ಗಲಕೋಟೆ. ಪ್ರವೀಣ ಅವರ ಹತ್ಯೆ ಖಂಡಿಸಿ ಸಾಮೂಹಿಕ ರಾಜೀನಾಮೆ…

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತರೆಲ್ಲ ರಾಜೀನಾಮೆ….

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಪ್ರಧಾನ‌ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಹೇಳಿಕೆ…

ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದ ಯುವ ಮೋರ್ಚಾದ ಪದಾಧಿಕಾರಿಗಳು…

ಜಿಲ್ಲೆಯ ಯುವೋರ್ಚಾದ 12 ಮಂಡಳಗಳ ಪದಾಧಿಕಾರಿಗಳು,ಕಾರ್ಯಕರ್ತರು ರಾಜೀನಾಮೆ…

ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿರುವ ಯುವಮೋರ್ಚಾ ಪದಾಧಿಕಾರಿಗಳು…

ನಗರದ ವಿದ್ಯಾಗಿರಿಯಲ್ಲಿ ಯುವ ಮೋರ್ಚಾ ಜಿಲ್ಲಾದ್ಯಕ್ಷ ಆನಂದ ಇಂಗಳಗಾಂವಿ‌ ಹೇಳಿಕೆ….

ಗ್ರಹ ಸಚಿವರು,ಸಿಎಂ,ಸೇರಿದಂತೆ ಸಂಬಂಧ ಪಟ್ಟವರೆಲ್ಲರೂ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು…

ಸೂಕ್ತ ಕ್ರಮ ಕೈಗೊಳ್ಳುವ ವರೆಗೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತೀರ್ಮಾನ…

ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಮಮತಾ ಬ್ಯಾನರ್ಜಿ

Wed Jul 27 , 2022
  ಕೋಲ್ಕತ್ತ: ಬಿಜೆಪಿಯು 2024ರಲ್ಲಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಾರದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 40ಕ್ಕೆ ಏರಿಕೆಯಾಗಿದೆ. ಆದರೆ ಬಂಗಾಳದಲ್ಲಿ ಶೇ 45ಕ್ಕೆ ಇಳಿಕೆಯಾಗಿದೆ. ಮಾಧ್ಯಮ ವಿಚಾರಣೆಗಳು ಮುಂದುವರಿಯುತ್ತಿವೆ. ಅವುಗಳು ಜನರನ್ನೇ ಆರೋಪಿಗಳನ್ನಾಗಿಸುತ್ತಿವೆ, ಬಂಗಾಳದ ಬಗ್ಗೆ ತಪ್ಪುಕಲ್ಪನೆ ಹರಡಲು ಬಯಸುತ್ತಿವೆ ಎಂದು ಹೇಳಿದ್ದಾರೆ. ಅವರಿಗೆ (ಬಿಜೆಪಿ) ಕೆಲಸವಿಲ್ಲ. […]

Advertisement

Wordpress Social Share Plugin powered by Ultimatelysocial