ಸಿಂಧನೂರು ನಗರ ಪಿ ಎಸ್ ಐ ಸೌಮ್ಯ ಅವರು ವಕೀಲರು ಸಂಘ ಸದ್ಯಸರು ಶರಣಬಸವ ಅವರು ಒಂದು ಪ್ರಕರಣ ಸಂಬಂಧ ನಗರ ಪೊಲೀಸ್ ಠಾಣೆಗೆ ತೆರಳಿದ ಸಂದರ್ಭದಲ್ಲಿ ನಗರ ಪಿ ಎಸ್ ಐ ಅವರು ವಕೀಲರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಾಲ್ಲೂಕಿನ ವಕೀಲರು ಸಂಘ ಎಲ್ಲಾ ವಕೀಲರು ಅವರು ವಿರುದ್ಧ ದಾಖಲು ಕೂಡಲೇ ಪ್ರಕಾರಣ ದಾಖಲಿಸುವಂತೆ ಠಾಣೆ ಮುಂಭಾಗದಲ್ಲಿ ಅವರ ವಿರುದ್ಧ ಕ್ರಮ ಪ್ರತಿಭಟನೆ ನೆಡಸಿ ಕ್ರಮ ಕೈಗೊಳ್ಳುವಂತೆ […]

ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಬಿಜೆಪಿ ಪಕ್ಷದ ವತಿಯಿಂದ ಸಂಭ್ರಮಾಚಾರಣೆ , ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮ, ಭಾರತದ ಪ್ರಧಾನಿಗಳಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಜೈಕಾರ ಕೂಗುತ್ತ ಸಂಭ್ರಮಾಚಾರಣೆ, ಶ್ರೀನಿವಾಸಪುರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಸ್ ಎಲ್ ಎನ್ ಮಂಜುನಾಥ್ ನೇತೃತ್ವ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲಿದೆ, ಭಾರತದ ಪ್ರಧಾನಿಗಳು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳ ಆಡಳಿತವನ್ನು ಜನರು ಮೆಚ್ಚಿದ್ದಾರೆ, ಪಟ್ಟಣದಲ್ಲಿ […]

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೆಡಿಎಸ್ ಮುಖಂಡರಾದ ಮೆಹಬೂಬ್ ಖುರೇಶಿ ಅವರ 35ನೇ ಹುಟ್ಟು ಹಬ್ಬವನ್ನು ಬಹಳ ಅದ್ದೂರಿಯಾಗಿ ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ನ ರಾಜ್ಯ ಯುವ ಘಟಕ ಉಪಾಧ್ಯಕ್ಷರಾದ ರಾಜ ರಾಮಚಂದ್ರ ನಾಯಕ್ ಮಾತನಾಡಿ ಮೆಹಬೂಬ್ ಖುರೇಶಿ ಬಹಳ ಸರಳ ಸ್ವಭಾವದ ವ್ಯಕ್ತಿ ಇಂಥವರು ನಮ್ಮ ಪಕ್ಷದಲ್ಲಿ ಇರುವುದು ನಮಗೆ ಬಹಳ ಸಂತೋಷದ ವಿಷಯ ಇವರಿಗೆ ದೇವರು ಆರೋಗ್ಯ ಆಯಸ್ಸು ಕೊಟ್ಟು ಮುಂದಿನ ದಿನಮಾನಗಳಲ್ಲಿ ರಾಜಕೀಯದಲ್ಲಿ […]

ನಿನ್ನೆ ನಡೆದ ಪ್ರೀಮಿಯರ್ ಶೋ ನಲ್ಲೂ ಒಳ್ಳೆ ರೆಸ್ಪಾನ್ಸ್.. ಪ್ರಮೋದ್ ನಟನೆಯ ಬಾಂಡ್ ರವಿ ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ತೆರೆಗೆ ಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಹಿಂದೆ ನಾನು ವಿಶ್ವನಾಥ ಯುತ್ ಕಾಂಗ್ರೆಸ್ ನಲ್ಲಿ ಕೆಸಲ ಮಾಡಿದ್ವಿಸಂಪುಟದಲ್ಲಿ ಕೂಡ ವಿಶ್ವನಾಥ ನಾನು ಕೆಲಸ ಮಾಡಿದೇವೆಯಶಸ್ವಿನಿ ಯೋಜನೆ ಜಾರಿಗೆ ತಂದವರು ವಿಶ್ವನಾಥಆತ್ಮೀಯತೆ ಇಂದ ವಿಶ್ವನಾಥ ಅವರು ಇಂದು ನನ್ನ ಭೇಟಿ ಮಾಡಿದ್ದಾರೆಬಿಸಿ ಊಟ ಯೋಜನೆ ಜಾರಿ ಮಾಡಿದ್ದು ವಿಶ್ವನಾಥ್ಎಚ್.ವಿಶ್ವನಾಥ್ ಎಜುಕೇಶನ್ ಮಿನಿಸ್ಟರ್ ಇದ್ದಾಗ ಬಿಸಿ ಊಟ ಯೋಜನೆ ಜಾರಿ ಮಾಡಿದ್ರುಎಚ್.ವಿಶ್ವನಾಥ ಅವರನ್ನು ಹಾಡಿ ಹೊಗಳಿದ ಡಿಕೆಶಿ ಡಿ.ಕೆ ಶಿವಕುಮಾರ್ ಹೇಳಿಕೆ,ದುಬೈನ ಶಾರ್ಜಾಗೆ ಭೇಟಿ ಕೊಟ್ಟಿದ್ದೆಬಹಳ ವರ್ಷದ ನಂತ್ರ ಕೋರ್ಟ್ […]

