ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಉತ್ತರ ಕರ್ನಾಟಕದ ಪ್ರಸಿದ್ಧಿ ಪಡೆದಿರುವ ಘತ್ತರಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿನ ಹಣ ಹಾಗೂ ದೇವತೆಯ ಆಭರಣಗಳನ್ನು ದುಷ್ಕರ್ಮಿಗಳು ತಡರಾತ್ರಿ ಕಳ್ಳತನವಾಗಿದೆ. ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಿಯಲ್ಲಿರುವ ಭಾಗ್ಯವಂತಿ ದೇವಸ್ಥಾನದ ಚಿಕ್ಕ ಬಾಗಿಲನ್ನು ಮುರಿದು ದುರ್ಷರ್ಮಿಗಳು ಗರ್ಭಗುಡಿಯ ಒಳಗೆ ಹೋಗಿದ್ದಾರೆ. ಬಳಿಕ ಹುಂಡಿಯನ್ನ ಹೊಡೆದು ಅದರಲ್ಲಿನ ಹಾಗೂ ದೇವತೆಯ ಆಭರಣಗಳನ್ನ ಕಳ್ಳತನ ಮಾಡಿ ಚಿಲ್ಲರೆ ಹಣವನ್ನು ತಿಪ್ಪೇಯಲ್ಲಿ ಎಸೆದು ಹೋಗಿದ್ದಾರೆ. ಸ್ಥಳಕ್ಕೆ ಅಫಜಲಪುರ ಠಾಣೆಯ ಪೊಲೀಸರು […]

ಹುಬ್ಬಳ್ಳಿ: ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಬಿಜೆಪಿ ಮತ್ತೊಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ಗ್ರಾಮೀಣ ಕಾಂಗ್ರೆಸ್ ಜಿಲ್ಲಾದ್ಯಕ್ಷ ಅನಿಲ್ ಕುಮಾರ ಪಾಟೀಲ್ ಹೇಳಿದರು.ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರು ಗೋವಾ ಸರ್ಕಾರ ಪತ್ರವನ್ನು ತೋರಿಸಿ ಈ ಭಾಗದ ಜನರಿಗೆ ಮೋಸ ಮಾಡಿದ್ದರು. ಚುನಾವಣೆ ಬಂದಾಗ ಜನರ ದಾರಿ ತಪ್ಪಿಸುವ ಹುನ್ನಾರ. ‌ಈಗ ಕಾಂಗ್ರೆಸ್ […]

ಸಿಂಧನೂರು ನಗರದಲ್ಲಿ ನಿರ್ಮಾಣವಾದ ನೂತನ ರಂಗಮಂದಿರ 6 ಕೋಟಿ ರೂಪಾಯಿ ವ್ಯಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ರಂಗಮಂದಿರಕ್ಕೆ ಶಾಸಕ ವೆಂಕಟ್ ರಾವ್ ನಾಡಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೂತನ ರಂಗ ಮಂದಿರಕ್ಕೆ ಹೆಸರು ನೇಮಕ ಮಾಡಬೇಕು ಎಂದು 5 ರಿಂದ 6 ಹೆಸರುಗಳು ಬಂದಿವೆ ಅದನ್ನು ಪರಿಶೀಲನೆ ಮಾಡಿ ರಂಗಮಂದಿರ ಕಟ್ಟಡಕ್ಕೆ ಒಂದು ಹೆಸರು ಮತ್ತೆ ವೇದಿಕೆಗೆ ಒಂದು ಹೆಸರು ಎರಡು ಹೆಸರುಗಳನ್ನು ನೇಮಕ ಮಾಡಬೇಕೆಂದು ಎಂದು ನನ್ನ ಅಭಿಪ್ರಾಯ […]

ಟೆಕ್ಕಿಯಾಗಿದ್ದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಸಿನಿಮಾ ಮೇಲಿನ ಆಸಕ್ತಿಯಿಂದಾಗಿ ಹತ್ತು ವರ್ಷಗಳ ಹಿಂದೆ ಅಮೆರಿಕದಲ್ಲಿನ ಉದ್ಯೋಗವನ್ನು ತೊರೆದು ಬಂದರು. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಕೋರ್ಸ್ ಮಾಡಿದ ನಂತರ, ನಿರ್ದೇಶಕ ಯೋಗರಾಜ್ ಭಟ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಲು ಮುಂದಾದರು. ಟೆಕ್ಕಿಯಾಗಿದ್ದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಸಿನಿಮಾ ಮೇಲಿನ ಆಸಕ್ತಿಯಿಂದಾಗಿ ಹತ್ತು ವರ್ಷಗಳ ಹಿಂದೆ ಅಮೆರಿಕದಲ್ಲಿನ ಉದ್ಯೋಗವನ್ನು ತೊರೆದು ಬಂದರು. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ […]

2022 ವರ್ಷ ಬಾಲಿವುಡ್ ಸಿನಿ ಮಂದಿಗೆ ಅತಿಕೆಟ್ಟ ವರ್ಷವಾಗಿ ಪರಿಣಮಿಸಿದರೂ ಸಹ ದಕ್ಷಿಣ ಭಾರತ ಚಿತ್ರರಂಗಗಳ ಸಿನಿ ಮಂದಿಗೆ ಮಾತ್ರ ಗೋಲ್ಡ್ ಇಯರ್ ಆಗಿದೆ. ಹೌದು, ಕಳೆದೆರಡು ವರ್ಷಗಳಿಂದ ಕೊರೊನಾ ಲಾಕ್ ಡೌನ್ ತಲೆ ನೋವನ್ನು ಎದುರಿಸಿದ್ದ ದಕ್ಷಿಣ ಭಾರತ ಚಿತ್ರರಂಗಗಳಿಗೆ ಈ ವರ್ಷ ಬಿಡುಗಡೆಗೊಂಡ ಹಲವಾರು ಚಿತ್ರಗಳು ಭರ್ಜರಿಯಾಗಿ ಗೆದ್ದು ಮರುಜೀವ ಪಡೆದುಕೊಳ್ಳುವಂತೆ ಮಾಡಿವೆ. ಅದರಲ್ಲಿಯೂ ಈ ವರ್ಷ ವಿಶೇಷವಾಗಿ ಕನ್ನಡ ಚಲನಚಿತ್ರರಂಗಕ್ಕೆ ಗೋಲ್ಡನ್ ಇಯರ್ ಎಂದೇ ಹೇಳಬಹುದು. […]

ಕನ್ನಡದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಕಿರಿಕ್​ನಿಂದಲೇ ಫುಲ್​ ಫೇಮಸ್​. ಯಾವಾಗಲೂ ಒಂದಲ್ಲ ಒಂದು ರೀತಿ ಹೇಳಿಕೆ ನೀಡಿ ವಿವಾದದ ಬಿರುಗಾಳಿಯೇ ಎಬ್ಬಿಸುತ್ತಿರುತ್ತಾರೆ. ಸದ್ಯ ದಕ್ಷಿಣ ಭಾರತದ ಸಿನಿಮಾ ಸಾಂಗ್​ಗಳೆಲ್ಲ ಮಾಸ್​ ಮಸಾಲಾ ಐಟಮ್​ ಡ್ಯಾನ್ಸ್​ ಎಂದು ಹೇಳಿ ಸಿನಿ ಪ್ರಿಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.ಬಾಲಿವುಡ್​ನ ಸ್ಟಾರ್ ಸಿದ್ಧಾರ್ಥ್​ ಮಲ್ಹೋತ್ರಾ ಜೊತೆ ರಶ್ಮಿಕಾ ಮಿಷನ್ ಮಜ್ನು ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಸಾಂಗ್​ ಲಾಂಚ್​ನ ಇವೆಂಟ್​ನಲ್ಲಿ ರಶ್ಮಿಕಾ ಸೌತ್​ ಸಿನಿಮಾ […]

`ಕಿಸ್’ ಮತ್ತು `ಭರಾಟೆ’ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಸುಂದರಿ ಶ್ರೀಲೀಲಾ, ಸದ್ಯ ಟಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಬಳಿಕ ಶ್ರೀಲೀಲಾಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇತ್ತೀಚೆಗೆ ಧಮಾಕ ಪ್ರಚಾರ ಕಾರ್ಯದಲ್ಲಿ `ಕಾಂತಾರ’ ನಮ್ಮ ಕನ್ನಡದ ಹೆಮ್ಮೆ ಎಂದು ನಟಿ ಶ್ರೀಲೀಲಾ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.   ಕನ್ನಡದ ನಟಿ ಶ್ರೀಲೀಲಾ ಈಗ ಸೌತ್ ಸಿನಿಮಾಗಳ ಮೂಲಕ ಸದ್ದು ಮಾಡ್ತಿದ್ದಾರೆ. ತೆಲುಗಿನಲ್ಲಿ ಮಿಂಚ್ತಾ ಇದ್ದರು, ಕನ್ನಡ ಚಿತ್ರರಂಗದ ಮೇಲೆ ಅಗಾಧವಾದ ಪ್ರೀತಿಯನ್ನ […]

ಹಿಂದಿ ಕಿರುತೆರೆ​ ನಟಿ ತುನಿಶಾ ಶರ್ಮಾ ನಿಧನದ ಬಳಿಕ ಮಾಜಿ ಪ್ರಿಯಕರ ಶೀಜಾನ್​ ಖಾನ್​ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ತುನಿಶಾ ಶರ್ಮಾ ಅವರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್​ 30ರ ತನಕ ಪೊಲೀಸ್​ ಕಸ್ಟಡಿಗೆ ಶ್ರೀಜಾನ್ ಅವರನ್ನು ಒಪ್ಪಿಸಲಾಗಿದೆ.ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಕೆಲವೇ ನಿಮಿಷಗಳ ಮುಂಚೆ ಶೀಜಾನ್​ ಖಾನ್​ ಜೊತೆ ಮಾತನಾಡಿದ್ದರು ಎಂಬುದು ಇದೀಗ ತಿಳಿದುಬಂದಿದೆ. ಡಿ.24ರಂದು ‘ಅಲಿಬಾಬಾ’ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ಕಿತ್ತಾಟ ನಡೆಯುತ್ತಿದೆ. ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣದ ಬಳಿಕ ದರ್ಶನ್ ಹಾಗೂ ಅಪ್ಪು ಫ್ಯಾನ್ಸ್ ನಡುವೆ ಫೈಟ್ ನಡೆಯುತ್ತಿದೆ. ಈ ಪ್ರಕರಣದ ಬಳಿಕ ದರ್ಶನ್ ಫ್ಯಾನ್ಸ್ ರಾಜವಂಶದ ಕುಟುಂಬದ ವಿರುದ್ಧ ಅವ್ಯಾಚ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಅಣ್ಣಾವ್ರ ಕುಟುಂಬವನ್ನು ನಿಂದಿಸುತ್ತಿದ್ದಾರೆಂದು ಅಪ್ಪು ಫ್ಯಾನ್ಸ್ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ರಾಜವಂಶದ ಅಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಗಳು ಇಂದು […]

ಮುಂಬೈ: ಬಾಲಿವುಡ್‌ ಖ್ಯಾತ ನಿರ್ಮಾಪಕ ನಿತಿನ್ ಮನಮೋಹನ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಡಾಲಿ, ಪುತ್ರ ಸೋಹಂ, ಪುತ್ರಿ ಪ್ರಾಚಿ ಅವರನ್ನು ಅಗಲಿದ್ದಾರೆ. ನಿತಿನ್ ಮನಮೋಹನ್‌ ಕಳೆದ 15 ದಿನಗಳಿಂದ ಇಲ್ಲಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿತಿನ್ ಮನಮೋಹನ್‌ ಹೃದಯಾಘಾತವಾಗಿ ಮೃತಪಟ್ಟರು ಎಂದು ಕುಟುಂಬದವರು ಹೇಳಿದ್ದಾರೆ. ಮಧುಮೇಹ, ರಕ್ತದೊತ್ತಡ ಹಾಗೂ ಮೆದುಳು ಸಂಬಂಧ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 15 ದಿನಗಳಿಂದ ಅವರಿಗೆ […]

Advertisement

Wordpress Social Share Plugin powered by Ultimatelysocial