ನವದೆಹಲಿ : 60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಸಂಘಟಿತ ಕಾರ್ಮಿಕರಿಗೆ ಉತ್ತಮ ಭವಿಷ್ಯವನ್ನ ಒದಗಿಸುವ ಉದ್ದೇಶದಿಂದ ಮೋದಿ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯನ್ನ ಜಾರಿಗೆ ತಂದಿದೆ.ಸರ್ಕಾರದ ಈ ಪಿಂಚಣಿ ಯೋಜನೆಯು ಆ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವನ್ನ ನೀಡುತ್ತದೆ. ಇದು ಅವರ ಭವಿಷ್ಯವನ್ನ ಆರ್ಥಿಕವಾಗಿ, ಬಲವಾಗಿ ಮತ್ತು ಸುಭದ್ರವಾಗಿಸುತ್ತದೆ.ಈ ಯೋಜನೆಯಡಿ, ಕೇಂದ್ರ ಸರ್ಕಾರವು 60 ವರ್ಷ ವಯಸ್ಸಿನ […]

ಕುಷ್ಟಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ರೈತ ಶರಣಪ್ಪ ತಳವಾರ ಮೇಕೆ ಶೆಡ್‌ ನಿರ್ಮಿಸಿ ಹತ್ತಾರು ಕುರಿ ಮರಿಗಳನ್ನು ಸಾಕುತ್ತಾ ಅವುಗಳನ್ನ ಮಾರಾಟ ಮಾಡಿ ಅಧಿಕ ಲಾಭ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ಈ ಗ್ರಾಮದ ಬಹುತೇಕ ರೈತರು ಕೃಷಿ ಬದುಕಿನ ಜೊತೆಗೆ ಹಸು, ಎಮ್ಮೆ, ಎತ್ತು, ಮೇಕೆ ಕುರಿಗಳನ್ನು ಸಾಕುವುದು ಉಪಕಸುಬುವಾಗಿದೆ. ಆದರೆ ಜಾನುವಾರುಗಳನ್ನು ಸಾಕಲು ಸರಿಯಾದ […]

ಬೆಂಗಳೂರು : ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಜನವರಿ 1, 2023 ರಿಂದ ಜೂನ್ 30 ರವರೆಗೆ ಸಾರಿಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ.ವಿವಿಧ ಬೇಡಿಕೆಗಳ ಈಡೇರಿಸುವಂತೆ ಸಾರಿಗೆ ನೌಕರರು ಕಳೆದ ಕೆಲವು ದಿನಗಳಿಂದ ಬೆಳಗಾವಿಯಲ್ಲಿ […]

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ (LPG Subsidy Hike) ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ದೈನಂದಿನ ದಿನ ಬಳಕೆಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬಹು ಮುಖ್ಯವಾಗಿದೆ. ಸರಕುಗಳ ಹೆಚ್ಚಿನ ಬೆಲೆಯಿಂದಾಗಿ ನರೇಂದ್ರ ಮೋದಿ ಸರಕಾರವು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದೆ. ಸಾಮಾನ್ಯ ಜನರು ತಮ್ಮ ಬಜೆಟ್‌ನಲ್ಲಿ ಏನಾಗಲಿದೆ ಎಂದು ನಿರೀಕ್ಷಿಸುತ್ತಿದ್ದಾರೆ. ಆದ್ದರಿಂದ 2023 ರ ಬಜೆಟ್ ಮಧ್ಯಮ ವರ್ಗದವರಿಗೆ ಸಾಕಷ್ಟು ಪ್ರಯೋಜನವನ್ನು […]

ಬಿಜೆಪಿಯ ಕಣ್ಣೀರು ಒರೆಸುವ ಕೆಲಸಕ್ಕೆ ರೈತರು ಬಗ್ಗುವುದಿಲ್ಲ.. ಕಾಂಗ್ರೆಸ್ ಹೋರಾಟಕ್ಕೆ ಹೆದರಿ ಬಿಜೆಪಿ ಡಿಪಿಆರ್ ಅನ್ನು ಪರಿಷ್ಕರಿಸಿದೆ… ಕಳಸಾ ಬಂಡೂರಿಯ ಸಂಪೂರ್ಣವಾಗಿ ಟೇಡರ ಮಾಡಿಲ್ಲ … ಕೋರ್ಟ್‌ಗಳ ನ್ಯಾಯ ಕರ್ನಾಟಕಕ್ಕೆ ಇದೆ.೪ ಕಡೆ ಬಿಜೆಪಿ ಪಕ್ಷದ ಇದೆ ತಕ್ಷಣ ಜಾರಿ ಮಾಡಬೇಕಿದೆ… ೨ ನೇ ತಾರೀಖಿನ ಹೋರಾಟ ಯಾವೂದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ…. ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ ಹೋರಾಟ ಖಚಿತ…. ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಅನುಭವಿ ಮಾಜಿ […]

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಳಸಾ-ಬಂಡೂರಿ ವಿಸ್ತ್ರತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗವು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಬಿಜೆಪಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಣೆ ಮಾಡಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಷಾ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದರು.ಇದೇ ವೇಳೆ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿಯಾದ ವಿದ್ಯಾವತಿ ಭಜಂತ್ರಿ ಮಹಿಳಾ ಅಧಿಕಾರಿ, ದಲಿತ ಮಹಿಳೆ ಇವರಿಗೆ ವಿನಾಕಾರಣ ಅವಮಾನ ಮಾಡಿದ ಪ್ರಭಾಕರ ಕೋರೆ ಇವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಕ್ರೋಶ. ಬೆಳಗಾವಿ ಕನ್ನಡ ಭವನ ಉದ್ಘಾಟನೆ ಸಮಾರಂಭದಲ್ಲಿ ಕಟ್ಟಡದ ವೀಕ್ಷಣೆ ಮಾಡುವ ವೇಳೆ ಅನುದಾನದ ಲೆಕ್ಕ ಸರಿನೀಡಿಲ್ಲ ಎಂದು ಕೋರೆ ನುಡಿದಿದ್ದಾರೇ. ಶ್ರೀಮತಿ ವಿದ್ಯಾವತಿ ಇವರು ಈ ಕಟ್ಟಡವನ್ನು ನಮ್ಮ ಇಲಾಖೆಗೆ ಬಿಟ್ಟುಕೊಡಿ ನಾವು ನಮ್ಮ ಇಲಾಖೆಯಿಂದ ಕೊಟ್ಯಾಂತರ […]

ಹೊಸ ವರ್ಷಕ್ಕೆ ಪೊಲೀಸ್ ,ಹೋಂ ಗಾರ್ಡ್ ಜೊತೆ ಸಿವಿಲ್ ಡಿಫೆನ್ಸ್ ಸಾಥ್ ಮೂರು ಡಿವಿಷನ್ ನಲ್ಲಿ 880ಕ್ಕೂ ಹೆಚ್ಚು ಸಿವಿಲ್ ಡಿಫೆನ್ಸ್ ಸಿಬ್ಬಂಧಿ ನೇಮಕ ಕೇಂದ್ರ ವಿಭಾಗಕ್ಕೆ ಅತಿ ಹೆಚ್ಚು ಸಿವಿಲ್ ಡಿಫೆನ್ಸ್ ನಿಯೋಜನೆ ಕೇಂದ್ರ ವಿಭಾಗಕ್ಕೆ 500 ಜನರ ನೇಮಕ ದಕ್ಷಿಣ ವಿಭಾಗಕ್ಕೆ 130 ಜನ ಸಿವಿಲ್ ಡಿಫೆನ್ಸ್ ಸಿಬ್ಬಂಧಿ ನೇಮಕ ಪೂರ್ವ ವಿಭಾಗದಲ್ಲಿ 250 ಜನ ಸಿವಿಲ್ ಡಿಫೆನ್ಸ್ ಸಿಬ್ಬಂಧಿ ಸದ್ಯ ಮೂರು ವಿಭಾಗಗಳಲ್ಲಷ್ಟೇ ಸಿವಿಲ್ ಡಿಫೆನ್ಸ್ […]

ಮೊಟ್ಟೆ ಸಂಪೂರ್ಣ ಆಹಾರ, ಅದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ತಿಳಿದಿದೆ. ಚಳಿಗಾಲದಲ್ಲಿ ಜನರು ಮೊಟ್ಟೆಯನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ. ಆದರೆ ದಿನಕ್ಕೆ ಗರಿಷ್ಠ ಎಷ್ಟು ಮೊಟ್ಟೆಗಳನ್ನು ತಿನ್ನಬಹುದು ಅನ್ನೋದನ್ನು ತಿಳಿದುಕೊಳ್ಳುವುದು ಉತ್ತಮ.ಮೊಟ್ಟೆ ತಿನ್ನುವುದರಿಂದ ನಮಗೆ ಸಾಕಷ್ಟು ಪ್ರೋಟೀನ್ ಸಿಗುತ್ತದೆ ಮತ್ತು ಅನಗತ್ಯ ಕೊಬ್ಬು ಹೆಚ್ಚಾಗುವುದಿಲ್ಲ. ಮೊಟ್ಟೆಯಲ್ಲಿ ಎರಡು ಭಾಗಗಳಿವೆ. ಬಿಳಿ ಮತ್ತು ಹಳದಿ. ಮೊಟ್ಟೆಯ ಎರಡೂ ಭಾಗಗಳು ವಿಭಿನ್ನ ಪ್ರಯೋಜನಗಳನ್ನು ಹೊಂದಿವೆ. ಆದರೆ ಯಾವ […]

ಪ್ರಶಸ್ತಿ ವಿಜೇತ, ಗ್ರಾಮೀಣ ಸೊಗಡಿನ ಈ ಚಿತ್ರ ಫೆಬ್ರವರಿಯಲ್ಲಿ ತೆರೆಗೆ. ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಗೆಲುತ್ತಿದೆ. ಆ ಸಾಲಿಗೆ ಸೇರುವ ಗ್ರಾಮೀಣ ಸೊಗಡಿನ “ದೊಡ್ಡಹಟ್ಟಿ ಬೋರೇಗೌಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ರಾಜರಾಜೇಶ್ವರಿ ಕಂಬೈನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗಿದೆ.ನಾನು ಈ ಹಿಂದೆ “ತರ್ಲೆ ವಿಲೇಜ್”, “ಪರಸಂಗ” ಚಿತ್ರಗಳನ್ನು ನಿರ್ದೇಶಿಸಿದ್ದೆ. ಈಗ ಗ್ರಾಮೀಣ ಸೊಗಡಿನ “ದೊಡ್ಡಹಟ್ಟಿ ಬೋರೇಗೌಡ” ಚಿತ್ರವನ್ನು […]

Advertisement

Wordpress Social Share Plugin powered by Ultimatelysocial