ಬಾಗಲಕೋಟೆ !4 ಟಿಎಂಸಿ ಸಾಮರ್ಥ್ಯೆದ ಶ್ರಮಬಿಂದು ಸಾಗರ ತುಂಬಿ ಹರಿಯುತ್ತಿದೆ..

4 ಟಿಎಂಸಿ ಸಾಮರ್ಥ್ಯೆದ ಶ್ರಮಬಿಂದು ಸಾಗರ ತುಂಬಿ ಹರಿಯುತ್ತಿದೆ…

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬಳಿ ಇರುವ ಶ್ರಮಬಿಂದು ಸಾಗರ…

ಮಹಾರಾಷ್ಟ್ರದ ಕೃಷ್ಣಾ ಜಲಾಯನ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆ….

ಕೃಷ್ಣಾ ನದಿಯಲ್ಲಿ ಹರಿದು ಬರುತ್ತಿರುವ ಅಪಾರ ನೀರು…

ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ 65 ಸಾವಿರ ಕ್ಯೂಸೆಕ್ ನೀರು…

ಬಾಗಲಕೋಟೆ ಜಿಲ್ಲೆಯಲ್ಲಿ ಸಾಧಾರಣ ಮಳೆ….

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಹೆಚ್ಚಿದ ನೀರಿನ‌ ಹರಿವು…

ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರಿನ ಹರಿವು ಇದ್ದರೂ ಯಾವುದೇ ತೊಂದ್ರೆ ಇಲ್ಲ…

ಸದ್ಯ 60 ಸಾವಿರ ಕ್ಯೂಸೆಕ್ ಆಸುಪಾಸಿನಲ್ಲಿ ಹರಿವು ಇರುವುದರಿಂದ ಯಾವುದೇ ತೊಂದ್ರೆ ಇಲ್ಲ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಜಮೀರ್​ ಅಹಮ್ಮದ್ ಮನೆಗೆ 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ

Fri Jul 8 , 2022
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್​ ಅಹಮ್ಮದ್​ ಖಾನ್​ ಅವರ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಫ್ರೆಜರ್​ ಟೌನ್​ನಲ್ಲಿರುವ ಜಮೀರ್ ಮನೆ, ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಸದಾಶಿವ ನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಹಾಗೂ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಮೇಲೆ ದಾಳಿ ನಡೆಸಲಾಗಿತ್ತು. ಕಾಂಗ್ರೆಸ್​ […]

Advertisement

Wordpress Social Share Plugin powered by Ultimatelysocial