ಬಿಜೆಪಿ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸಂಸದ ಜಿ.ಎಸ್. ಬಸವರಾಜು. ಶಾಸಕ ಜಿ ಬಿ ಜ್ಯೋತಿ ಗಣೇಶ್ ಮಾಜಿ ಸಂಸದ ಮುದ್ದಹನುಮೇಗೌಡರ ನೇತೃತ್ವದಲ್ಲಿ ನೇಡೆದ ಪತ್ರಿಕಾ ಗೋಷ್ಠಿ. ಜಿ ಕೆ ಶ್ರೀನಿವಾಸ್ ಸ್ವಂತಂತ್ರ ಅಭ್ಯರ್ಥಿ ಆಗಿ ಉಮೇದುವರಿಕೆ ಸಲ್ಲಿಸಿದ್ದರು ಆದರೆ ಬಿಜೆಪಿಗೆ ಬೆಂಬಲ ಸೂಚಿಸಿ ವಾಪಾಸ್ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ಹೇಳಿದರು. ನಾನು ಪ್ರಾಮಾಣಿಕ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದೇನೆ ಅದರಂತೆ ಮೋದಿ ನಾಯಕತ್ವ ಹಾಗೂ ಬಿಜೆಪಿಯನ್ನು […]

ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟ. ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ,  ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ, ಪ್ರಶ್ನೆ ಪತ್ರಿಕೆಗಳ ಮೌಲ್ಯ ಮಾಪನ ಏ.24ರಿಂದ ಆರಂಭ.  ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಬೇಕಾದ ಶಿಕ್ಷಕರಿಗೆ ಈಗಾಗಲೇ ಮಂಡಳಿ ಆದೇಶ ಕಳುಹಿಸಿದ್ದು ಶೀಘ್ರವೇ ಈ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಿದೆ. ಆದಷ್ಟು ಬೇಗ ಎಸ್.ಎಸ್. ಎಲ್ಸಿ […]

ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಹಿನ್ನೆಲೆ, ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..!  ಭ್ರಷ್ಟ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು,  ಗಂಗಾಧರಯ್ಯ ಎಂಬ ಬಿಬಿಎಂಪಿ ಅಧಿಕಾರಿ ಮನೆ ಮೇಲೆ ದಾಳಿ,  ಬಿಬಿಎಂಪಿ ಯಲ್ಲಿ ಎಡಿಟಿಪಿಯಾಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರಯ್ಯ, ಅವ್ರ ಯಲಹಂಕದ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಗೆ ಬಗ್ಗೆ ಬಂದ ದೂರುಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡುತ್ತಿರೋ ಲೋಕಾಯುಕ್ತ ಅಧಿಕಾರಿಗಳು,  […]

ಬಿಜೆಪಿಯಲ್ಲಿ ಪ್ರಮೋದ್‌ ಮಧ್ವರಾಜ್‌ಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಡಿಕೆಶಿ ಟೀಕೆ ವಿಚಾರ, ಪ್ರಮೋದ್ ಮಧ್ವರಾಜ್ ಬಿಜೆಪಿಯಲ್ಲಿ ಮೀನಿಗೆ ಗಾಳ ಹಾಕಿ ಕೂರಬೇಕು ಎಂಬ ಡಿಕೆಶಿ ಲೇವಡಿ,  ಡಿಕೆಶಿ ಲೇವಡಿಗೆ ಪ್ರಮೋದ್ ಮಧ್ವರಾಜ್ ತಿರುಗೇಟು,  ಡಿಕೆಶಿ ತಮ್ಮ ರಾಜಕೀಯ ಜೀವನ ಪ್ರಾರಂಭ ಮಾಡಿದಾಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು, ಈಗ ಡಿಕೆಶಿ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನನಗೆ ಚೆನ್ನಾಗಿ ಗೊತ್ತು.  ಮೀನನ್ನು ಗಾಳ ಹಾಕಿ ಮಾಡುವ ಕಾಯಕ ಪ್ರಾಮಾಣಿಕ ಕಾಯಕ,  […]

ಬೆಂಗಳೂರು: ಏ.24. ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ 94 ನೇ ಜನ್ಮ ಜಯಂತಿಯ ಅಂಗವಾಗಿ ಅವರ ಸ್ಮಾರಕಕ್ಕೆ […]

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 8 ವರ್ಷ ಅವಧಿಯ ದೇಶದಲ್ಲಿ ಅಭಿವೃದ್ಧಿಯ ನಾಗಾಲೋಟ ಆರಂಭವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಹೇಳಿದರು. ಯಲಬುರ್ಗಾ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಸಾಧನೆ ಪ್ರಣಾಳಿಕೆ ಪುಸ್ತಕ ಹಾಗೂ ತಮ್ಮ ಐದು ವರ್ಷಗಳ ಅಭಿವೃದ್ಧಿ ಕಾರ್ಯಗಳ ಸಾಧನೆ ಮುನ್ನೋಟ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಹರಿಶ್ಚಂದ್ರ ಬಂದರು ಕೃಷ್ಣನೀರು ಯಲಬುರ್ಗಾ ಕ್ಷೇತ್ರಕ್ಕೆ ಬರುವುದಿಲ್ಲ ನೀರಾವರಿಯ ಅಡಿಗಲ್ಲು ಅಲ್ಲ ಅಡ್ಡಗಲ್ಲು […]

ಸೂಕ್ಷ್ಮ ಜಿದ್ದಾಜಿದ್ದಿನ ಕ್ಷೇತ್ರವಾದ ಸುರಪುರ ವಿಧಾನಸಭಾ ಕ್ಷೇತ್ರದಿಂದ ನರಸಿಂಹ ನಾಯಕ ರಾಜುಗೌಡ ರವರು ಮತ್ತೊಮ್ಮೆ ೪ನೆಯ ಬಾರಿಗೆ ಶಾಸಕರಾಗಲೆಂದು ಸುಮಾರು ೧೬ ಕಿಲೋಮೀಟರ್ ವರೆಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ಇಬ್ಬರು ಯುವಕರು ಅಭಿಮಾನ ಮೆರೆದಿದ್ದಾರೆ. ಸುರಪುರ ತಾಲೂಕಿನ ಕರ್ನಾಳ ಗ್ರಾಮದ ಯುವಕ ಮಲ್ಲನಗೌಡ ಪೊಲೀಸ್ ಪಾಟೀಲ್ ಹಾಗೂ ಭೀಮಣ್ಣ ನಾಗುಂಡಿ ಎನ್ನುವ ಇಬ್ಬರು ಯುವಕರು ಸುಡುವ ಬಿಸಿಲಿನಲ್ಲಿ ಸುಮಾರು 16 ಕಿಲೋಮೀಟರ್ ವರೆಗೆ ದೀಡ ನಮಸ್ಕಾರ ನಮಸ್ಕಾರ […]

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ […]

ಶರಣರ ನಾಡು ಬಸವಕಲ್ಯಾಣಲ್ಲಿ ಹೆಚ್ಚಾದ ಹಿಂದಿ  ಹೇರಿಕೆ ಹಿನ್ನೆಲೆಯಲ್ಲಿ, ಕನ್ನಡ ಪರ ಸಂಘಟನೆಗಳಿಂದ ಖಡಕ್ ಎಚ್ಚರಿಕೆ. ಡಾ.ವಿಷ್ಣು ಸೇನಾ ಸಮಿತಿ ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕ ವತಿಯಿಂದ ಹಿಂದಿ ಹೆರಿಕೆಗೆ ತಿವ್ರ ವಿರೊಧ, ವಚನ ಸಾಹಿತ್ಯ ರಚನೆಯಾದ ಶರಣರ ಭೂಮಿಯಲ್ಲಿ ಹಿಂದಿ  ಹೇರಿಕೆಯಾಗುತ್ತಿರುವುದು ವಿಪರ್ಯಾಸದ ಸಂಗತಿ,ಇಲ್ಲಿನ ರಾಜಕಾರಣಿಗಳು ಹಾಗು ಜನತೆ ಹಿಂದಿ ಮಾತನಾಡುವುದನ್ನು ಬಿಟ್ಟು ಕನ್ನಡವನ್ನು ಬಳಸಬೆಕು. ನಾವು ಹಿಂದಿ ಭಾಷೆಯನ್ನು ದ್ವೆಷಿಸುತ್ತಿಲ್ಲ ಹಿಂದಿ  ಹೇರಿಕೆಯನ್ನು ವಿರೊಧಿಸುತ್ತಿದ್ಧೆವೆ, […]

ಶಹಾಪುರ ಮತಕ್ಷೇತ್ರದ ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ಭೀಮರಾಯನ ಗುಡಿಯ ಬಾಪುಗೌಡ ಸರ್ಕಲ್ ಮಾರ್ಗವಾಗಿ ಎಲ್ಫೆಡ್ ಗ್ರೌಂಡ್ ಮತ್ತು ರಿಕ್ವೆಸ್ಟ್ ಟಾಪಿಗೆ ತಲುಪಿತು. ಪಥಸಂಚಲನದ ನೇತೃತ್ವ ವಹಿಸಿ ಮಾತನಾಡಿದ ಸಿಪಿಐ ವಿಜಯಕುಮಾರ ಬಿರಾದಾರ, ಮತದಾರರು ನಿರ್ಭಯವಾಗಿ ಮತ ಮಾಡಿ ಯಾವುದೇ ಆಯುಷ್ಯಕ್ಕೆ ಒಳಗಾಗದೆ ಮತ ಚಲಾಯಿಸಿ ನಿಮ್ಮ ಜೊತೆ ನಾವಿದ್ದೇವೆ ಯಾವುದೇ ಕಾರಣಕ್ಕೂ ಹೆದರೋ ಅವಕಾಶವಿಲ್ಲ ಹೆಚ್ಚಿನ ಮಾಹಿತಿಗಾಗಿ 112 ಕರೆ ಮಾಡಿ ಹೇಳಿದರು. ಈ ಸಂದರ್ಭದಲ್ಲಿ ಪಿಎಸ್ಐಗಳಾದ […]

Advertisement

Wordpress Social Share Plugin powered by Ultimatelysocial