ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಶೆಟ್ಟಿ ಇವರಿಬ್ಬರ ಜೋಡಿಯ ಸ್ನೇಹ-ಪ್ರೀತಿಯ ಬಗ್ಗೆ ಬಿಗ್ ಬಾಸ್ ನೋಡುವ ಪ್ರತಿಯೊಬ್ಬರಿಗೂ ಗೊತ್ತೆ ಇದೆ. ಬಿಬಿಕೆ ಓಟಿಟಿ ಕನ್ನಡ 1ನೇ ಸೀಸನ್ ಅಲ್ಲಿ ವಿನ್ ಆದ ಈ ಜೋಡಿ ಜೊತೆಜೊತೆಯಾಗಿ ಬಿಗ್ ಬಾಸ್ ಕನ್ನಡ ಸೀಸನ್ ಒಂಭತ್ತಕ್ಕೆ ಗ್ರಾಂಡ್ ಆಗಿ ಎಂಟ್ರಿ ಕೊಟ್ಟಿತ್ತು. ಓಟಿಟಿಯಲ್ಲಿ ವಿನ್ ಆದ ಹಾಗೆಯೇ ಬಿಬಿಕೆ ಸೀಸನ್ 9 ರ ಫಿನಾಲೆವರೆಗೂ ಇವರಿಬ್ಬರೂ ಒಟ್ಟಿಗೆ ಇರ್ತಾರೆ ಅಂದುಕೊಂಡಿದ್ರು ವೀಕ್ಷಕರು. ಆದರೆ […]
ಬಾರ್ ಕೋಡ್ ಇಲ್ಲದ ಔಷಧವನ್ನ ಮಾರಾಟ ಮಾಡುವ ಹಾಗಿಲ್ಲ ಎಂದು ಕೇಂದ್ರ ಸ್ರಕಾರ ಸೂಚನೆ ನೀಡಿದೆ. ಇದೇ 2023ರ ಆಗಸ್ಟ್ 1 ರಿಂದ ಇದು ಅನ್ವಯವಾಗುತ್ತೆ. ಬಾರ್ ಕೋಡ್ ಅಳವಡಿಕೆ ಮಾಡುವುದರಿಂದ ಔಷಧದ ಅಧಿಕೃತತೆ ಮತ್ತು ಅದನ್ನು ಪತ್ತೆ ಹಚ್ಚಲು ನೆರವಾಗುತ್ತದೆ. ಈ ಕುರಿತು ಸ್ಪಷ್ಟವಾಗಿ ಆದೇಶ ಪಾಲಿಸಬೇಕು ಎಂದು ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಔಷಧದ ಅಧಿಕೃತತೆ ಮತ್ತು ಅದನ್ನು ಪತ್ತೆ ಹಚ್ಚಲು ನೆರವಾಗುತ್ತದೆ. ಈ ಕುರಿತು ಸ್ಪಷ್ಟವಾಗಿ […]
ಸ್ಯಾಂಡಲ್ಬುಡ್ನಲ್ಲಿ ಸ್ಟಾರ್ಸ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡೋದಕ್ಕೆ ಶುರುಮಾಡಿದ್ದಾರೆ. ಕನಸಿನ ರಾಣಿ ಮಾಲಾಶ್ರಿ ಅವರ ಮಗಳು ರಾಧನಾ ರಾಮ್ ದರ್ಶನ್ ಅವರ ಸಿನಿಮಾದ ಮೂಲಕ ತೆರೆಮೇಲೆ ಬರಲು ರೆಡಿಯಾಕ್ತಿದ್ದಾರೆ. ಇನ್ನೊಂದು ಕಡೆ ಲವ್ಲೀ ಸ್ಟಾರ್ ಪ್ರೇಮ್ ಮಗಳು ಡಾಲಿ ಧನಂಜಯ್ ಅವರ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಟಗರುಪಲ್ಯ “ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ತಯಾರಿಯಲ್ಲಿದ್ದಾರೆ. ಅದೇ ಲಿಸ್ಟ್ಗೆ ಈಗ ರಿಯಲ್ ಸ್ಟಾರ್ ಉಪೇಂದ್ರ ಅವರ ಮಗಳು ಐಶ್ವರ್ಯ ಉಪೇಂದ್ರ […]
ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿಬಂದ ಕಾಂತಾರ ಚಿತ್ರ ಇಡೀ ಕನ್ನಡ ಚಿತ್ರರಂಗದಲ್ಲೇ ದಾಖಲೆ ಮಾಡಿದ ಸಿನಿಮಾ. ಚಿತ್ರ ನೋಡಿದ ಪ್ರತಿಯೊಬ್ಬ ವೀಕ್ಷಕ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದ. ಎಲ್ಲದಕ್ಕಿಂತ ಹೆಚ್ಚಾಗಿ ರಿಷಬ್ ಶೆಟ್ಟಿ ಅದ್ಭುತ ಅಭಿನಯ ಹಾಡಿ ಕೊಂಡಾಡುತ್ತಿದ್ದಾರೆ. ಚಿತ್ರ ಕೂಡ ಇಡೀ ವಿಶ್ವದಾದ್ಯಂತ ತೆರೆಕಂಡು ಮುನ್ನುಗ್ಗುತ್ತಿದೆ ಎನ್ನಾವಾಗಲೇ ಚಿತ್ರತಂಡಕ್ಕೆ ಶಾಕ್ ನೀಡಿದ್ದು ಅಂದ್ರೆ ವರಾಹ ರೂಪಂ ಹಾಡನ್ನು ನಮ್ಮ ನವರಸಮ್ ಆಲ್ಬಂ ಹಾಡಿನ ಟ್ಯೂನ್ ಅನ್ನು […]
ಸ್ಯಾಂಡಲ್ವುಡ್ ನ ಬ್ಯೂಟಿಫುಲ್ ಹೀರೋಯಿನ್ ಹರಿಪ್ರಿಯಾ ಹಾಗೂ ಕಂಚಿನ ಕಂಠದ ನಟ ವಸಿಷ್ಠಸಿಂಹ ಇಬ್ಬರೂ ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಮದುವೆ ಪರ್ವ ಆರಂಭವಾದಂತೆ ಕಾಣಿಸ್ತಾಇದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಇಂಡಸ್ಟ್ರಿಯ ಹಲವಾರು ಜೋಡಿಗಳು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಯಾರಿಗೂ ಹೇಳದೇ, ಇನ್ನು ತಮ್ಮ ಪ್ರೀತಿಯ ಬಗ್ಗೆ ಒಂದು ಸುಳಿವೂ ನೀಡದೇ ವಸಿಷ್ಠ, ಹರಿಪ್ರಿಯಾ ನಿಶ್ಚಿತಾರ್ಥ ಮಾಡಿಕೊಂಡಿದ್ದು ಅಭಿಮಾನಿಗಳಿಗೆ ಖುಷಿಯ ಜೊತೆಗೆ ಶಾಕ್ ನೀಡಿದೆ. ಕೆಲದಿನಗಳ ಹಿಂದಷ್ಟೇ ದುಬೈ ಪ್ರವಾಸ […]
ಹಳ್ಳಿಕಡಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದತ್ತ ಪಯಣ ಬೆಳೆಸಿದೆ. ಸಿಲಿಕಾನ್ ಸಿಟಿಯಲ್ಲಿ ಇದೀಗ ಚಿರತೆಗಳ ಓಡಾಟ ಜೋರಾಗಿದೆ. ಬೆಂಗಳೂರಿನ (Bengaluru) ತುರಹಳ್ಳಿ ಫಾರೆಸ್ಟ್ನ ಸುತ್ತಾಮುತ್ತಾ ಸೇರಿದಂತೆ ನಾಲ್ಕು ಕಡೆ ಚಿರತೆ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಸರಿಸುಮಾರು 30-35 ಚಿರತೆಗಳಿದ್ದು, ಬನ್ನೇರುಘಟ್ಟದಲ್ಲಿ ಸುಮಾರು 40-45 ಚಿರತೆಗಳ ಓಡಾಟ ಇದೆ. ಬೆಂಗಳೂರು ನಗರದ ಸುತ್ತಮುತ್ತ ಚಿರತೆ ಓಡಾಟ ಹೆಚ್ಚಾಗಿದ್ದು ಜನರಲ್ಲಿ ಭೀತಿ ಶುರುವಾಗಿದೆ. ಈ ಹಿನ್ನಲೆ ಯಾರೂ ಕೂಡ ರಾತ್ರಿ ಹೊತ್ತು ಒಂಟಿಯಾಗಿ ಹೊರಗಡೆ […]
ದೇವಸ್ಥಾನಗಳ ಒಳ ಭಾಗದಲ್ಲಿ ಮೊಬೈಲ್ ಬಳಕೆ ನಿಷೇಧ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ ಇನ್ಮೇಲೆ ತಮಿಳುನಾಡಿನಲ್ಲಿ ಭಕ್ತರು ದೇವಸ್ಥಾನದ ಒಳಗಡೆ ಮೊಬೈಲ್ ಫೋನ್ ಬಳಸುವ ಹಾಗಿಲ್ಲ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ […]
