ತಿಪ್ಪೆ ಗುಂಡಿಯಲ್ಲಿ ಅನಾಥ ಹೆಣ್ಣು ಶಿಶು ಪತ್ತೆ

ತಿಪ್ಪೆ ಗುಂಡಿಯಲ್ಲಿ ಅನಾಥ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ…. ನವಜಾತ ಶಿಶುವನ್ನು ಗೋಣಿ ಚೀಲದಲ್ಲಿ ಹಾಕಿ ಎಸೆದುಹೋಗಿರುವ ಶಂಕೆ ವ್ಯಕ್ತವಾಗಿದ್ದು,ಶಿಶು ಕೂಗನ್ನು ಗಮನಿಸಿದ ಸ್ಥಳೀಯರಿಂದ ಶಿಶುವಿನ ಆರೈಕೆ ಮಾಡಲಾಗಿದೆ..ತೊರಲಕ್ಕಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ…..

ಇದನ್ನೂ ಓದಿ :ಬೆಳ್ಳಂಬೆಳಗ್ಗೆ ರೈತರ ಜಮೀನಿನಲ್ಲಿ ಪ್ರತ್ಯಕ್ಷವಾದ ಕಾಡಾನೆ

 

Please follow and like us:

Leave a Reply

Your email address will not be published. Required fields are marked *

Next Post

ವಾಹನ ನುಗ್ಗಿದ ಕಾರಣ 10ಕ್ಕೂ ಹೆಚ್ಚು ಜನರಿಗೆ ಗಾಯ

Tue Feb 2 , 2021
ನಿಯಂತ್ರಣ ತಪ್ಪಿ ಟಿಪ್ಪರ್ ವಾಹನ ಅಂಗಡಿಗೆ ನುಗ್ಗಿದ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದಿದೆ….ವಾಹನ ನುಗ್ಗಿದ ಪರಿಣಾಮ ರಸ್ತೆಯಲ್ಲಿ ಓಡಾಡುತ್ತಿರುವ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು,ಮೂವರ ಸ್ಥಿತಿ ಚಿಂತಾಚನಕವಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ…ನಿಯಂತ್ರಣ ತಪ್ಪಿ ಏಕಾಏಕಿ ಸ್ಟೋನ್ ಶಾಪ್ಗೆ ನುಗ್ಗಿ ಟಿಪ್ಪರ್ ನಿಂದ ಎರಡು ಬೈಕ್ ಗಳು, ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದ್ದು,ಔರಾದ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ  :ತಿಪ್ಪೆ ಗುಂಡಿಯಲ್ಲಿ ಅನಾಥ […]

Advertisement

Wordpress Social Share Plugin powered by Ultimatelysocial