ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು.

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ.ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ ಮಾಡಲಾಗಿದೆ.ಎನ್.ಎಸ್.ಯು.ಐ., ಯುವ ಕಾಂಗ್ರೆಸ್ ಸದಸ್ಯರಿಂದ ದುಡ್ಡು ಪಡೆದಿದ್ದಾರೆ. ಯುವ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಿದ್ದಾರೆ ಎಂದು ಇ -ಮೇಲ್ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ದೂರು ನೀಡಲಾಗಿದೆ.ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಿದ ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ದೂರು ನೀಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ಸಮಬಲ ಸಾಧಿಸಿದ ಮೊಯೀನ್​ ಅಲಿ ಬ್ಯಾಟಿಂಗ್;

Sun Jan 30 , 2022
 ನಾಯಕ ಮೊಯೀನ್ ಅಲಿ ಅವರ ಆಲ್​ರೌಂಡರ್​ ಆಟದ ನೆರವಿನಿಂದ ಇಂಗ್ಲೆಂಡ್ ತಂಡ 4ನೇ ಟಿ20 ಪಂದ್ಯವನ್ನು 34 ರನ್​ಗಳ ಅಂತರದಿಂದ ಅತಿಥೇಯ ವೆಸ್ಟ್​ ಇಂಡೀಸ್ ವಿರುದ್ಧ ಗೆದ್ದು, ಟಿ20 ಸರಣಿಯನ್ನು 2-2ರಲ್ಲಿ ಸಮಬಲ ಸಾಧಿಸಿದೆ. 5 ಪಂದ್ಯಗಳ ಸರಣಿಯನ್ನು ಉಳಿಸಿಕೊಳ್ಳಬೇಕಾಗಿದ್ದ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್​ಗಳಿಸಿತ್ತು. ಆರಂಭಿಕ ಬ್ಯಾಟರ್​ ಜೇಸನ್​ ರಾಯ್​ 42 ಎಸೆತಗಳಲ್ಲಿ 5 ಬೌಂಡರಿ ಮತ್ತು […]

Advertisement

Wordpress Social Share Plugin powered by Ultimatelysocial