ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬಾಲಕಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅಗ್ನಿ ಅವಘಡ, ಕಾರವಾರದ ಎಂಜಿ ರಸ್ತೆಯಲ್ಲಿ ನಡೆದ ಘಟನೆ , ಬೆಡ್ ಗೆ ಬಳಸಲಾಗುವ ಹತ್ತಿ ಗೋಡೌನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿದ್ದು ,ಗೋಡೌನ್ ಸಮೀಪದಲ್ಲೇ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ವೆಲ್ಡಿಂಗ್ ಮಾಡುವ ಸಂಧರ್ಭದಲ್ಲಿ ಹಾರಿದ ಕಿಡಿಯಿಂದ ಬೆಂಕಿ ತಗುಲಿ ಅವಘಡ ಸಂಭವಿಸಿದ್ದು, ರಾತ್ರಿ ಸಮಯದಲ್ಲಿ ನಡೆದ ಅಗ್ನಿ ದುರಂತದ ವೇಳೆ ಬೆಂಕಿ ನೋಡಿದ ಬಾಲಕಿ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ನೀಡಿದ್ದರಿಂದ, ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳ ಭಾರೀ ಅನಾಹುತವನ್ನು ತಪ್ಪಿಸಿದೆ ಎಂದು ತಿಳಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada