ಕೃಷಿ ಇಲಾಖೆ-ಜಲಾನಯನ ಇಲಾಖೆಯಿಂದ ಕೋಟಿ ವೃಕ್ಷ ಆಂದೋಲನ

ಕೃಷಿ ಇಲಾಖೆ, ಜಲಾನಯನ ಇಲಾಖೆಯಿಂದ ಇದೇ ಮೊದಲ ಬಾರಿಗರ ಜೂನ್ 5ರಂದು “ಕೋಟಿ ವೃಕ್ಷ ಆಂದೋಲನ” ವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತುಮಕೂರಿನಲ್ಲಿ ಕೋಟಿವೃಕ್ಷ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಂದೋಲನಕ್ಕೆ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲರು ಚಾಲನೆ ನೀಡಲಿದ್ದಾರೆ.

ಅಂದು ರಾಜ್ಯದ ಎಲ್ಲಾ ಕೃಷಿ ಇಲಾಖೆ ಆವರಣ,ರೈತರ ಬದು ಹೊಲಗಳಲ್ಲಿ ಎಲ್ಲಾ ಸರ್ಕಾರಿ ಇಲಾಖೆ ಆವರಣಗಳಲ್ಲಿ ಸಸಿ ನೆಡುವ ಮೂಲಕ ಪರಿಸರ ಪ್ರೇಮ ಕಾಳಜಿಯನ್ನು ವ್ಯಕ್ತಪಡಿಸಬೇಕು.ಸಸಿಗಳನ್ನು ಬರಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಡಿಲಿಮಿಟೇಷನ್ ಬಿಜೆಪಿ ಲಾಭ- ಕಾಂಗ್ರೆಸ್‌ಗೆ ಸ್ಟ್ರೋಕ್..!

Fri Jun 3 , 2022
  ಬೆಂಗಳೂರು, ಜೂ. 3: ಬಿಬಿಎಂಪಿ ವಾರ್ಡ್ ವಿಂಗಡಣೆೆ ವೇಳೆ ಬಿಜೆಪಿಗೆ ಬಂಪರ್ ಲಾಭವಾಗುವ ನಿರೀಕ್ಷೆಯಿದೆ ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಹೆಚ್ಚಿನ ವಾರ್ಡ್ ವಿಂಗಡಣೆ ಮಾಡಿ ವಾರ್ಡ್ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಬಿಬಿಎಂಪಿ ವಾರ್ಡ್ ಮರುವಿಂಗಡಣಾ ಕರಡು ವರದಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಅಘಾತ ಎದುರಾಗಿದೆ. ತಮ್ಮ ಶಾಸಕರ ಬಲ ಇರುವ ಕಡೆ ವಾರ್ಡ್ ಹೆಚ್ಚಿಸಿ ಬಿಬಿಎಂಪಿಯಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವ ಮಾಸ್ಟರ್ ಪ್ಲಾನ್ ಮಾಡಲಾಗಿದೆ. ಬಿಬಿಎಂಪಿ ಗದ್ದುಗೆಯ ಗುುದ್ದಾಟಕ್ಕೂ […]

Advertisement

Wordpress Social Share Plugin powered by Ultimatelysocial