ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್‌ನಿಂದ ಮದ್ರಸ ಕಿಟ್ ವಿತರಣೆ

 

ಪುತ್ತೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್.ವೈ.ಎಸ್. ಮತ್ತು ಎಸ್ಸೆಸ್ಸೆಫ್ ವತಿಯಿಂದ ಅರ್ಹ ಮದ್ರಸ ವಿದ್ಯಾರ್ಥಿಗಳಿಗೆ ಮದ್ರಸ ಕಿಟ್ ವಿತರಣೆ ಕಾರ್ಯಕ್ರಮ ಬನ್ನೂರು ಸುನ್ನಿ ಸೆಂಟರ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸೈಯದ್ ಆಬಿದ್ ತಂಙಳ್ ವಹಿಸಿದ್ದರು.

ಬನ್ನೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮ ಉದ್ಘಾಟಿಸಿದರು.

ಬನ್ನೂರು ಎಸ್‌.ವೈ.ಎಸ್. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್, ಬದ್ರಿಯ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಇಸ್ಮಾಯೀಲ್ ಹಾಜಿ, ಕಾರ್ಯದರ್ಶಿ ಅಶ್ರಫ್ ಹಾರಾಡಿ ಉಪಸ್ಥಿತರಿದ್ದರು.

ಸೈಫುಲ್ಲಾ ಸಹದಿ ಬನ್ನೂರು ಸ್ವಾಗತಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯುನೈಟೆಡ್ ಅರಬ್ ಎಮಿರೇಟ್ಸ್‌ಗೂ ಕಾಲಿಟ್ಟ ʻಮಂಕಿಪಾಕ್ಸ್ʼ:

Wed May 25 , 2022
ಯುಎಇ : ಯುನೈಟೆಡ್ ಅರಬ್ ಎಮಿರೇಟ್ಸ್‌ನ ಆರೋಗ್ಯ ಅಧಿಕಾರಿಗಳು ಮಂಗಳವಾರ ಪಶ್ಚಿಮ ಆಫ್ರಿಕಾದಿಂದ ಪ್ರಯಾಣಿಸಿದ ಯುವತಿಯಲ್ಲಿ ಮಂಕಿಪಾಕ್ಸ್(monkeypox) ವೈರಸ್‌ನ್ನು ಪತ್ತೆ ಮಾಡಿದ್ದು, ಇದು ದೇಶದ ಮೊದಲ ಪ್ರಕರಣವಾಗಿದೆ. ಸರ್ಕಾರವು ರೋಗಿಯ ಬಗ್ಗೆ ಇನ್ನೂ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ, ಅಧಿಕಾರಿಗಳು ಅವಳ ಸಂಪರ್ಕಗಳನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ಮಂಕಿಪಾಕ್ಸ್ ಹರಡುವುದನ್ನು ಮಿತಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಬುಧಾಬಿಯ ರಾಜಧಾನಿ ಮತ್ತು ದುಬೈನ ಪ್ರವಾಸಿ ಕೇಂದ್ರವನ್ನು ಒಳಗೊಂಡಿರುವ ಏಳು ಶೇಖ್‌ಡಮ್‌ಗಳ […]

Advertisement

Wordpress Social Share Plugin powered by Ultimatelysocial