ಔರಾದ್ ಮಿಸಲು ಕ್ಷೇತ್ರಕ್ಕೆ ಡಾ.ಭೀಮಸೇನ ಸಿಂಧೆ ಅವರಿಗೆ ಟಿಕೇಟ್ ನೀಡಿದ ಹಿನ್ನಲೆ. ನಗರದಲ್ಲಿ ಮಾದಿಗ ಸಮಾಜದಿಂದ ಕೈ ನಾಯಕರ ಭಾವಚಿತ್ರಕ್ಕೆ ಪೋರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತ ಎಡಗೈ ಸಮುದಾಯಕ್ಕೆ ಅನ್ಯಾಯ ಮಾಡಿರುವ ಆರೋಪ. ಜಿಲ್ಲೆಯಾದ್ಯಂತ ಭುಗಿಲೇದ್ದ ಮಾದಿಗ ಸಮುದಾಯದ ಆಕ್ರೋಶ. ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಈಶ್ವರ ಖಂಡ್ರೆ ಅವರ ಭಾವಚಿತ್ರ ಕ್ಕೆ ಪೊರಕೆಯಿಂದ ಝಾಡಿಸಿದ ಮುಖಂಡರು.
ಔರಾದ್ ಕ್ಷೇತ್ರಕ್ಕೆ ಬಲಗೈ ಸಮುದಾಯದ ಸಿಂಧೆ ಗೆ ಟಿಕೇಟ್ ನೀಡಿದಕ್ಕೆ ಅಸಮಾಧಾನ. ಔರಾದ್, ಬೀದರ್ ನಗರದಲ್ಲಿ ಸಮಾಜದ ಮುಖಂಡರಿಂದ ಪ್ರತಿಭಟನೆ. ಮಾದಿಗ ಸಮುದಾಯಕ್ಕೆ ಒಂದೇ ಒಂದು ಟಿಕೇಟ್ ನೀಡದಕ್ಕೆ ಅಸಮಾಧಾನ.
https://play.google.com/store/apps/details?id=com.speed.newskannada