ಪ್ರೆಸಿಡೆನ್ಸಿ ವಿವಿಯಲ್ಲಿ ವಿದ್ಯಾರ್ಥಿನಿ ಕೊಲೆ ಹಿನ್ನೆಲೆ.

ಪ್ರೆಸಿಡೆನ್ಸಿ ವಿವಿಯಲ್ಲಿ ವಿದ್ಯಾರ್ಥಿನಿ ಕೊಲೆ ಹಿನ್ನೆಲೆ.

ವಿವಿಯ ನಿರ್ಲಕ್ಷ್ಯತೆ ಖಂಡಿಸಿ ಪ್ರತಿಭಟನೆ.

ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ವಿವಿ ಮುಂದೆ ನೂರಾರು ಜನರಿಂದ ಪ್ರತಿಭಟನೆ.

ಕನ್ನಡ ಪರ ಸೇರಿದಂತೆ ವಿವಿಧ ಪರ ಸಂಘಟನೆಗಳಿಂದ ಪ್ರತಿಭಟನೆ.

ವಿವಿ ಆಡಳಿತ ಮಂಡಳಿ ವಿರುದ್ಧ ದಿಕ್ಕಾರಗಳನ್ನ ಕೂಗಿ ಆಕ್ರೋಶ.

ಪ್ರತಿಭಟನೆ ಹಿನ್ನೆಲೆ ವಿವಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್.

ಪದೇ ಪದೇ ಅಹಿತಕರ ಘಟನೆಗಳು ನಡೆಯುತ್ತಿದ್ರು ಎಚ್ಚೆತ್ತುಕೊಳ್ತಿಲ್ಲ ಅಂತ ಆಕ್ರೋಶ.

ಕೂಡಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ.

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ವಿವಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕುಮಾರವ್ಯಾಸ ಜನಪ್ರಿಯ ಗದುಗಿನ ಭಾರತವನ್ನು ಬರೆದ ಕವಿ

Thu Jan 5 , 2023
ಕುಮಾರವ್ಯಾಸ ಹದಿನೈದನೆಯ ಶತಮಾನದ ಉತ್ತರಾರ್ಧದಲ್ಲಿದ್ದು, ಜನಪ್ರಿಯ ಗದುಗಿನ ಭಾರತವನ್ನು ಬರೆದ ಕವಿ. ಈತ ಕನ್ನಡ ಸಾಹಿತ್ಯದ ಉನ್ನತೋನ್ನತ ಕವಿ. ಕುಮಾರವ್ಯಾಸ ಎಂಬ ಪದ ಈಗ ಇವನ ಹೆಸರು ಎಂಬಂತೆ ಬಳಕೆಯಲ್ಲಿದೆ. ದಿಟ್ಟದಲ್ಲಿ ಇದು ಕವಿಯ ಹೆಸರೂ ಅಲ್ಲ, ಕಾವ್ಯನಾಮವೂ ಅಲ್ಲ; ಪ್ರಾಯಶಃ ಮೊದಲಲ್ಲಿ ಬಿರುದಾಗಿ ಬಂದದ್ದು. ಕವಿ ತನ್ನನ್ನು ತಾನು ಕುಮಾರವ್ಯಾಸ ಎಂದು ಕರೆದುಕೊಂಡಿದ್ದರೆ ಅದನ್ನು ನಾವು ಕಾವ್ಯನಾಮ ಎನ್ನಬೇಕು; ಹಿರಿಯರು ಅಭಿಮಾನಿಗಳು ಅವನನ್ನು ಈ ಹೆಸರಿನಿಂದ ಹೊಗಳಿದರೆಂದು ತಿಳಿದೆವಾದರೆ […]

Advertisement

Wordpress Social Share Plugin powered by Ultimatelysocial