ಬೆಂಗಳೂರು ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ
ದಾರಿಹೋಕರನ್ನ ತಡೆದು ಮೊಬೈಲ್ ಸುಲಿಗೆ ಮಾಡ್ತಿದ್ದ ಆರೋಪಿಗಳ ಬಂಧನ.
ಸೈಯದ್ ಪರ್ವಿಜ್, ಶಾಹಿದ್ ಪಾಷಾ ಬಂಧಿತರು.
ಬಂಧಿತರಿಂದ 3 ಲಕ್ಷ ರೂ ಮೌಲ್ಯದ 10 ಮೊಬೈಲ್ ಹಾಗೂ ಬೈಕ್ ವಶ.
ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮುಂದುವರಿದ ತನಿಖೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….