ಎಸ್.ಬಂಗಾರಪ್ಪ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಕಾರ್ಯಕ್ರಮ.

ಮೈಸೂರು ಜಿಲ್ಲೆ ಟಿ ನರಸೀಪುರ
ಪುರಸಭೆ ನೂತನ ಅಧ್ಯಕ್ಷ ನಂಜುಂಡಸ್ವಾಮಿರವರಿಗೆ ಅಭಿನಂದನಾ ಕಾರ್ಯಕ್ರಮ.

ಎಸ್.ಬಂಗಾರಪ್ಪ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಕಾರ್ಯಕ್ರಮ.

ಪಟ್ಟಣದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಕಾರ್ಯಕ್ರಮ.

ಪುರಸಭೆ ನೂತನ ಅಧ್ಯಕ್ಷ ನಂಜುಂಡಸ್ವಾಮಿರನ್ನ ಸನ್ಮಾನಿಸಿ ಮನವಿ ಸಲ್ಲಿಸಿದ ಬಡಾವಣೆ ನಿವಾಸಿಗಳು.

ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ 221 ಬಡ ಕುಟುಂಬಗಳಿಗೆ ನಿವೇಶನ ಹಂಚಿಕೆಯಾಗಿತ್ತು.

ಬಂಗಾರಪ್ಪ ಬಡಾವಣೆಯ ನಿವೇಶನ ಫಲಾನುಭವಿಗಳಿಗೆ ಖಾತೆ ಮಾಡಿಕೊಡಲು ಈಗಲೂ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ.

ನೂತನ ಪುರಸಭೆ ಅಧ್ಯಕ್ಷರಾದರು ನಮ್ಮ ಸಮಸ್ಯೆಯನ್ನ ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ.

ಕೂಡಲೇ ಈ ವಿಚಾರವನ್ನ ಶಾಸಕರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಡಿ.

ಈಗಾಗಲೇ ಬಂಗಾರಪ್ಪ ಬಡಾವಣೆ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ.

ಇದರಿಂದ ನಮ್ಮನ್ನ ರಕ್ಷಣೆ ಮಾಡುವಂತೆ ಮನವಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಸಭಾ ಕ್ಷೇತ್ರಕ್ಕೆ ಕೆ.ಕರಿಯಪ್ಪ ನವರಿಗೆ ಕಾಂಗ್ರೆಸ್ ಟಿಕೇಟ್ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು.

Fri Jan 13 , 2023
ಗುರುವಾರ ತಿಂಥಿಣಿ ಬ್ರಿಡ್ಜ್ ನಲ್ಲಿ ಹಾಲುಮತ ಸಂಸ್ಕೃತಿ ವೈಭವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿ.ಎಲ್.ಪಿ ನಾಯಕರಾದ ಸಿದ್ದರಾಮಯ್ಯ ಅವರಿಗೆ ತಿಂಥಿಣಿ ಬ್ರಿಡ್ಜ್ ಬಳಿ ಬಂಡ್ಯಾಳ ಕ್ರಾಸ್ ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ಕರಿಯಪ್ಪನ ವರಿಗೆ ಕಾಂಗ್ರೇಸ್ ಟಿಕೇಟ್ ನೀಡುವಂತೆ ಒತ್ತಾಯಿಸಿ ಕೆ.ಕರಿಯಪ್ಪ ಅಭಿಮಾನಿಗಳು, ಹಿತೈಷಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಮುತ್ತಿಗೆ ಹಾಕಿ ಮನವಿ ಮಾಡಿಕೊಂಡರು ಸುಮಾರು 70 ಕ್ರಸರ್, […]

Advertisement

Wordpress Social Share Plugin powered by Ultimatelysocial