ಬೆಂಗಳೂರು : ಐಟಿಸಿಟಿಯಲ್ಲಿ ಭೀಕರ ಆಯಕ್ಸಿಡೆಂಟ್ ಆಗಿದ್ದು, ಶಾಲಾ ಬಸ್ ಹರಿದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ಆಯಕ್ಸಿಡೆಂಟ್ ನಡೆದಿದೆ. ಶಾಲಾ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ದುರ್ಮರಣ ಹೊಂದಿದ್ದಾಳೆ.
ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದೆ. ಹರ್ಷಿತ, ಕೀರ್ತನ , ದರ್ಶನ್ ತ್ರಿಬಲ್ ರೈಡಿಂಗ್ ಬರುತ್ತಿದ್ದರು. ಈ ವೇಳೆ ಹಿಂದೆಯಿಂದ ಬಂದ ಬಸ್ ಬೈಕ್ಗೆ ಡಿಕ್ಕಿಹೊಡೆದಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಪ್ರಕರಣ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us:
Thu May 26 , 2022
ಕನ್ನಡದ ಒಂದು ಸಿನಿಮಾ ಇಡೀ ಜಗ್ಗತ್ತಿನ ಗಮನ ಸೆಳೆದಿದೆ. ಚಿತ್ರ ರಿಲೀಸ್ ಆದ ಮೂರೇ ದಿನದಲ್ಲಿ ಭವಿಷ್ಯ ಬರೆಯುವ ಕಾಲ ಇದು. ಆದರೆ ಕೆಜಿಎಫ್ 2 ಚಿತ್ರಕ್ಕೆ ಮಾತ್ರ ಇದು ಅನ್ವಯ ಅಗುದಿಲ್ಲ. ಯಾಕೆಂದರೆ ಕೆಜಿಎಫಪ್ 2 ವಿಶ್ವದಾದ್ಯಂತ ತೆರೆಕಂಡು 40 ದಿನಗಳು ಯಶಸ್ವಿ ಪ್ರದರ್ಶನ ಕಂಡಿದೆ.ದಿನದಿಂದ ದಿನಕ್ಕೆ ಕೆಜಿಎಫ್ 2 ಸಿನಿಮಾದ ಗಳಿಕೆ ಹೆಚ್ಚುತ್ತಲೆ ಇದೆ. ಇನ್ನು 40 ದಿನಗಳ ಬಳಿ ಸಿನಿಮಾ ಕಲೆಕ್ಷನ್ ಹೇಗಿದೆ ಅಂತ ನೋಡಿದರೆ. […]