ಗುಜರಾತ್ ಮಾದರಿ ರೀತಿ ಮುಂಬರುವ ಚುನಾವಣೆಯಲ್ಲಿ…ಬಿಜೆಪಿಯಿಂದ ಹಿರಿಯರಿಗೆ ಕೋಕ್ ಭಯ ಕಾಡ್ತಾ ಇದೆಯಾ ಎಂಬ ಪ್ರಶ್ನೆ ವಿಚಾರ..ಹೌದು, ಆ ರೀತಿ ಮಾಡ್ತಾರೆ ಅಂತಾನು ಇದೆ…ಮುಂದಿನ ದಿನದಲ್ಲಿ ಕಾದು ನೋಡಬೇಕು.ಅದನ್ನು ಯಾವ ರೀತಿ ಪರಿಣಾಮಕಾರಿಯಾಗಿ ಮಾಡ್ತಾರೆ ಅಂತ….ಹಿರಿಯರು ಇದಾರೆ ನಮ್ಮ ಹೈಕಮಾಂಡ್ ಇದೆ…ಅವರು ಅಂತಿಮ ತೀರ್ಮಾನ ಕೈಗೊಳ್ತಾರೆ ಎಂದ ಭೈರತಿ ಬಸವರಾಜ್…. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ನಟ ಅನಿರುಧ್ ಅವರನ್ನ 2 ವರ್ಷಗಳ ಕಾಲ ಕಿರುತೆರೆಯಿಂದ ದೂರವಿಡಬೇಕು ಎಂದು ನಿರ್ಧರಿಸಿ, ನಿರ್ಮಾಪಕರ ತಂಡ ಅವರನ್ನ ಬ್ಯಾನ್ ಮಾಡಿತ್ತು. ಇದಕ್ಕೆ ಅನಿರುಧ್ ಅಭಿಮಾನಿಗಳು ಸಿಟ್ಟಾಗಿದ್ದರು. ಜೊತೆ ಜೊತೆಯಲಿ ಸೀರಿಯಲ್ ನಿರ್ಮಾಪಕ ಹಾಗೂ ನಿರ್ದೇಶಕ ಆರೂರು ಜಗದೀಶ್ ವಿರುದ್ಧ ಗರಂ ಆಗಿದ್ದರು. ಇದಕ್ಕೆ ಬಲವಾದ ಕಾರಣಗಳನ್ನ ಪ್ರೆಸ್ ಮೀಟ್ ಮಾಡುವ ಮೂಲಕ ನಿರ್ಮಾಪಕರ ತಂಡ ವೀಕ್ಷಕರಿಗೆ ನೀಡಿತ್ತು. ಆದರೂ ಅನಿರುಧ್ ಅಭಿಮಾನಿಗಳ ಬೇಸರ ಕಡಿಮೆ ಆಗಿರಲಿಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಆರೂರು […]

ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್‌ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್‌ ನೀಡಿದರು. […]

ಇಂದು ಹಿಮಾಚಲ ಪ್ರದೇಶದ ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಬಲವಾದ ಪೈಪೋಟಿ ನಡೀತಾ ಇದೆ. ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಂ ಠಾಕೂರ್‌ ಗೆಲುವಿನ ನಗೆ ಬೀರಿದ್ದಾರೆ. ರಾಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೈರಾಮ್ ಠಾಕೂರ್, 24,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸದ್ಯಕ್ಕೆ ಬಿಜೆಪಿ 31 ಕ್ಷೇತ್ರ ಹಾಗೂ ಕಾಂಗ್ರೆಸ್‌ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ […]

ರಾಜ್‌ ಬಿ ಶೆಟ್ಟಿ ನಿರ್ದೇಶನದ 3 ನೇ ಚಿತ್ರ “ಸ್ವಾತಿ ಮುತ್ತಿನ ಮಳೆಹನಿಯೆ ” ಈಗಾಗಲೇ  ಟೈಟಲ್‌ ಅನೌನ್ಸ್‌ ಆಗದೆ. ಈ ಚಿತ್ರದ ಮೂಲಕ  ಸ್ಯಾಂಡಲ್ವುಡ್ನ ಮೋಹಕ ತಾರೆ ದಶಕಗಳ ಬಳಿಕ ಕಮ್‌ ಬ್ಯಾಕ್‌  ಮಾಡಲಿದ್ದಾರೆ  ಅನ್ನೋ ಮಾಹಿತಿ ಕೂಡ ಸಿಕ್ಕಿತ್ತು. ಇದರಿಂದ ರಮ್ಯಾ ಅಭಿಮಾನಿಗಳು ಬಹಳ ಖುಷಿಯಾಗಿದ್ದರು. ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹೌದು, ತಮ್ಮದೇ ಆದ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಘೋಷಣೆ ಮಾಡಿದ್ದ ನಟಿ […]

Advertisement

Wordpress Social Share Plugin powered by Ultimatelysocial