ರಾಮಾಯಣದಲ್ಲಿ ಸೀತೆಯನ್ನು ಅಪಹರಿಸಿ ಇಡಲಾಗಿದ್ದ ಗ್ರಾಮದಲ್ಲಿ ನಿರ್ಮಾಣವಾಗಿರುವ ಸೀತಾ ಮಂದಿರದಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ವಿಶೇಷ ಕಲ್ಲನ್ನು ನೀಡಲಾಗಿದೆ ಎಂದು ಕೊಲಂಬೊದಲ್ಲಿರುವ ಭಾರತ ವಿದೇಶಾಂಗ ಇಲಾಖೆ ಟ್ವೀಟ್ ಮಾಡಿದೆ.
ರಾಮಮಂದಿರ ನಿರ್ಮಾಣಕ್ಕೆ ಎಲಿಯಾದಿಂದ ಸೀತಾ ಕಲ್ಲನ್ನು ನೀಡುತ್ತಿದ್ದು, ಇದು ಭಾರತ ಹಾಗೂ ಶ್ರೀಲಂಕಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲಿದೆ.
ಇದನ್ನೂ ಓದಿ: ಈ ದೇಶವೇ ನೋಡಿ ಅತ್ಯಂತ ಸಂತೋಷ ಭರಿತ ರಾಷ್ಟ್ರ.!