ರಾಜ್ಯಕ್ಕೂ ಒಳ್ಳೆಯ ಸುದ್ದಿ,ಬಿಜೆಪಿಗೆ ಅಮೃತ ಕಾಲ ಶುರು: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ನಾಲ್ಕು ರಾಜ್ಯಗಳ ಉಳಿಸಿಕೊಂಡಿದ್ದೇವೆ.ಅಮೃತ ಕಾಲ ಶುರುವಾಗಿದೆ ಎಂದು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಅವರು, ಅಮೃತ ಕಾಲ ಪುನರಾವರ್ತನೆ ಆಗಿದೆ .ಡಬಲ್ ಇಂಜಿನ್ ಸರ್ಕಾರ ಬೇಕು ಎಂದು ತೀರ್ಮಾನಿಸಿದ್ದಾರೆ .ಪಂಜಾಬ್ ನಲ್ಲಿ ನಾವು ಗೆಲುವು ನಿರೀಕ್ಷೆ ಮಾಡಿರಲಿಲ್ಲ .ಜಾತಿ ಒಲೈಕೆ ಮಾಡುವ ಕಾಂಗ್ರೆಸ್ ಗೆ ಜನರು ಪಾಠ ಕಲಿಸಿದ್ದಾರೆ ಎಂದು ಹೇಳಿದರು.ನಮ್ಮ ರಾಜ್ಯಕ್ಕೂ ಒಳ್ಳೆಯ ಸುದ್ದಿ ಇದು 2023 ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿಎಂ ಬದಲಾವಣೆ ಅನ್ನೋದೆಲ್ಲಾ ಆಗಲ್ಲ.ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರ್.ಸಿ.ಹಿರೇಮಠ

Thu Mar 10 , 2022
ಈ ದಿನ ನಮ್ಮ ಕನ್ನಡ ಸಾಹಿತ್ಯ ಕ್ಷೇತ್ರದ ಪ್ರಮುಖ ಸಂಶೋಧಕ ಶರಣ ಸಂಸ್ಕೃತಿಯ ಚಿಂತಕ ಆರ್.ಸಿ.ಹಿರೇಮಠ ಅವರ ಜನುಮ ದಿನ. ಅವರ ಕುರಿತ ಈ ಮುಂದಿನ ಮಾಹಿತಿಯ ಮೂಲಕ ಅವರಿಗೆ ನನ್ನ ಈ ನುಡಿ ನಮನಗಳು ಡಾ. ಆರ್.ಸಿ. ಹಿರೇಮಠ (೧೫.೦೧.೧೯೨೦, ೦೩.೧೧.೧೯೯೮) ಪ್ರಾಧ್ಯಾಪಕ, ಕುಲಪತಿ, ಲೇಖಕ , ಸಂಶೋಧಕ, ಭಾಷಾವಿಜ್ಞಾನಿ, ಶರಣ ಸಂಸ್ಕೃತಿಯ ಚಿಂತಕರೆನಿಸಿದ್ದ ಹಿರೇಮಠ ರವರು ಹುಟ್ಟಿದ್ದು ಧಾರವಾಡ ಜಿಲ್ಲೆಯ ರೋಣ ತಾಲ್ಲೂಕಿನ ಕುರುಡಗಿ ಎಂಬ ಸಣ್ಣ […]

Advertisement

Wordpress Social Share Plugin powered by Ultimatelysocial