ಬಸವಕಲ್ಯಾಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ರಾಷ್ಟ್ರೀಯ ಪ್ರಥಮ ಲಿಂಗಾಯತ ಮಹಾ ಆಧಿವೇಶನ

ಮಾರ್ಚ್ 4 ಮತ್ತು 5 ರಂದು ಮಹಾ ಆಧಿವೆಶನ ನಡೆಯಲೀದೆ ಎಂದು ಬಸವಕಲ್ಯಾಣದ ಬಿಕೆಡಿಬಿಯಲ್ಲಿ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು

ಬಸವಕಲ್ಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಪ್ರಥಮ ಲಿಂಗಾಯತ ಮಹಾ ಆಧಿವೇಶನದ ಅಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪಾ ಅವರನ್ನು ನೆಮಕ ಮಾಡಲಾಗಿದೆ.

ಆಧಿವೆಶನಕ್ಕೆ 1ಲಕ್ಷಕ್ಕು ಹೆಚ್ಚಿನ ಜನರು ಮತ್ತು 200ಕ್ಕಿಂತ ಹೆಚ್ಚು ಮಠಾಧೀಶರು ಪಾಲ್ಗೊಳ್ಳಲ್ಲಿದ್ಧಾರೆ

ಮಹಾ ಆಧಿವೇಶನ ರಾಜಕಿಯೆತರವಾಗಿ ನಡೆಸಲಾಗಿದ್ದು ಲಿಂಗಾಯತ ಸಂಘಟನೆ ಕುರಿತು ವಿಚಾರ ಮಂಥನ ನಡೆಸಿ ಸಂಘಟನೆ ಬಲಪಡಿಸಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ.

Fri Jan 27 , 2023
ನೀವು ಪರಿಸ್ಥಿತಿಯ ನಿಯಂತ್ರಣ ಹೊಂದುತ್ತಿದ್ದಂತೆ ನಿಮ್ಮ ಆತಂಕ ಕಣ್ಮರೆಯಾಗುತ್ತದೆ. ಇದು ಧೈರ್ಯದ ಮೊದಲ ಸ್ಪರ್ಶದಲ್ಲಿ ಕುಸಿದುಹೋಗುವ ಸಾಬೂನಿನ ಗುಳ್ಳೆಯಷ್ಟೇ ಗಟ್ಟಿಯೆಂದು ನೀವು ಅರ್ಥ ಮಾಡಿಕೊಳ್ಳುತ್ತೀರಿ. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಮನೆಯ ಸೌಂದರ್ಯದ ಜೊತೆಗೆ ಮಕ್ಕಳ ಅಗತ್ಯಗಳನ್ನೂ ನೋಡಿಕೊಳ್ಳಿ. ಮಕ್ಕಳಿಲ್ಲದ ಮನೆಗಳು ಕ್ರಮಬದ್ಧವಾಗಿದ್ದರೂ ಕೂಡ ಆತ್ಮವಿಲ್ಲದಂತಿರುತ್ತವೆ. ಮಕ್ಕಳು ಮನೆಗಳಿಗೆ ಒಂದು ಆನಂದ ಮತ್ತು ಸಂತೋಷ ತರುತ್ತಾರೆ. ಪ್ರೀತಿಯ ಭಾವಪರವಶತೆಯನ್ನು […]

Advertisement

Wordpress Social Share Plugin powered by Ultimatelysocial