ಕೊಳ್ಳೇಗಾಲ ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಜನವರಿ 8 ರಂದು ಡಾ.ವಿಷ್ಣುವರ್ಧನ್ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಕೊಳ್ಳೇಗಾಲ ವಿಧಾನಸಭಾ ಕ್ಷೆತ್ರದ ಎಲ್ಲಾರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಹ್ವಾನ ಮಾಡಲಾಯಿತು…… ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಕೆ. ಆರ್. ಬಾಲರಾಜು ರವರು ಮಾತನಾಡಿ ಡಾ. ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ […]

ಸಿಂಧನೂರಿನ ಜೆಡಿಎಸ್ ಪಕ್ಷದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ವೆಂಕಟರಾವ್ ನಾಡಗೌಡ ಅವರ 66ನೇ ವರ್ಷದ ಹುಟ್ಟುಹಬ್ಬದ ಆಚರಣೆ ಜನೇವರಿ 5 ರಂದು ಸಿಂಧನೂರು ನಗರಕ್ಕೆ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕಾ ಅಧ್ಯಕ್ಷರಾದ ಬಸವರಾಜ ನಾಡಗೌಡ ಹೇಳಿದರು ನಗರದಿಂದ ಬೈಕ್ ರ್ಯಾಲಿ ಮುಖಾಂತರ ತೆರೆದ ವಾಹನದಲ್ಲಿ ನಿಖಿಲ್ ಕುಮಾರ ಸ್ವಾಮಿವರನ್ನು ನಗರದ ಹೊಸಳ್ಳಿ ಕ್ಯಾಂಪಿನ ಕಮ್ಮವಾರಿ ಭವನದವರೆಗೆ ಮೆರವಣಿಗೆ […]

ನಡೆದಾಡುವ ಶ್ರೀಗಳಾದ ದಿವಂಗತ ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದು ನಮ್ಮ ಭಾರತ ದೇಶದ ಒಂದು ದೀಪ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಮೈಸೂರ್ ಹುಲಿ ಹಜರತ್ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಇಂದು ಟಿಪ್ಪು ಸುಲ್ತಾನ್ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು, ರಾಜಕೀಯ ಮುಖಂಡರು, ಹಾಗೂ ಶಾಲಾ ಮಕ್ಕಳು ಸೇರಿಕೊಂಡು 2 ನಿಮಿಷಗಳ ಕಾಲ ಮೌನಾಚರಣೆ ನೆರವೇರಿಸಿದರು.ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿರುವಂತಹ ಮೈಬೂಬ್ ಎಮ್ […]

    ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಗುಜರಾತ್‌ನ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (ಅಮುಲ್) ವಿಲೀನವಾಗುವ ಬಗ್ಗೆ ಸಾಕಷ್ಟು ಚರ್ಚೆಗಳು ಸದ್ಯ ನಡೆಯುತ್ತಿದೆ. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಈ ಬಗ್ಗೆ ಸ್ಪಷ್ಟಣೆ ನೀಡಿದ್ದರೂ ಕೂಡಾ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಇಂದಿಗೂ ವಿವಾದವಾಗಿಯೇ ಉಳಿದಿದೆ.ಈಗಾಗಲೇ ಹಲವಾರು ಸಂಸ್ಥೆಗಳನ್ನು ವಿಲೀನಗೊಳಿಸಲಾಗಿದೆ. ಬ್ಯಾಂಕ್‌ಗಳಿಂದ ಹಿಡಿದು ಹಲವಾರು ಸಂಸ್ಥೆಗಳು ಪ್ರಮುಖವಾಗಿ […]

ಒಟ್ಟಾವ: ಕೆನಡಾದಲ್ಲಿ ವಿದೇಶೀಯರು ಮನೆ ಕೊಳ್ಳುವುದಕ್ಕೆ ಅಲ್ಲಿನ ಸರ್ಕಾರ ವಿಧಿಸಿರುವ ನಿಷೇಧ ಜ.1ರಿಂದಲೇ ಜಾರಿಯಾಗಿದೆ. ವಿದೇಶೀಯರಿಗೆ ಮನೆಗಳನ್ನು ಕೊಳ್ಳುವುದಕ್ಕೆ ಅವಕಾಶ ನೀಡಿರುವ ಪರಿಣಾಮ, ಸ್ವದೇಶೀಯರಿಗೆ ಮನೆಗಳು ಸಿಗದ ಮಟ್ಟಕ್ಕೆ ಬೆಲೆಗಳು ಏರಿವೆ! ಇದನ್ನು ಮನಗಂಡು ಸರ್ಕಾರ ಈ ನಿರ್ಧಾರ ಮಾಡಿದೆ. ನಿಷೇಧವಿರುವುದು ನಗರದಲ್ಲಿರುವ ಮನೆಗಳನ್ನು ಕೊಳ್ಳುವುದಕ್ಕೆ ಮಾತ್ರ. ಆದರೆ ಬೇಸಿಗೆ ಕಾಲದ ಮನರಂಜನಾ ನಿವಾಸಗಳನ್ನು ಕೊಳ್ಳುವುದಕ್ಕೆ ಈಗಲೂ ಅವಕಾಶ ನೀಡಲಾಗಿದೆ. ಆದರೆ ನಿರಾಶ್ರಿತರು, ಕೆನಡಾ ಪ್ರಜೆಗಳಲ್ಲದಿದ್ದರೂ ಇಲ್ಲೇ ಶಾಶ್ವತವಾಗಿ ವಾಸಿಸುವ ವ್ಯಕ್ತಿಗಳಿಗೆ […]

ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಶಿವಣ್ಣ ಹಲವಾರು ಸಮಯದ ಬಳಿಕ ವೇದ ಚಿತ್ರದ ಮೂಲಕ ಗೆಲುವಿನ ಹಾದಿಗೆ ಮರಳಿದ್ದಾರೆ. 2022ರ ವರ್ಷಾಂತ್ಯದಲ್ಲಿ ಬಿಡುಗಡೆಗೊಂಡ ವೇದ ಚಿತ್ರ ಸದ್ಯ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದ್ದು, ಶಿವಣ್ಣ ಈಸ್ ಬ್ಯಾಕ್ ಎಂದು ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ಈ ಹಿಂದಿನ ಎ ಹರ್ಷ ಹಾಗೂ ಶಿವ ರಾಜ್‌ಕುಮಾರ್ ಕಾಂಬಿನೇಶನ್ ಚಿತ್ರಗಳಿಗೂ ಇಬ್ಬರ ಕಾಂಬೊದಲ್ಲಿ ಬಂದಿರುವ ವೇದ ಚಿತ್ರಕ್ಕೂ ಸಾಕಷ್ಟು ವ್ಯತ್ಯಾಸಗಳಿದ್ದು, ಶಿವಣ್ಣ ಈ ರೀತಿಯ ಒಳ್ಳೆಯ ಕಥೆಗಳನ್ನು […]

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಈ ರೈಲು ಸಂಚಾರ ಆರಂಭಿಸಿದ ಕೇವಲ ಎರಡೇ ದಿನದಲ್ಲಿ ಇದರ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗದಿದ್ದರೂ, ಕಲ್ಲಿನಿಂದ ಹೊಡೆದ ರಭಸಕ್ಕೆ ಕೋಚ್ ಸಂಖ್ಯೆ ಸಿ-13 ರ ಬಾಗಿಲಿನ ಗಾಜು […]

ಹಗರಿಬೊಮ್ಮನಹಳ್ಳಿ/ಹೊಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪಟ್ಟಣದಲ್ಲಿ ಮಂಗಳವಾರ ರೋಡ್ ಷೋ ನಡೆಸಿದರು. ಪಟ್ಟಣ ಹೊರವಲಯದ ಮಾಲವಿ ಜಲಾಶಯದಲ್ಲಿ ಪೂಜೆ ನೆರವೇರಿಸಿ ಬಾಗಿನ ಸಮರ್ಪಿಸಿದ ಸಿದ್ದರಾಮಯ್ಯನವರು, ಹಳೆ ಹಗರಿಬೊಮ್ಮನಹಳ್ಳಿಯಿಂದ ಬಸವೇಶ್ವರ ವೃತ್ತದ ಮೂಲಕ ಜಿವಿಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದ ಸ್ಥಳದವರೆಗೆ ರೋಡ್ ಷೋ ನಡೆಸಿದರು. ಸಿದ್ದರಾಮಯ್ಯನವರು ಕಣ್ತುಂಬಿಕೊಳ್ಳಲು ಬಸವೇಶ್ವರ ವೃತ್ತದಲ್ಲಿ ನೂರಾರು ಜ‌ನ ಸೇರಿದ್ದರು. ಬಸವೇಶ್ವರ […]

  ಸಿದ್ದೇಶ್ವರ ಶ್ರೀಗಳು ಇನ್ನಲ್ಲ!… #swamiji #spiritual #swamivivekananda #beas #radhasoamiji #vivekananda #satsang #love #shabadguru #radha #satguru #inspiration #rssb #derababajaimalsinghji #simran #granth #godislove #radhasoamijisachkhandkiraah #vivekanand #sewa #akaltakht #swamivivekanandaquotes #hinduism #master #motivation ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/de…

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ನೀಡಲಾಗಿದೆ. ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ […]

Breaking News

Advertisement

Wordpress Social Share Plugin powered by Ultimatelysocial