ಬೆಂಗಳೂರು ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ.

ಬೆಂಗಳೂರು ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ

ದಾರಿಹೋಕರನ್ನ ತಡೆದು ಮೊಬೈಲ್ ಸುಲಿಗೆ ಮಾಡ್ತಿದ್ದ ಆರೋಪಿಗಳ ಬಂಧನ.

ಸೈಯದ್ ಪರ್ವಿಜ್, ಶಾಹಿದ್ ಪಾಷಾ ಬಂಧಿತರು.

ಬಂಧಿತರಿಂದ 3 ಲಕ್ಷ ರೂ ಮೌಲ್ಯದ 10 ಮೊಬೈಲ್ ಹಾಗೂ ಬೈಕ್ ವಶ.

ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮುಂದುವರಿದ ತನಿಖೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಧರ್ಮ ಕೀರ್ತಿರಾಜ್ - ಸೋನು ಗೌಡ ನಟನೆಯ 'ವಸುಂಧರದೇವಿ' ಚಿತ್ರದ ಟೀಸರ್‌ ರಿಲೀಸ್‌.

Thu Dec 22 , 2022
  ನಟ ಧರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ಮುಖ್ಯಭೂಮಿಕೆಯಲ್ಲಿರುವ ‘ವಸುಂಧರದೇವಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಶೇಷವೆಂದರೆ, ಈ ಸಿನಿಮಾದಲ್ಲಿ ನಟಿ ಸೋನು ಗೌಡ ಅವರಿಗೆ ಮುಖ್ಯಮಂತ್ರಿ ಪಾತ್ರವಿದೆ. ಹಾಗೆಯೇ ಪೊಲೀಸ್ ಅಧಿಕಾರಿಯಾಗಿ ಧರ್ಮ ಕೀರ್ತಿರಾಜ್ ಕಾಣಿಸಿಕೊಂಡಿದ್ದಾರೆ. ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ ಹಿನ್ನೆಲೆಯಲ್ಲಿ ಮಾಧ್ಯಮ ಜೊತೆ ಖುಷಿ ಹಂಚಿಕೊಂಡಿದೆ ಚಿತ್ರತಂಡ. ಈ ವೇಳೆ ಧರ್ಮ ಕೀರ್ತಿರಾಜ್ ಅವರ ಪೋಷಕರು ಕೂಡ ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ‘ನನ್ನ ಚಿತ್ರಕ್ಕೆ ಶುಭ ಹಾರೈಸಲು‌ ನನ್ನ […]

Advertisement

Wordpress Social Share Plugin powered by Ultimatelysocial