ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ…

ಬೆಂಗಳೂರು:ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮೇ 16ರಂದು (ಸೋಮವಾರ) ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.

ಈ ಕುರಿತು ಪಾಲಿಕೆ ಪ್ರಕಟಣೆ ಹೊರಡಿಸಿದ್ದು, ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಬದಿ ಬಿದ್ದಿದ್ದ ದ್ರಾಕ್ಷಿಗಾಗಿ ಮುಗಿಬಿದ್ದ ಜನರು.!

Sun May 15 , 2022
  ಮಂಡ್ಯ: ಯಾವುದೇ ವಸ್ತು ರಸ್ತೆಯಲ್ಲಿ ಬಿದ್ದಿದ್ದಾಗ ಎತ್ತಿಕೊಳ್ಳೋದಕ್ಕೆ ಹಿಂದೆ ಮುಂದೆ ನೋಡೋ ಜನರು ಮಾತ್ರ, ರಸ್ತೆ ಪಕ್ಕದಲ್ಲಿ ಬಿದ್ದಿದ್ದ ರಾಶಿ ರಾಶಿ ದ್ರಾಕ್ಷಿಯನ್ನು ನನಗೂ ಬೇಕು.. ನನಗೂ ಬೇಕು ಎಂಬುದಾಗಿ ನಾ ಮುಂದು, ತಾ ಮುಂದು ಎನ್ನುವಂತೆ ಮುಗಿಬಿದ್ದು ಬಾಚಿಕೊಂಡು ಹೋಗಿರೋ ಘಟನೆ, ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್ ಗೇಟ್ ಬಳಿಯ ರಸ್ತೆಯ ಪಕ್ಕದಲ್ಲಿಯೇ ರಾಶಿ ರಾಶಿ ದ್ರಾಕ್ಷಿಯನ್ನು ಯಾರೋ ಸುರಿದು ಹೋಗಿದ್ದರು. ಹೀಗೆ ರಸ್ತೆಯ […]

Advertisement

Wordpress Social Share Plugin powered by Ultimatelysocial