ಉತ್ತರಕನ್ನಡ  ಜಿಲ್ಲೆಯ ಕಾರವಾರ ನಗರದ ಬಾಲಕಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅಗ್ನಿ ಅವಘಡ,

ಉತ್ತರಕನ್ನಡ  ಜಿಲ್ಲೆಯ ಕಾರವಾರ ನಗರದ  ಬಾಲಕಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅಗ್ನಿ ಅವಘಡ, ಕಾರವಾರದ ಎಂಜಿ ರಸ್ತೆಯಲ್ಲಿ ನಡೆದ ಘಟನೆ , ಬೆಡ್ ಗೆ ಬಳಸಲಾಗುವ ಹತ್ತಿ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿದ್ದು  ,ಗೋಡೌನ್ ಸಮೀಪದಲ್ಲೇ  ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ವೆಲ್ಡಿಂಗ್ ಮಾಡುವ  ಸಂಧರ್ಭದಲ್ಲಿ  ಹಾರಿದ ಕಿಡಿಯಿಂದ ಬೆಂಕಿ ತಗುಲಿ ಅವಘಡ ಸಂಭವಿಸಿದ್ದು, ರಾತ್ರಿ ಸಮಯದಲ್ಲಿ ನಡೆದ ಅಗ್ನಿ ದುರಂತದ ವೇಳೆ  ಬೆಂಕಿ ನೋಡಿದ  ಬಾಲಕಿ  ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ನೀಡಿದ್ದರಿಂದ,  ಸ್ಥಳಕ್ಕೆ ಭೇಟಿ ನೀಡಿದ  ಅಗ್ನಿಶಾಮಕ ದಳ  ಭಾರೀ ಅನಾಹುತವನ್ನು  ತಪ್ಪಿಸಿದೆ ಎಂದು ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಓಮಿಕ್ರಾನ್ ಇನ್ನೂ ಅಪಾಯಕಾರಿ ರೂಪಾಂತರಿಗಳಿಗೆ ದಾರಿಮಾಡಿಕೊಡಬಹುದು: ವಿಶ್ವ ಆರೋಗ್ಯ ಸಂಸ್ಥೆ...!

Thu Jan 6 , 2022
ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳು ಇನ್ನೂ ಅಪಾಯಕಾರಿ ರೂಪಾಂತರಿಗಳಿಗೆ ದಾರಿಮಾಡಿಕೊಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ರೂಪಾಂತರಗಳು ಸೃಷ್ಟಿಯಾಗುತ್ತಲೇ ಇರುತ್ತವೆ ಎಂದು ಪ್ರಮುಖ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಎರಿಕ್ ಫೀಲ್ ಡಿಂಗ್ ಹೇಳುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಯುತ್ತಿದ್ದು, ಹೊಸ ರೂಪಾಂತರಿ ಎಷ್ಟು ಅಪಾಯಕಾರಿ ಎಂಬುದನ್ನು ಕಂಡುಹಿಡಿಯಲು ಇನ್ನೂ ಕೆಲವು ವರ್ಷಗಳು ಬೇಕಾಗುತ್ತವೆ ಎಂದು ಅವರು ತಿಳಿಸಿದ್ದಾರೆ… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial