ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಆಯುರ್ವೇದಿಕ್ ವೈದ್ಯಾದಿಕಾರಿ.

ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಆಯುರ್ವೇದಿಕ್ ವೈದ್ಯಾದಿಕಾರಿ

ಯುನಾನಿ ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ಅಕ್ರಮವಾಗಿ ಸಾಗಾಟ ಮಾಡುವಾಗ
ಸಿಕ್ಕಿಬಿದ್ದ ವೈದ್ಯಾಧಿಕಾರಿ

ತಹೇರಾ ಎಂಬ ಆಯುರ್ವೇದಿಕ್ ವೈದ್ಯಾಧಿಕಾರಿ‌ ಅಕ್ರಮವಾಗಿ ಔಷಧಿಗಳನ್ನು ಸಾಗಾಟ ಆರೋಪ

ಅಕ್ರಮವಾಗಿ ಸಾಗಾಟ ಮಾಡುವಾಗ ಗ್ರಾಮಸ್ಥರ ಎದುರಿಗೆ ಸಿಕ್ಕಿಬಿದ್ದ ವೈದ್ಯಾಧಿಕಾರಿ‌

ಬೀದರ್ ತಾಲೂಕಿನ ಗೋರನಳ್ಳಿ ಗ್ರಾಮದ ಯುನಾನಿ ಆಯುಷ್ಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ‌

ರವಿವಾರ ಸರ್ಕಾರಿ ರಜೆ ಇದ್ದರೂ ಕಾರಿನಲ್ಲಿ ಔಷಧಿಗಳನ್ನು ತೆಗೆದುಕೊಂಡು ಹೋಗುವಾಗ ಅನುಮಾನಗೊಂಡ ಗ್ರಾಮಸ್ಥರು

ಗ್ರಾಮಸ್ಥರ‌ ಪ್ರಶ್ನೆಗೆ ಸರಿಯಾದ ಉತ್ತರ ಕೊಡದ ವೈದ್ಯಾಧಿಕಾರಿ‌

ಈ ವೇಳೆ ವೈದ್ಯಾಧಿಕಾರಿ‌ಯನ್ನು ತರಾಟೆ ತೆಗೆದುಕೊಂಡ ಗ್ರಾಮಸ್ಥರು

ಬಳಿಕ ಗಾಂದಿಗಾಂಜ್ ಪೊಲೀಸ್ ಠಾಣೆಗೆ ಕಾರು ಸಮೇತ ಬಂದ ಗ್ರಾಮಸ್ಥರು

ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ ಗ್ರಾಮಸ್ಥರು

ವೈದ್ಯಾಧಿಕಾರಿಗಳ ಮೇಲೆ ಗಾಂಧಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದನೆ.

Tue Jan 17 , 2023
ನಟನೆ ಬಿಟ್ಟು ಹೆಣ್ಣುಮಕ್ಕಳನ್ನು ಬಳಸಿಕೊಂಡು ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್   ನಟ ಈಗ ಅರೆಸ್ಟ್   ಆಗಿದ್ದಾರೆ. ಲೊಕ್ಯಾಂಟೋ ಆಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು   ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ. ಹೆಣ್ಣುಮಕ್ಕಳನ್ನು ಬಳಸಿಕೊಂಡು ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ನ […]

Advertisement

Wordpress Social Share Plugin powered by Ultimatelysocial