ಕಲರ್ಸ್ ಕನ್ನಡ ಚಾನಲ್ನಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಧಾರಾವಾಹಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಪ್ರತಿ ಮನೆ ಮನೆ ಮಾತಾಗಿದ್ದ ಧಾರಾವಾಹಿಗಳಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವ ಧಾರಾವಾಹಿ ಅಗ್ನಿಸಾಕ್ಷಿ. ಈ ಸೀರಿಯಲ್ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಧಾರಾವಾಹಿಯಲ್ಲಿ ಬರುವ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆದ್ದಿತ್ತು. 7 ವರ್ಷಗಳಲ್ಲಿ ಕೆಲವೊಂದು ಪಾತ್ರಧಾರಿಗಳನ್ನ ಬದಲಿಸಿದರಾದರೂ ಮತ್ತೆ ಬಂದ ಪಾತ್ರಧಾರಿಗಳನ್ನ ಜನ ಅಷ್ಟೇ ಪ್ರೀತಿಯಿಂದ ಮೆಚ್ಚಿಕೊಂಡ್ರು. ಮುಖ್ಯವಾಗಿ ಧಾರಾವಾಹಿಯಲ್ಲಿ ವಿಲನ್ಪಾತ್ರಧಾರಿಯಾಗಿದ್ದ ಚಂದ್ರಿಕಾ ಪಾತ್ರ […]
ಬಿಜೆಪಿ ಕಾರ್ಯಕ್ರಮದಲ್ಲಿ ರೌಡಿಶೀಟರ್ ಸುನೀಲ ಕಾಣಿಸಕೊಂಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವಾಗಲೇ, ವಸತಿ ಸಚಿವ ವಿ.ಸೋಮಣ್ಣ ಮನೆಯಲ್ಲಿರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಪ್ರತ್ಯಕ್ಷನಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯದ್ದು ಗೂಂಡಾ ರಾಜಕಾರಣ ಹಾಗಾಗಿ ಫೈಟರ್ ರವಿಯನ್ನ ಬಿಜೆಪಿಗೆ ಸೇರಿಸಿಕೊಂಡಿದ್ದಾರೆ ಎಂದು ಬಿಜೆಪಿ ಬಗ್ಗೆ ಕಾಂಗ್ರೆಸ್ಸಿಗರು ಕೇವಲವಾಗಿ ಮಾತನಾಡಿದ್ದರು. ಇದಕ್ಕೆ ಕಂದಾಯ ಸಚಿವ ಆರ್ ಅಶೋಕ್ ಗರಂ ಆಗಿದ್ದು ರೌಡಿಗಳಿಗೆ ಬಿಜೆಪಿ ಎಂದೂ ಬೆಂಬಲಿಸಿಲ್ಲ. ಫೈಟರ್ ರವಿ ಬಿಜೆಪಿ ಸೇರಿದ್ದು ನಮ್ಮ ಗಮನಕ್ಕೆ […]
ಕೇಸರಿ ಪಾಳಯದಲ್ಲಿ ಶುರುವಾಗಿದೆ ರೌಡಿಗಳ ರಾಜ್ಯಭಾರ..! ಶಿಸ್ತಿನ ಪಕ್ಷ ಅಂತ ಹೇಳುವ ಬಿಜೆಪಿಯಲ್ಲಿ ಈಗ ರೌಡಿ ದುನಿಯಾ..! ಬಿಜೆಪಿ ಸೇರ್ಪಡೆಗೆ ಹಲವು ದಿನಗಳಿಂದ ಸೈಲೆಂಟ್ ಸುನೀಲನ ತಯಾರಿ ಭಾನುವಾರ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್ ಜೊತೆ ವೇದಿಕೆಯಲ್ಲಿದ್ದ ಇದೀಗ ರಾಜ್ಯಸಭಾ ಸದಸ್ಯ ಜಗ್ಗೇಶ್ ಜೊತೆ ಇರುವ ಫೋಟೋ ವೈರಲ್ ಸುನೀಲ ಮೀಟ್ಸ್ ಜಗ್ಗೇಶ್ ಎಕ್ಸ್ ಕ್ಲೂಸಿವ್ ಪೋಟೋ ಜಗ್ಗೇಶ್ಗೆ ಬೃಹತ್ ಹಾರ ಹಾಕಿ ಫೋಟೋಗೆ ಪೋಸ್ ಕೊಟ್ಟಿರುವ ಸುನೀಲ […]