ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಕಾಣಿಸಿದ್ದು ಚಿರತೆ ಅಲ್ಲ, ಕಾಡುಬೆಕ್ಕು.

ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಜನರ ನಿದ್ದೆಗೆಡಿಸಿದ್ದು,ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿದ್ದು, ವಿದ್ಯಾರ್ಥಿಗಳು ಹೆದರಿದ್ದರು.

ಆದರೆ ಇದು ಚಿರತೆಯೇ ಅಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕತರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಾಡುಬೆಕ್ಕುಗಳು ಕಂಡುಬರುತ್ತವೆ. ಚಿರತೆ ಎಂದು ಹೇಳಲಾದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಎಲ್ಲೆಡೆ ವೈರಲ್ ಆಗಿದ್ದು, ಕ್ಯಾಂಪಸ್ ನಿವಾಸಿಗಳು ಆತಂಕಕ್ಕೀಡಾಗಿದ್ದರು. ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಲಾವಿದೆ ಪವಿತ್ರಾ ಲೋಕೆಶ್‌ ಹಾಗೂ ನಟ ನರೀಶ್‌ ಮತ್ತು ಆದಿ ಲೋಕೇಶ್‌ ದಂಪತಿಗಳು.

Sat Jan 14 , 2023
  ಕಲಾವಿದೆ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಮತ್ತು ಆದಿ ಲೋಕೇಶ್ ದಂಪತಿಗಳು ಇಂದು ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಭೋಜನಶಾಲೆಯ ಹರಕೆ ಸೇವೆಯಾದ ನೆಲದೂಟ ಸ್ವೀಕರಿಸಿದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial