ಗೊಂದಲದ ಗೂಡಾದ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರ ನಡೆ!

ಕೆಲ ದಿನಗಳ ಹಿಂದಷ್ಟೇ ಜೆಡಿಎಸ್ ಸೆರ್ಪಡೆಯಾಗಿದ್ಧ ಮಲ್ಲಿಕಾರ್ಜುನ ಖುಬಾ ಅವರು ಪಕ್ಷೆತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ ಅಧಿಕೃತ ಜೆಡಿಎಸ್ ಅಭ್ಯರ್ಥಿ ಸಂಜಯ್ ವಾಡೆಕರ್ ಅವರು ಸಹ ನಿನ್ನೆಯ ನಾಮಪತ್ರ ಸಲ್ಲಿಸಿದರು. ತದ ನಂತರ ಕೊನೆಯ ಗಳಿಗೆಯಲ್ಲಿ ಮಲ್ಲಿಕಾರ್ಜುನ ಖುಬಾ ಅವರು ಪಕ್ಷೆತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಕಾರಣವೆನೆಂದು ಪತ್ರಕರ್ತರು ಪ್ರಶ್ನೆ ಕೆಳಿದರೆ ಎರೆಡು ದಿವಸ ಕಾದು ನೊಡಿ ಎಲ್ಲವು ಗೊತ್ತಾಗುತ್ತದೆ ಎಂದು ಮಾಧ್ಯಮ ಹೆಳಿಕೆ ನಿಡಿದ್ಧಾರೆ.  ಮತ್ತೊಂದು ಕಡೆ ನಾನು ಜೆಡಿಎಸ್ ಪಕ್ಷದಲ್ಲಿದ್ಧೆನೆ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸಲಿದ್ಧೆನೆ ಎಂದು ತಿಳಿಸಿ ಗೊಂದಲ ಸೃಷ್ಟಿ ಮಾಡಿದ್ದಾರೆ.  ಜೆಡಿಎಸ್ ಪಕ್ಷದಲ್ಲಿದ್ದರು ಪಕ್ಷೆತರ ವಾಗಿ ನಾಮಪತ್ರ ಸಲ್ಲಿಸಿದ್ಧೆಕೆ ಎಂದು ಜನರ ಯಕ್ಷಪ್ರಶ್ನೆಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಕ್ಕಲಿಗ ಮತಗಳನ್ನು ಸೆಳೆಯಲು ಮುಂದಾದ ಬಿಜೆಪಿ..!

Fri Apr 21 , 2023
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬೆಳ್ಳಿಲೋಕೇಶ್ ಜೆಡಿಎಸ್ ಗೆ ರಾಜೀನಾಮೆ ನೀಡಿ, ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಬೆಳ್ಳಿಲೋಕೇಶ್ 8 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರು, ನಗರ ಜೆಡಿಎಸ್ ಅಭ್ಯರ್ಥಿ ವಿರುದ್ಧ ಬೇಸರಗೊಂಡು ಜೆಡಿಎಸ್ ತೊರೆಯುತ್ತಿರುವುದಾಗಿ ಘೋಷಿಸಿದ್ದ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪ್ರಬಲ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬೆಳ್ಳಿಲೋಕೇಶ್ಗಗೆ ಗಾಳ ಹಾಕಿದ್ದ ಬಿಜೆಪಿ ಪ್ರಯತ್ನ ಯಶಸ್ವಿ […]

Advertisement

Wordpress Social Share Plugin powered by Ultimatelysocial