ಪ್ರೆಸಿಡೆನ್ಸಿ ವಿವಿಯಲ್ಲಿ ವಿದ್ಯಾರ್ಥಿನಿ ಕೊಲೆ ಹಿನ್ನೆಲೆ.
ವಿವಿಯ ನಿರ್ಲಕ್ಷ್ಯತೆ ಖಂಡಿಸಿ ಪ್ರತಿಭಟನೆ.
ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ವಿವಿ ಮುಂದೆ ನೂರಾರು ಜನರಿಂದ ಪ್ರತಿಭಟನೆ.
ಕನ್ನಡ ಪರ ಸೇರಿದಂತೆ ವಿವಿಧ ಪರ ಸಂಘಟನೆಗಳಿಂದ ಪ್ರತಿಭಟನೆ.
ವಿವಿ ಆಡಳಿತ ಮಂಡಳಿ ವಿರುದ್ಧ ದಿಕ್ಕಾರಗಳನ್ನ ಕೂಗಿ ಆಕ್ರೋಶ.
ಪ್ರತಿಭಟನೆ ಹಿನ್ನೆಲೆ ವಿವಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್.
ಪದೇ ಪದೇ ಅಹಿತಕರ ಘಟನೆಗಳು ನಡೆಯುತ್ತಿದ್ರು ಎಚ್ಚೆತ್ತುಕೊಳ್ತಿಲ್ಲ ಅಂತ ಆಕ್ರೋಶ.
ಕೂಡಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ.
ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ವಿವಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada