ಬಸವಕಲ್ಯಾಣ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯ ಮಾರಾಮಾರಿ.

ಬಸವಕಲ್ಯಾಣ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯ ಮಾರಾಮಾರಿ

ನಾಳೆ ಬಸವಕಲ್ಯಾಣದಲ್ಲಿ ನಡೆಯಲಿರುವ ಪ್ರಜಾಧ್ವನಿಯಾತ್ರೆ ಪೂರ್ವಭಾವಿ ಸಭೆಯಲ್ಲಿ ಕಿರಿಕಿರಿ

ಸಭೆಯಲ್ಲಿ ಬಸವಕಲ್ಯಾಣ ಆಕಾಂಕ್ಷಿಗಳಾದ ವಿಜಯ ಸಿಂಗ್ ಮತ್ತು ಆನಂದ ದೇವಪ್ಪ ಮಧ್ಯ ನಡೆದ ಗಲಾಟೆ

ಬಿಕೆಡಿಬಿ ಅತಿಥಿ ಗ್ರಹದಲ್ಲಿ ಕೈ ಆಕಾಂಕ್ಷಿಗಳ ಮಧ್ಯ ಹೊಡೆದಾಟ ನಡೆದಿದೆ ಎಂಬ ಆರೋಪ

ವಿಜಯ ಸಿಂಗ್ ಬೆಂಬಲಿಗರಿಂದ ಆನಂದ ದೇವಪ್ಪ ಮೇಲೆ ಹಲ್ಲೆ ಮಾಡಿರುವ ಆರೋಪ

ನಾಳೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರು ಪ್ರಜಾಧ್ವನಿ ಯಾತ್ರೆ

ಪ್ರಜಾಧ್ವನಿ ಸಮಾವೇಶದ ಸಿದ್ದತಾ ಸಭೆಯಲ್ಲಿ ಕೈ-ಕೈ ಮಿಲಾಯಿಸಿದ ಕೈ ನಾಯಕರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಗನಿಗೆ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿ ಮಾಜಿ ಸಚಿವ ರೋಷನ್‌ ಬೇಗ್.

Fri Feb 3 , 2023
ಬೀದರ್​​ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದಲ್ಲಿ ಚುನಾವಣೆ ಕಾವು ಹೆಚ್ಚಾಗಿದೆ ರಾಜಕೀಯ ಪಕ್ಷಗಳ ಓಡಾಟ, ಸಭೆ, ಸಮಾರಂಭಗಳು ಜೋರಾಗಿ ನಡೆಯುತ್ತಿವೆ. ಸದ್ಯ ಬೀದರ್​​ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ  ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ  ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಇಂದು ಅಮಿತ್ […]

Advertisement

Wordpress Social Share Plugin powered by Ultimatelysocial