ಔರಾದ್ ಮಿಸಲು ಕ್ಷೇತ್ರಕ್ಕೆ ಡಾ.ಭೀಮಸೇನ ಸಿಂಧೆ ಅವರಿಗೆ ಟಿಕೇಟ್ ನೀಡಿದ ಹಿನ್ನಲೆ.

ಔರಾದ್ ಮಿಸಲು ಕ್ಷೇತ್ರಕ್ಕೆ ಡಾ.ಭೀಮಸೇನ ಸಿಂಧೆ ಅವರಿಗೆ ಟಿಕೇಟ್ ನೀಡಿದ ಹಿನ್ನಲೆ. ನಗರದಲ್ಲಿ ಮಾದಿಗ ಸಮಾಜದಿಂದ ಕೈ ನಾಯಕರ ಭಾವಚಿತ್ರಕ್ಕೆ ಪೋರಕೆಯಿಂದ ಹೊಡೆದು ಆಕ್ರೋಶ  ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತ ಎಡಗೈ ಸಮುದಾಯಕ್ಕೆ ಅನ್ಯಾಯ ಮಾಡಿರುವ ಆರೋಪ. ಜಿಲ್ಲೆಯಾದ್ಯಂತ ಭುಗಿಲೇದ್ದ ಮಾದಿಗ ಸಮುದಾಯದ ಆಕ್ರೋಶ. ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಈಶ್ವರ ಖಂಡ್ರೆ ಅವರ ಭಾವಚಿತ್ರ ಕ್ಕೆ ಪೊರಕೆಯಿಂದ ಝಾಡಿಸಿದ ಮುಖಂಡರು.

ಔರಾದ್ ಕ್ಷೇತ್ರಕ್ಕೆ ಬಲಗೈ ಸಮುದಾಯದ ಸಿಂಧೆ ಗೆ ಟಿಕೇಟ್ ನೀಡಿದಕ್ಕೆ ಅಸಮಾಧಾನ. ಔರಾದ್, ಬೀದರ್ ನಗರದಲ್ಲಿ ಸಮಾಜದ ಮುಖಂಡರಿಂದ ಪ್ರತಿಭಟನೆ. ಮಾದಿಗ ಸಮುದಾಯಕ್ಕೆ ಒಂದೇ ಒಂದು ಟಿಕೇಟ್ ನೀಡದಕ್ಕೆ ಅಸಮಾಧಾನ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಥಣಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ..!

Sun Apr 16 , 2023
ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಲಕ್ಷ್ಮಣ ಸವದಿ ಮೊದಲ ಬಹಿರಂಗ ಸಭೆ. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುತ್ತಿರುವ ಲಕ್ಷ್ಮಣ ಸವದಿ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಣದ ಶಿವಣಗಿ ಕಾರ್ಯಾಲಯದಲ್ಲಿ ನಡೆಯುತ್ತಿರುವ ಸಭೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಗಜಾನನ ಮಂಗಸೂಳಿ, ಧರೆಪ್ಪ ಠಕ್ಕನ್ನವರ, ಶ್ರೀಕಾಂತ ಪೂಜಾರಿ ,ಶಿವು ಗುಡ್ಡಾಪುರ ನೇತೃತ್ವದಲ್ಲಿ ಸಭೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial