಾಜಿ ಯೋಧರ ಅವಲಂಬಿತರಿಗೆ ನೀಡುವ ಗುರುತಿನ ಚೀಟಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುತ್ತಿರುವುದಕ್ಕೆಹೈಕೋರ್ಟ್ ಕಿಡಿ ಕಾರಿದೆ.ಅಲ್ಲದೇ, ಆ ಕುರಿತು ನಿಯಮ ಸಂವಿಧಾನಬಾಹಿರೆವೆಂದು ಆದೇಶ ನೀಡಿರುವುದಲ್ಲದೆ, ಆ ನಿಯಮವನ್ನು ತಿದ್ದುಪಡಿ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಮೈಸೂರಿನ ಮಾಜಿ ಯೋಧರ ಪುತ್ರಿ ಪ್ರಿಯಾಂಕ ಆರ್‌. ಪಾಟೀಲ್‌ ತಮಗೆ ಗುರುತಿನ ಚೀಟಿ ನೀಡಲು ನಿರಾಕರಿಸಿದ್ದ ಸೈನಿಕ ಕಲ್ಯಾಣ ಇಲಾಖೆಯ ಕ್ರಮ ಪ್ರಶ್ನಿಸಿದ್ದರು. […]

2022 ಮುಗೀತು. ದೊಡ್ಡ ಚಿತ್ರರಂಗವನ್ನು ಪಕ್ಕಕ್ಕೆ ತಳ್ಳಿದ್ದೂ ಆಯ್ತು. ಈಗ 2023ಕ್ಕೆ ಕಾಲಿಟ್ಟಿದ್ದೇವೆ. ಈ ವರ್ಷನೂ ಸ್ಯಾಂಡಲ್‌ವುಡ್ ಇದೇ ಚಮತ್ಕಾರವನ್ನೇ ಮಾಡುತ್ತಾ? ಇಂತಹದ್ದೊಂದು ಪ್ರಶ್ನೆ ಚಿತ್ರರಂಗದ ಮುಂದಿದೆ. ಆ ಪ್ರಶ್ನೆ ಅವರ ಮುಂದಿರೋ ಉತ್ತರ ‘ಯುಐ’.ರಿಯಲ್ ಸ್ಟಾರ್ ಉಪೇಂದ್ರ ಆಕ್ಷನ್ ಕಟ್ ಹೇಳುತ್ತಿರೋ ಸಿನಿಮಾ ‘ಯುಐ’. ಈ ಸಿನಿಮಾ ಈಗಾಗಲೇ ಅರ್ಧಕ್ಕಿಂತಲೂ ಹೆಚ್ಚು ಶೂಟಿಂಗ್ ಮಾಡಿ ಮುಗಿಸಿದೆ. ಉಪ್ಪಿನೇ ಡೈರೆಕ್ಟರ್ ಕ್ಯಾಪ್ ತೊಟ್ಟಿರೋದ್ರಿಂದ ಸಿನಿಪ್ರಿಯರ ನಿರೀಕ್ಷೆಯೇನು ಕಮ್ಮಿಯಿಲ್ಲ. ಉಪ್ಪಿ ಈ […]

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯವನ್ನು ರೋಚಕವಾಗಿ ಗೆಲ್ಲುವ ಮೂಲಕ ಟೀಂ ಇಂಡಿಯಾ 2023 ಅಭಿಯಾನವನ್ನು ಆರಂಭಿಸಿದೆ.ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 2 ರನ್‌ಗಳ ರೋಚಕ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು.ದೀಪಕ್ ಹೂಡಾ 23 ಎಸೆತಗಳಲ್ಲಿ 41 ರನ್ ಗಳಿಸಿ ಮಿಂಚಿದರು.ಈ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ 20 […]

ಬೆಂಗಳೂರು:ರಶ್ಮಿಕಾ ಮಂದಣ್ಣ ಅವರು ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರವನ್ನು ನೋಡಿಲ್ಲ ಎಂದು ಹೇಳಿದ ನಂತರ ಅವರನ್ನು ಕನ್ನಡ ಚಿತ್ರರಂಗ ನಿಷೇಧಿಸಿದೆ ಎನ್ನುವ ವದಂತಿಗಳು ವ್ಯಾಪಕವಾಗಿ ಹರಡಿದ್ದವು.ಈಗ ಈ ವದಂತಿಗಳಿಗೆ ಈಗ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.ರಶ್ಮಿಕಾ ಹೇಳಿಕೆಗಳು ನಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ್ದವು. ತೆಲುಗು, ತಮಿಳು ಮತ್ತು ಹಿಂದಿ ಚಲನಚಿತ್ರೋದ್ಯಮದಲ್ಲಿ ಹೆಸರು ಗಳಿಸಿದ ನಂತರ ಅವರು ಕನ್ನಡ ಚಿತ್ರರಂಗದ ಬಗ್ಗೆ ಅಸಡ್ಡೆ ತೋರಿಸುತ್ತಿದ್ದಾರೆ ಎನ್ನುವ ಆರೋಪಗಳು ಬಂದಿದ್ದವು. ಕಳೆದ ತಿಂಗಳು […]

Breaking News

Advertisement

Wordpress Social Share Plugin powered by Ultimatelysocial