ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ

ಬಂಡೀಪುರ ಅರಣ್ಯ ವ್ಯಾಪ್ತಿಯ ಕುನಗಹಳ್ಳಿ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಇಂದು ಬೋನಿಗೆ ಬಿದ್ದದೆ. ಸುಮಾರು 2-3 ದಿನದಿಂದ ಜಮೀನಿನಲ್ಲಿ ಚಿರತೆಯ ಹೆಜ್ಜೆಗುರುತು ಕಂಡು ಆತಂಕಕ್ಕೆ ಹೊಳಗಾಗಿದ್ದ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದಂತ್ತಾಗಿದೆ.

 

ಚಿರತೆ ಓಡಾಟದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿ RFO ನವೀನ್ ಕುಮಾರ್ ಚಿರತೆಗೆ ಚಕ್ರವ್ಯೂಹ ರಚಿಸಿ ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!

 

Please follow and like us:

Leave a Reply

Your email address will not be published. Required fields are marked *

Next Post

ಡಿಬಾಸ್ ಕಟೌಟ್‌ಗೆ ಮದ್ಯಾಭಿಷೇಕ

Thu Mar 11 , 2021
ಇಂದು ರಾಜ್ಯದ್ಯಂತ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆಯಾಗಿದೆ. ಇಂತಹ ಸಂದರ್ಭದಲ್ಲಿ ವಿವಿಧೆಡೆ ನಟ ದರ್ಶನ್ ಅಭಿಮಾನಿಗಳು, ಹಾಲು, ಪುಷ್ಟ ಸೇರಿದಂತೆ ವಿವಿಧ ಅಭಿಷೇಕಗಳನ್ನು ದರ್ಶನ್ ಕಟೌಟ್ ಗೆ ಮಾಡುತ್ತಿದ್ದಾರೆ. ಆದರೆ ತುಮಕೂರಿನಲ್ಲಿ ಮಾತ್ರ, ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಕಟೌಟ್ ಗೆ  ಮದ್ಯಾಭಿಷೇಕ ಮಾಡಿ, ಅತಿರೇಕ ಮೆರೆದಿದ್ದಾರೆ. ತುಮಕೂರಿನ ತ್ರಿಮೂರ್ತಿ ಚಿತ್ರಮಂದಿರದಲ್ಲಿ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಕಟೌಟ್ ಗೆ ದರ್ಶನ್ ಅಭಿಮಾನಿಗಳು ಮದ್ಯದ […]

Advertisement

Wordpress Social Share Plugin powered by Ultimatelysocial