ಮನಗೂಳಿ ಪಟ್ಟಣದಲ್ಲಿ ಕನ್ನಡ ಜಾತ್ರೆಪಟ್ಟಣ ವಿವೇಕಾನಂದ ವೃತ್ತದಿಂದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಆವರಣ ವರೆಗೆ ಕನ್ನಡ ತೆರಿನ ಮೂಲಕ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.ಬಸವನ ಬಾಗೇವಾಡಿ ಶಾಸಕರಾದ ಶಿವಾನಂದ ಪಾಟೀಲ ಅವರು ಜ್ಯೋತಿ ಬೆಳಗಿಸುವ ಮೂಲಕ 9 ನೇ ಸಾಹಿತ್ಯ ಸಮ್ಮೇಳನ ಸಮಾರಂಭವನ್ನು ಉದ್ಘಾಟನೆ ಮಾಡಿದರುಸಮಾರಂಭದಲ್ಲಿ ಹಲವು ಗಣ್ಯರು ಹಾಗೂ ಸರಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರುಕನ್ನಡ ಸಾಹಿತ್ಯ ಸಮ್ಮೇಳನ ಸಮಾರಂಭ ಉದ್ದೇಶಿಸಿ ಶಾಸಕ ಶಿವಾನಂದ ಪಾಟೀಲ್ ಮಾತನಾಡಿ ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಸಿಕೊಂಡು ಹೋಗುವದು ಬಹಳ ಮುಖ್ಯವಾಗಿದೆ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬದ್ರ ಬುನಾದಿ ಹಾಕಬೇಕಾಗಿದೆಭಾಷೆ ಪರಂಪರೆ ಸಂಸ್ಕೃತಿಯನ್ನು ತಿಳಿದುಕೊಳ್ಳಬೇಕಾಗಿದೆ ಹಾಗೂ ಯುವ ಪಿಳಿಗೆಗೆ ತಿಳಸಬೇಕು ಎಂದು ಹೇಳಿದರು..ಇದೇ ಸಂದರ್ಭದಲ್ಲಿ ವೇದಿಕೆ ಮೇಲೆ ದೇವರ ಹಿಪ್ಪರಗಿ ಶಾಸಕ ಸೋಮನ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….