ಬಿಜೆಪಿಯಲ ರಾಜಕೀಯಕ್ಕೆ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿನ ಬಣ ರಾಜಕೀಯಕ್ಕೆ ಬೇಸತ್ತು ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ  ಎಂದು ಹಿರಿಯ ಮುಖಂಡ ಉದ್ದನೂರು ಮಹದೇವ ಪ್ರಸಾದ್  ಹೇಳಿದರು. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರೆದ ಜೆಡಿಎಸ್ ಸೇರ್ಪಡೆ ಪಕ್ಷ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು  ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಅವರ ಪುತ್ರ ಪ್ರೀತಮ್ ನಾಗಪ್ಪ ಮುಖಂಡರ ಜೊತೆ ವಿಶ್ವಾಸ ಗಳಿಸುವಲ್ಲಿ  ವಿಫಲರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳದೆ  ಇರುವುದರಿಂದ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ. ಇದುವರೆಗೂ ನಡೆದ ಎಲ್ಲ ಚುನಾವಣೆಗಳಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಪುತ್ರನ ನಾಯಕತ್ವದಲ್ಲಿ ನಡೆದ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ .ನಾನೂ ಸಹ ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಿ  ಸೋಲು ಕಂಡಿದ್ದೇನೆ.ಈ ಹಿನ್ನೆಲೆ ನನ್ನ ರಾಜಕೀಯ ಬೆಳವಣಿಗೆಗಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದೇನೆ  ಹೊರತು ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕೊನೆಗೂ ಶಿವರಾಜ್‌ಕುಮಾರ್‌ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ.

Mon Jun 6 , 2022
  ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಬೈರಾಗಿ ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ. ಶಿವಣ್ಣ ನಟನೆಯ ‘ಬೈರಾಗಿ’ ಚಿತ್ರ ಜುಲೈ 1ರಂದು ತೆರೆಕಾಣುತ್ತಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. 2022ರಲ್ಲಿ ಬಿಡುಗಡೆಯಾಗುತ್ತಿರುವ ಶಿವರಾಜ್‌ ಕುಮಾರ್‌ ಅವರ ಮೊದಲ ಚಿತ್ರ ಕೂಡಾ ಇದಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್‌, ಸ್ಟಿಲ್ಸ್‌ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿಸಿದೆ ಇನ್ನು, ಈಗಾಗಲೇ ಚಿತ್ರದ ‘ರಿದಮ್‌ ಆಫ್ ಶಿವಪ್ಪ’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ […]

Advertisement

Wordpress Social Share Plugin powered by Ultimatelysocial