ಬ್ಯಾಟರಾಯನಪುರದ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಕ,

ಬೆಂಗಳೂರು : ನಗರದ ಬ್ಯಾಟರಾಯನಪುರದ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್‌ ರಂಗನಾಥ್‌ ಕಚೇರಿಯಲ್ಲಿ ಎಸಿ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಇದು 3ನೇ ಮಹಡಿಯಲ್ಲಿದೆ.

ಇನ್ನು ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಅಮೃತಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ನಾಯಕರೆಲ್ಲರೂ ಜೈಲಿನಲ್ಲಿರಬೇಕಾದವರು:

Sat Apr 16 , 2022
  ಮಂಗಳೂರು, ಏಪ್ರಿಲ್ 15: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ ಆಗುತ್ತಿದೆ. ಮೊದಲು ತನಿಖೆಗೆ ಒತ್ತಾಯ ಮಾಡ್ಡಿದ್ದೇ ಕೆ.ಎಸ್. ಈಶ್ವರಪ್ಪನವರು. ತನಿಖೆಗೆ ಸಹಕರಿಸುವ ನೆಲೆಯಲ್ಲಿ ಯಾರಿಗೂ ಮುಜುಗರ ಆಗಬಾರದೆಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಅಂತಾ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. […]

Advertisement

Wordpress Social Share Plugin powered by Ultimatelysocial