ರ್ಯಾಲಿ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಡಿಪಿಆರ್ಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ.
ಇದರಿಂದಾಗಿ ಹುಬ್ಬಳ್ಳಿಯ ನೆಹರೂ ಮೈದಾನದಿಂದ ಅಭಿನಂದನಾ ರ್ಯಾಲಿ.
ಮಹದಾಯಿಗಾಗಿ ನಾಳೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡ ಕಾಂಗ್ರೆಸ್.
ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ಮಾಡುವ ಒಂದು ದಿನದ ಮುಂಚೆಯೆ ಬಿಜೆಪಿಯಿಂದ ಅಭಿನಂದನಾ ರ್ಯಾಲಿ.
ನೆಹರು ಮೈದಾನದಲ್ಲಿ 50 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಿ ಪ್ರತಿಭಟನಾ ರ್ಯಾಲಿ ನಡೆಸಲಿರುವ ಕಾಂಗ್ರೆಸ್.
ಈಗ ಇದೇ ಮೈದಾನದಿಂದ ಅಭಿನಂದನಾ ರ್ಯಾಲಿ ಆರಂಭಿಸಿದ ಬಿಜೆಪಿ.
ನೆಹರು ಮೈದಾನದಿಂದ ಚೆನ್ನಮ್ಮ ವೃತ್ತದ ವರೆಗೂ ನಡೆದ ರ್ಯಾಲಿ.
ರ್ಯಾಲಿ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಸಿಎಮ್ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಅಮಿತ್ ಷಾ, ಪ್ರಹ್ಲಾದ ಜೋಶಿ ಪರ ಘೋಷಣೆ ಹಾಕಿದ ಬಿಜೆಪಿ ಕಾರ್ಯಕರ್ತರು.
ಕಾಂಗ್ರೆಸ್ ಟಕ್ಕರ್ ಕೊಡಲು ಮುಂದಾದ ಬಿಜೆಪಿ.
ಅಭಿನಂದನಾ ರ್ಯಾಲಿಯಲ್ಲಿ ಸಚಿವರು, ಶಾಸಕರು, ಪಾಲಿಕೆ ಚುನಾಯಿತ ಪ್ರತಿನಿಧಿಗಳು ಭಾಗಿ.
ಹೊಸ ವರ್ಷದ ಸಂಭ್ರಮಾಚರಣೆಗೆ ಅಭಿನಂದನಾ ರ್ಯಾಲಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada