ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಮುಖ್ಯ ಮಾಹಿತಿ

 

ತುಮಕೂರು: ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿದ ಅವರು, ವ್ಯಾಕ್ಸಿನ್ ಹಾಕಿರುವುದರಿಂದ ನಾಲ್ಕನೇ ಎದುರಿಸಲು ಅನುಕೂಲವಾಗಿದೆ.

ಅದೇ ಧೈರ್ಯದ ಮೇಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಯಾವ ದೃಷ್ಟಿಯಲ್ಲಿ ಹೇಳಿದ್ದಾರೆಯೋ ನನಗೆ ಗೊತ್ತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಿ ಕಾಶ್ಮೀರಿ ಫೈಲ್ಸ್​ ಚಿತ್ರದ ಎಫೆಕ್ಟ್​: ಕಾ!

Sun May 1 , 2022
  ಬೆಂಗಳೂರು: ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್​ ಚಿತ್ರ ತೋರಿಸಿಕೊಟ್ಟಿತು. ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು. ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ ಅಲ್ಲಿಂದ ವಲಸೆಯಾಗಿ ಬಂದ ಸಾವಿರಾರು ಕಾಶ್ಮೀರಿ ಪಂಡಿತರು ದೇಶದ ವಿವಿಧ ಭಾಗಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂತಹ ಕಾಶ್ಮೀರಿ ಪಂಡಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಅಂಬಿಕಾ […]

Advertisement

Wordpress Social Share Plugin powered by Ultimatelysocial