ಕೋವಿಡ್ -19 ಪ್ರಕರಣಗಳ ಹೆಚ್ಚಳದ ನಡುವೆಯೇ ಕೇಂದ್ರ ಬಜೆಟ್ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಐದು ಸಂಸತ್ತಿನ ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದೆ. ಇನ್ನು ಈ ಅಧಿವೇಶನವು ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಗ ಸಂದರ್ಭದಲ್ಲಿಯೇ ನಡೆಯಲಿದೆ.
ಕೋವಿಡ್ ಸೋಂಕು ಹೆಚ್ಚಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಅಧಿವೇಶನದ ವೇಳೆ ರಾಜ್ಯಸಭೆ ಮತ್ತು ಲೋಕಸಭೆಯ ಸಾಮಾಜಿಕ ಅಂತರ ಕಾಯ್ದಗೊಂಡು ಆಸನ ವ್ಯವಸ್ಥೆಗಳು ಸೇರಿದಂತೆ ಕೋವಿಡ್ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada