ಸಚಿವ ಬೈರತಿ ಬಸವರಾಜ ವಿರುದ್ದ ಭೂಕಬಳಿಕೆ ಆರೋಪ ಕಾಂಗ್ರೆಸ್ ಪ್ರತಿಭಟನೆ

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ ಕುಟುಂಬದ ಸದಸ್ಯರು ಬೈರತಿ ಬಸವರಾಜ ಅವರು ತಮ್ಮ ಯಾವುದೇ ಭೂಕಬಳಿಕೆ ಮಾಡಿಲ್ಲ..ಅವರ ಮೇಲಿನ ಆರೋಪ ಸುಳ್ಳು ಎಂದರು..ಅಷ್ಟೇ ಅಲ್ಲದೇ ಸಂಪೂರ್ಣವಾಗಿ ಹಣ ಸಂದಾಯವಾದ ಬಳಿಕವೇ ಭೂಮಿಯನ್ನು ನೀಡಲಾಗಿದೆ ಎಂದು ಸಚಿವರ ಮೇಲಿನ ಆರೋಪವನ್ನು ತಳ್ಳಿಹಾಕಿದರು.. ಇದನ್ನು ಇಲ್ಲಿಗೆ ಬೀಡುವಂತೆ ಮನವಿ ಮಾಡಿದರು…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರ ಜನವರಿ 3ನೇ ದಿನವನ್ನು ರಾಷ್ಟ್ರೀಯ ಮಹಿಳಾ ಶಿಕ್ಷಣ ದಿನವನ್ನಾಗಿ ಘೊಷಣೆ ಮಾಡಲಿ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ

Mon Dec 20 , 2021
ತುಮಕೂರು ನಗರದ ಕನ್ನಡ ಭವನದಲ್ಲಿ ಶ್ರೀ ವಾಲ್ಮೀಕಿ ಸನಿವಾಸ ಪ್ರೌಢಶಾಲೆ ಹಳೇ ವಿಧ್ಯಾರ್ಥಿಗಳ ವತಿಯಿಂದ ಗುರುವಂದನೆ, ನುಡಿನಮನ ಮತ್ತು ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮವನ್ನು ನಾಡೋಜ ಸಾಹಿತಿ ಚಲನಚಿತ್ರ ನಿರ್ದೇಶಕ ಪ್ರೊ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿದ ಅವರು ನೂರಾರು ಜನ ಸಾವಿರಾರು ಜನ ಬಲಿದಾನವನ್ನು ಮಾಡಿ ಈ ದೇಶವನ್ನು ಕಟ್ಟಿರುವಂತ ಉದಾಹರಣೆ ನಮ್ಮ ಕಣ್ಮುಂದೆ ಇದೆ ಹಾಗೆ ಈ ದೇಶವನ್ನು ಕಟ್ಟಿದವರು ಒಂದೆಡೆ ಯಾದರೆ ಮನಸ್ಸನ್ನು ಕಟ್ಟಿದವರು […]

Advertisement

Wordpress Social Share Plugin powered by Ultimatelysocial